ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಊರಿಂದ ಒಂದು ಕಿಮೀ ದೂರದ ಶೆಡ್ನಲ್ಲಿ ಶಾಲೆ ಶುರು
80 ಮಕ್ಕಳಲ್ಲಿ ಮೊದಲ ದಿನ ಬಂದವರೇ ಮೂರು ವಿದ್ಯಾರ್ಥಿಗಳು। ತಾತ್ಕಾಲಿಕ ಶೆಡ್ ನಲ್ಲಿ ಮೂಲ ಸೌಕರ್ಯದ ಕೊರತೆ
ಕಾವೇರಿ ಸಮಸ್ಯೆ ಜೀವಂತ ದುರದೃಷ್ಟಕರ: ಕೆ.ರಾಘವೇಂದ್ರ
ಕಾವೇರಿ ಸಮಸ್ಯೆ ಜೀವಂತ ದುರದೃಷ್ಟಕರ: ಕೆ.ರಾಘವೇಂದ್ರಸಂಕಷ್ಟ ಕಾಲದಲ್ಲಿ ನೀರನ್ನು ಸಮಾನವಾಗಿ ಹಂಚಿಕೊಳ್ಳುವ ನೀತಿ ಜಾರಿಯಾಗಬೇಕು
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ
ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು.
ದೊಡ್ಲ ಡೈರಿ ಮುಂಭಾಗ ರೈತರ ಪ್ರತಿಭಟನೆ
ಜಮೀನುಗಳಿಗೆ ಹೊಂದಿಕೊಂಡು ದೊಡ್ಲ ಡೈರಿ ಇದ್ದು, ಡೈರಿಯಿಂದ ಅಕ್ಕ-ಪಕ್ಕದಲ್ಲಿರುವ ಬೋರ್ವೆಲ್ಗಳ ನೀರು ಹಾಳಾಗುತ್ತದೆ. ಡೈರಿಯಿಂದ ಬಿಟ್ಟ ರಾಸಾಯನಿಕಯುಕ್ತ ನೀರನ್ನು ಭೂಮಿಯ ಆಳಕ್ಕೆ ಇಳಿಯುತ್ತಿದ್ದು, ಇದರಿಂದ ಸುತ್ತಮುತ್ತ ದುರ್ವಾಸನೆ ಬರುತ್ತಿದೆ.
ಪ್ರಾಂಶುಪಾಲರ ವಿರುದ್ಧ ಮತ್ತೆ ಮೌನ ಪ್ರತಿಭಟನೆ
ಪ್ರಾಚಾರ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಗೊಂದಲ ಏರ್ಪಟ್ಟು ಪ್ರಥಮ ದರ್ಜೆ ಕಾಲೇಜಿನ ಸಮಸ್ಯೆ ಮೌನ ಪ್ರತಿಭಟನೆಯ ಮಟ್ಟಕ್ಕೆ ಹೋಗಿತ್ತು. ಶನಿವಾರ ನಡೆಸಿದ ಪ್ರತಿಭಟನೆ ಸ್ಥಳಕ್ಕೆ ಶಾಸಕರು ಆಗಮಿಸಬೇಕೆಂದು ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳು ಶಾಸಕರ ಮೌಖಿಕ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದರು.
ಹೊದ್ದೂರು ಪ್ರೀಮಿಯರ್ ಲೀಗ್ ಕ್ರಿಕೆಟ್: ಬ್ರದರ್ಸ್ ಕೂಟಂ ಚಾಂಪಿಯನ್
ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಬ್ರದರ್ಸ್ ಕೂಟಂ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ಬಾಲ್ ಬ್ಲಾಸ್ಟರ್ ತಂಡವನ್ನು ಸೋಲಿಸಿತು.
೧.೫೦ ಲಕ್ಷ ಮೌಲ್ಯದ ಬ್ಯಾಟರಿ ಕಳವು
೧.೫೦ ಲಕ್ಷ ಮೌಲ್ಯದ ಬ್ಯಾಟರಿ ಕಳವು
ಕಾಡಾನೆ ಹಾವಳಿ ತಪ್ಪಿಸುವಂತೆ ಕಾಫಿ ಬೆಳೆಗಾರರ ಪ್ರತಿಭಟನೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಸುತ್ತಮುತ್ತ 22ಕ್ಕೂ ಹೆಚ್ಚು ಕಾಡಾನೆಗಳು ಕಾಫಿ ತೋಟಗಳನ್ನು ಧ್ವಂಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಂದಳ್ಳಿ ಗ್ರಾಮದಲ್ಲಿ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದರು.
ಲೀಡ್ ಜೊತೆ ಪ್ಯಾನಲ್....ಅದ್ದೂರಿ ದಸರಾ ಗಣೇಶೋತ್ಸವದ ಶೋಭಾಯಾತ್ರೆ
ಪಟ್ಟಣದಲ್ಲಿ ದಸರಾ ಗಣೇಶೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದ್ದು, ಗುಡಿಬಂಡೆಯ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ವೈಭವಯುತವಾಗಿ ಶೋಭಾಯಾತ್ರೆಯನ್ನು ಸಹ ಆಯೋಜಿಸಲಾಗಿತ್ತು. ಈ ವೇಳೆ ನೂರಾರು ಸಂಖ್ಯೆಯ ಯುವಕರು ಕುಣಿದು ಕುಪ್ಪಳಿಸಿದರು
ಅನಧಿಕೃತ ಕಟ್ಟಡದ ಬಗ್ಗೆ ಕ್ರಮ ಕೈಗೊಳ್ಳಿ
ಪುರಸಭೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ವಿಷಯ ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸದ್ದು ಮಾಡಿದ್ದು, ಅಗತ್ಯ ಕ್ರಮಕ್ಕೆ ಶಾಸಕ ಶ್ರೀನಿವಾಸ ಮಾನೆ ಪುರಸಭೆ ಮುಖ್ಯಾಧಿಕಾರಿ ಜಗದೀಶ ಅವರಿಗೆ ಸೂಚಿಸಿದರು.
< previous
1
...
11544
11545
11546
11547
11548
11549
11550
11551
11552
...
11694
next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್ಡಿಕೆ ಕಿಡಿ