• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌.ಪಿ.ಮುದ್ದಹನುಮೇಗೌಡರ ಪರ ಸಚಿವ ರಾಜಣ್ಣ ಮತಬೇಟೆ
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೊರಗಿನವರು. ಅವರಿಗೆ ಓಟು ಹಾಕಿದರೆ ದೂರದ ಬೆಟ್ಟ ನುಣ್ಣಗೆ ಇದ್ದಂಗಷ್ಟೆ, ಅವರನ್ನು ನಂಬಿ ಕೆಲಸ ಮಾಡಕ್ಕಾಗಲ್ಲ. ನಮ್ಮ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಎಸ್‌.ಪಿ.ಮುದ್ದಹನುಮೇಗೌಡ ಸ್ಥಳೀಯರು ಅವರಿಗೆ ಮತ ನೀಡಿ. ಮತದಾರರು ತಮ್ಮ ಅಸ್ತಿತ್ವ ತೋರಿಸುವ ಮೂಲಕ ಎಸ್‌ಪಿಎಂ ಗೆಲುವಿಗೆ ಶ್ರಮಿಸಬೇಕು ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆಯಿತ್ತರು.
ಏ.19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.
ಹಾಸನ ಜಿಲ್ಲೆಯ ವಿವಿಧೆಡೆ ವಿಜೃಂಭಣೆಯಿಂದ ರಂಜಾನ್‌ ಆಚರಣೆ
ಹಾಸನದ ಬಾಣಾವರ, ಜಾವಗಲ್‌, ಅರಸೀಕೆರೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಇಸ್ಲಾಂ ಧರ್ಮದ ಧಾರ್ಮಿಕ ವಿಧಿ ವಿಧಾನಗಳಂತೆ ಆಚರಿಸಿದರು.
ಸಿಂಧನೂರು ನಗರಕ್ಕೆ ಉಜ್ಜನಿ ಪೀಠದ ಜಗದ್ಗುರುಗಳ ಭೇಟಿ
ಸಿಂಧನೂರಿನ ಹಿರಿಯ ವಕೀಲ ಎಂ.ಅಮರೇಗೌಡ ಅವರ ನಿವಾಸಕ್ಕೆ ಉಜ್ಜನಿ ಪೀಠದ ಜಗದ್ಗುರುಗಳಾದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮೀಜಿ ಭೇಟಿ ನೀಡಿದರು
ಕಲ್ಯಾಣ ನಾಡಿಗೆ ಮೋದಿ ಕೊಡುಗೆ ಏನು?: ಡಾ.ಮಲ್ಲಿಕಾರ್ಜುನ ಖರ್ಗೆ
ಕಲಬುರಗಿಯಲ್ಲಿ ಏಮ್ಸ್ ಸ್ಥಾಪಿಸಲು ಮನವಿ ಮಾಡಿದ್ರೆ ತಿರಸ್ಕಾರ ಮಾಡಿದ್ರು. ಯಾದಗಿರಿ ರೇಲ್ವೆ ಬೋಗಿ ಫ್ಯಾಕ್ಟರಿಗೂ ಕೊಕ್ಕೆ. ಹಾಕಿದ್ದಾರೆ. ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಲ್ಲಿ ಶೇ.10 ರಷ್ಟು ಮೋದಿಯವರು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದರು.
ಒಂದು ಕೈಯಲ್ಲಿ ಗ್ಯಾರಂಟಿ, ಮತ್ತೊಂದು ಕೈಯಲ್ಲಿ ಕಸಿವ ಯತ್ನ
ರಾಜ್ಯದ ಜನಕ್ಕೆ ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿವ ಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.
ಮುಂಡಗೋಡದಲ್ಲಿ ಅಬ್ಬರಿಸಿದ ಮಳೆ
ಮಧ್ಯಾಹ್ನ ೨.೩೦ರ ಸುಮಾರಿಗೆ ಗುಡುಗು, ಮಿಂಚು, ಸಿಡಿಲು ಸಹಿತ ಪ್ರಾರಂಭವಾದ ಮಳೆ ಸುಮಾರು ೧ ಗಂಟೆಗಳ ಕಾಲ ಸುರಿಯಿತು.
ಕುಡಿವ ನೀರು, ಮೇವಿನ ಸಮಸ್ಯೆಯಾಗದಂತೆ ನೋಡೊಕೊಳ್ಳಿ: ಉಪವಿಭಾಗಾಧಿಕಾರಿ ಸಪ್ತಶ್ರೀ
ಬೇಸಿಗೆ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಾರದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸಮಸ್ಯೆಯಿದ್ದರೆ ನನಗೆ ತಿಳಿಸಿ ಅಗತ್ಯ ಮಾಹಿತಿ ಪಡೆಯಬೇಕಲ್ಲದೆ ಯಾವುದೇ ಕಾರಣಕ್ಕೂ ಸಬೂಬು ಹೇಳದೆ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
₹12.50 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ಜಪ್ತಿ
ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹12.50 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳನ್ನು ದಾವಣಗೆರೆ ನಗರದ ಹೊರವಲಯದ ವಿಮಾನ ಮಟ್ಟಿ ಸಮೀಪದ ಲೋಕಿಕೆರೆ ಕ್ರಾಸ್‌ನ ಚೆಕ್ ಪೋಸ್ಟ್‌ನಲ್ಲಿ ಗುರುವಾರ ರಾತ್ರಿ ಜಪ್ತಿ ಮಾಡಲಾಗಿದೆ.
ಖರ್ಗೆ ಅಳಿಯ ರಾಧಾಕೃಷ್ಣ 53 ಕೋಟಿಯ ಒಡೆಯ
ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಡಾ.ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ರಾಧಾಕೃಷ್ಣ ರಾಜೇಂದ್ರಪ್ಪ ದೊಡ್ಮನಿ ಅವರ ಒಟ್ಟು ಆಸ್ತಿಯ ಮೌಲ್ಯ 53.15 ಕೋಟಿ ರು.
  • < previous
  • 1
  • ...
  • 11544
  • 11545
  • 11546
  • 11547
  • 11548
  • 11549
  • 11550
  • 11551
  • 11552
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved