• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹12.50 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ಜಪ್ತಿ
ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹12.50 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳನ್ನು ದಾವಣಗೆರೆ ನಗರದ ಹೊರವಲಯದ ವಿಮಾನ ಮಟ್ಟಿ ಸಮೀಪದ ಲೋಕಿಕೆರೆ ಕ್ರಾಸ್‌ನ ಚೆಕ್ ಪೋಸ್ಟ್‌ನಲ್ಲಿ ಗುರುವಾರ ರಾತ್ರಿ ಜಪ್ತಿ ಮಾಡಲಾಗಿದೆ.
ಏಪ್ರಿಲ್ 21ರಿಂದ ಬೂತ್ ಮಟ್ಟದ ಅಧಿಕಾರಿಗಳಿಂದ ಮನೆಗೊಂದು ವೋಟರ್ ಗೈಡ್
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ. ೨೧ರಿಂದ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಮನೆ ಮನೆಗೆ ವೋಟರ್ ಸ್ಲಿಪ್ ಹಾಗೂ ಮನೆಗೊಂದು ವೋಟರ್ ಗೈಡ್ ವಿತರಣೆ ಮಾಡಲಾಗುತ್ತದೆ.
ಮನೆಮನೆಗೆ ತೆರಳಿ ನಾರಾಯಣಗೌಡ ಮತಯಾಚನೆ
ಕನಕಪುರ: ತಾಲೂಕಿನ ಕಸಬಾ ಹೋಬಳಿಯ ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣಗೌಡ ಅವರು ಸುಂಡಘಟ್ಟ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಕುಟುಂಬದ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ತೆರೆಳಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರ ಮನೆಮನೆಗಳಲ್ಲಿ ಮತಯಾಚನೆ ಮತ್ತು ಪ್ರಚಾರಕ್ಕೆ ಚಾಲನೆ ನೀಡಿದರು.
ಅಖಾಡಕ್ಕೆ ರಘು ಚಂದನ್ ಎಂಟ್ರಿ
ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಚಾರದ ಅಖಾಡಕ್ಕೆ ಯುವ ಮುಖಂಡ ರಘು ಚಂದನ್ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಶುಕ್ರವಾರ ಹೊಳಲ್ಕೆರೆಯಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆಗೆ ಜನ ಸಂಘಟಿಸಿ ಕಾರ್ಯಕ್ರಮ ಉಸ್ತುವಾರಿ ಹೊತ್ತ ಬಗೆ ಭರ್ಜರಿ ಎಂಟ್ರಿ ಸಾಬೀತು ಪಡಿಸಿದಂತೆ ಗೋಚರಿಸಿತು.
ರಾಜ್ಯಕ್ಕೆ 5ನೇ ರ್‍ಯಾಂಕ್‌ ಪಡೆದ ಸಾವಿತ್ರಿಗೆ ಸನ್ಮಾನ
ಐಗಳಿ: ಸಮೀಪದ ಕಕಮರಿ ಗ್ರಾಮದ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಾವಿತ್ರಿ ಮಲ್ಲಿಕಾರ್ಜುನ ಮೈಗೂರ 592 ಅಂಕ ಪಡೆದು ರಾಜ್ಯಕ್ಕೆ 5ನೇ ರ್‍ಯಾಂಕ್‌ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕನ್ನಡ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಶಿಕ್ಷಣ ವಿಷಯದಲ್ಲಿ ನೂರಕ್ಕೆ ನೂರರಷ್ಟು, ಇಂಗ್ಲಿಷ್‌ 95 ಇತಿಹಾಸ 97 ಅಂಕ ಪಡೆದಿದ್ದಾಳೆ.
ತೆಂಗಿನ ನಾರಿನ ಫ್ಯಾಕ್ಟರಿಗೆ ಬೆಂಕಿ: ಲಕ್ಷಾಂತರ ರು ಮೌಲ್ಯದ ವಸ್ತು ಭಸ್ಮ
ತೆಂಗಿನ ನಾರು ತಯಾರು ಮಾಡುವ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ಸಮೀಪದ ದೊಡ್ಡಮಲ್ಲಿಗೆರೆ ಗೇಟ್ ಬಳಿ ನಡೆದಿದೆ.
ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ವದಂತಿ ಜೋರು
ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಕೊಪ್ಪಳ ಜಿಲ್ಲೆಯ ರಾಜಕೀಯ ವಲಯದಲ್ಲಿ ಜೋರಾಗಿ ಹರಡಿದೆ. ಆದರೆ ಕರಡಿ ಈ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ.
ಮತದಾನ ಹೆಚ್ಚಿಸಲು ಪ್ಯಾರಾ ಶೂಟರ್ಸ್‌ ರಾಯಬಾರಿ..!
ಪ್ರತಿ ಚುನಾವಣೆಗಳಲ್ಲೂ ಮತದಾನದ ಪ್ರಮಾಣ ಮಾತ್ರ ಹೆಚ್ಚಿಗೆ ಆಗುತ್ತಲೇ ಇಲ್ಲ. ಅದರಲ್ಲೂ ಸುಶಿಕ್ಷಿತರೇ ಮತದಾನದಿಂದ ದೂರ ಉಳಿಯುವುದು ಮಾಮೂಲಿ ಎಂಬಂತಾಗಿದೆ.
2ನೇ ಹಂತ: ರಾಜ್ಯದಲ್ಲಿ ಮೊದಲ ದಿನವೇ 41 ನಾಮಪತ್ರ
ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಲ್ಲಿ ಅಧಿಸೂಚನೆ ಪ್ರಕಟಗೊಳ್ಳುತ್ತಿದ್ದಂತೆ ಉಮೇದುವಾರಿಕೆ ಭರಾಟೆ ಜೋರಾಗಿದ್ದು, ಮೊದಲ ದಿನವೇ ಘಟಾನುಘಟಿಗಳು ಸೇರಿ 41 ಅಭ್ಯರ್ಥಿಗಳಿಂದ 57 ನಾಮಪತ್ರಗಳು ಸಲ್ಲಿಕೆಯಾಗಿವೆ.
ರಾಜು ಆಲಗೂರ ಸಾಂಕೇತಿಕ ನಾಮಪತ್ರ ಸಲ್ಲಿಕೆ
ವಿಜಯಪುರ ಲೋಕಸಭೆ ಕ್ಷೇತ್ರದ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಇದೀಗ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 11545
  • 11546
  • 11547
  • 11548
  • 11549
  • 11550
  • 11551
  • 11552
  • 11553
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved