• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡ್ಯಾರಿನ ಎಳನೀರು ಜ್ಯೂಸ್‌ ಸ್ಯಾಂಪಲ್‌ ಪರೀಕ್ಷೆಗೆ ಬೆಂಗಳೂರಿಗೆ: ಡಿಎಚ್‌ಒ
15 ಲೀಟರ್‌ ಎಳನೀರಿನ ಜ್ಯೂಸ್‌ನ ಸ್ಯಾಂಪಲ್‌ ಪಡೆದು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೂಡಲೇ ಘಟಕ ಬಂದ್‌ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ. ಒಂದು ವಾರದಲ್ಲಿ ಪ್ರಯೋಗಾಲಯದಿಂದ ವರದಿ ಬರುವ ನಿರೀಕ್ಷೆ ಇದೆ ಎಂದರು.
ರಾಮನ ಬೀದಿಗೆ ತಂದ ಬಿಜೆಪಿಗೆ ಶಾಪ ತಟ್ಟಲಿದೆ: ಸಚಿವ ಮಧು
ನಮಗೂ ಶ್ರೀರಾಮ ದೇವರು. ಆದರೆ, ಈ ಬಿಜೆಪಿಯವರು ಶ್ರೀರಾಮನ ಹೆಸರು ಹೇಳಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಬಿಜೆಪಿಯವರಿಗೆ ಸಂವಿಧಾನವೇ ಗೊತ್ತಿಲ್ಲ. ಭಾವನಾತ್ಮಕ ಸಂಬಂಧಗಳ ಜೊತೆ ಚುನಾವಣೆ ಲೆಕ್ಕಾಚಾರ ಹೆಣೆಯುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಕಟಕಿಯಾಡಿದರು.
ಶಾಲಾ- ಕಾಲೇಜಿಗೆ ರಜೆ: ಗೋಕರ್ಣಕ್ಕೆ ಪ್ರವಾಸಿಗರ ದಂಡು
ಶುಕ್ರವಾರ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಪ್ರಮುಖ ದೇವಾಲಯದಲ್ಲಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳು ದೇಶದ ಮನೆಮಾತು: ಸ್ಟಾರ್ ಚಂದ್ರು
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುತ್ತಿವೆ ಎಂಬುದಕ್ಕೆ ಗೃಹಲಕ್ಷ್ಮೀ ಹಣದಿಂದ ಮನೆ ಬಳಕೆಗೆ ಅವಶ್ಯಕವಿರುವ ವಸ್ತುಗಳು, ವಿದ್ಯಾಭ್ಯಾಸಕ್ಕೆ ಅನುಕೂಲ ಆಗುತ್ತಿರುವುದೇ ನಿದರ್ಶನ. ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುತ್ತಿವೆ
ಗ್ಯಾರಂಟಿ ನೀಡಿ ಕಾಂಗ್ರೆಸ್‌ನಿಂದ ಬ್ಲಾಕ್‌ಮೇಲ್‌: ಮಟ್ಟಾರು
ರಾಜ್ಯದ ಜನರಿಗೆ ಗ್ಯಾರಂಟಿಗಳು ಹೊಸದೇನಲ್ಲ, ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಭಾಗ್ಯಲಕ್ಷ್ಮೀ, ಶಾಲಾ ಮಕ್ಕಳಿಗೆ ಸೈಕಲ್ ಇತ್ಯಾದಿ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಜನರಿಗೆ ಇನ್ನೂ ಪೂರ್ತಿ ತಲುಪಿಯೇ ಇಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಚಾರು ರತ್ನಾಕರ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗಣಿಬಾಧಿತ ಪ್ರದೇಶ ಅಭಿವೃದ್ಧಿಗೆ ₹24,500 ಕೋಟಿ ಬಳಕೆಯಾಗಲಿ: ಎಸ್.ಆರ್. ಹಿರೇಮಠ
ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೆಎಂಇಆರ್‌ಸಿಯಲ್ಲಿರುವ ₹24,500 ಕೋಟಿ ಬಳಕೆ ಮಾಡಬೇಕು.
ಕೇಂದ್ರದಿಂದ ಸಾಕಷ್ಟು ಯೋಜನೆ ತರುವಲ್ಲಿ ಯಶಸ್ವಿ: ಬಿ.ವೈ.ರಾಘವೇಂದ್ರ
ಸಾಗರ ನಗರ ಮಂಡಲ ವತಿಯಿಂದ ಪ್ರಬುದ್ಧರೊಂದಿಗೆ ಸಂಸದರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವೀರಶೈವ ಸಮಾಜದ ನೋವು ನಲಿವಿಗೆ ಸ್ಪಂದಿಸಲು ಸಿದ್ಧ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಇಡೀ ವೀರಶೈವ ಲಿಂಗಾಯತ ಸಮಾಜ ನನ್ನ ತಂದೆಯನ್ನು ಬೆಂಬಲಿಸಿ, ಬೆಳೆಸಿರುವುದನ್ನು ನಾವೆಂದೂ ಮರೆಯಲು ಸಾಧ್ಯವಿಲ್ಲ. ಯಡಿಯೂರಪ್ಪನವರು ದೊಡ್ಡ ರಾಜಕೀಯ ಶಕ್ತಿಯಾಗಿ ಬೆಳೆಯಲು ಇಡೀ ಸಮಾಜ ಬೆನ್ನಿಗೆ ನಿಂತಿತ್ತು.
ಭಾರತೀಯ ಜನ ಸಾಮ್ರಾಟ್ ಪಾರ್ಟಿಯಿಂದ ಶಾಮರಾವ್ ಮೇದಾರ್ ನಾಮಪತ್ರ
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣಾಧಿಕಾರಿಗಳ (ಡಿಸಿ) ಕಚೇರಿಗೆ ಆಗಮಿಸಿದ ಕಲಬುರಗಿಯ ಶಾಮರಾವ್ ಮೇದಾರ್ ಅವರು ಭಾರತೀಯ ಜನ ಸಾಮ್ರಾಟ್ ಪಾರ್ಟಿಯಿಂದ ಚುನಾವಣಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರಿಗೆ ನಾಮಪತ್ರ ಸಲ್ಲಿಸಿದರು.
ಮತದಾನಕ್ಕೆ ತಪ್ಪದೆ ಬನ್ನಿ; ಗುಳೆ ಹೋದ ಪೋಷಕರಿಗೆ ಮಕ್ಕಳ ಪತ್ರ
ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡ ಅಭಿಯಾನ ಅಂಗವಾಗಿ ಗುಳೆ ಹೋದ ಪಾಲಕರಿಗೆ ಬರೆದಿರುವ ಪತ್ರ ಪ್ರದರ್ಶಿಸುತ್ತಿರುವ ಮಕ್ಕಳು.
  • < previous
  • 1
  • ...
  • 11548
  • 11549
  • 11550
  • 11551
  • 11552
  • 11553
  • 11554
  • 11555
  • 11556
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved