• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಆಸ್ಪತ್ರೆ ಮುಂದೆ ಏಕಾಂಗಿ ಹೋರಾಟ
ಮಲೆನಾಡು ಭಾಗಗಳಲ್ಲಿ ಇರುವ ಆರೋಗ್ಯ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿದೆ ಎಂದು ಏಕಾಂಗಿ ಹೋರಾಟಗಾರ ತೀರ್ಥಪ್ಪ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿದರು.
ಅನ್ಯಾಯಕಾರಿ ಆಡಳಿತ ಈ ಮಕ್ಕಳ ಬೀದಿಗೆ ತಳ್ಳಬಹುದೇ!
ಹುಲಗಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಎಂಟರವರೆಗೆ ತರಗತಿಗಳಿದ್ದು ಸುಮಾರು 120 ವಿದ್ಯಾರ್ಥಿಗಳಿದ್ದಾರೆ. ಮೂರು ಆರ್ ಸಿಸಿ ಕಟ್ಟಡ, ಮೂರು ಹೆಂಚಿನ ಕಟ್ಟಡ ಸೇರಿ ಒಟ್ಟು ಒಂಬತ್ತು ಕೋಣೆಗಳಿದ್ದವು. ಆದರೆ ಯಾವಾಗ ಬೀದರ್ ಟು ಶ್ರೀರಂಗಪಟ್ಟಣ ರಸ್ತೆ ನಿರ್ಮಿಸಲು ಶಾಲಾ ಕಟ್ಟಡಗಳನ್ನು ಒಡೆಯುತ್ತಾರೆ ಎಂಬ ಮಾಹಿತಿ ಸಿಕ್ಕಿತೋ ಸುಮಾರು 40 ಕ್ಕೂ ಹೆಚ್ಚು ಮಕ್ಕಳನ್ನು ಪೋಷಕರು ಬೇರೆ ಶಾಲೆಗಳಿಗೆ ಸೇರಿಸಿಬಿಟ್ಟರು. ರಸ್ತೆ ಕಾಮಗಾರಿ ಗುತ್ತಿಗೆ ಪಡೆದ ಕಂಪನಿಯು ಶಾಲಾಡಳಿತ ಮಂಡಳಿ, ಪೋಷಕರು ಮತ್ತು ಗ್ರಾಮಸ್ಥರ ಮನವೊಲಿಸಿ ಹೊಸ ಕಟ್ಟಡ ಕಟ್ಟಿ ಕೊಡುತ್ತೇವೆ ಎಂದು ಹೇಳಿ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರ ಜಂಟಿ ಖಾತೆಗೆ 52 ಲಕ್ಷ ಹಣ ವರ್ಗಾವಣೆ ಮಾಡಿಯೂ ಬಿಟ್ಟಿತು. ಹಣ ಬಂದು ಖಾತೆಗೆ ಬಿದ್ದ ಮೇಲೆ ಹೊಸ ಕಟ್ಟಡಗಳ ನಿರ್ಮಾಣವಾಗುತ್ತದೆ ಎಂದು ಸಹಜವಾಗಿ ಎಲ್ಲರೂ ನಂಬಿ ಬಿಟ್ಟರು. ಆದರೆ ಆಗಿರುವುದೇ ಬೇರೆ.
ಹಟ್ಟಿ ಸುತ್ತಮುತ್ತ ಲಘು ಭೂಕಂಪ
ಭೂಕಂಪ ಸುಮಾರು 2.6 ಕಿಮೀ ವ್ಯಾಪ್ತಿಯಲ್ಲಿ ಕಂಪಿಸಿರುವುದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಕಡಿಮೆ ಪ್ರಮಾಣದಲ್ಲಿ ಭೂಕಂಪವಾಗಿದ್ದರಿಂದ ಜನಸಾಮಾನ್ಯರ ಅನುಭವಕ್ಕೆ ಬಂದಿಲ್ಲ
12 ನೇ ಶತಮಾನದಿಂದ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ
12 ಶತಮಾನದಿಂದ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವ ಲೋಕ ತೆರೆದುಕೊಂಡಿತೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಬಸವಕೇಂದ್ರ ಮುರುಘಾಮಠದ ಆಡಳಿತಾಧಿಕಾರಿ ಬಿ.ಎಸ್.ರೇಖಾ ಅಭಿಪ್ರಾಯಪಟ್ಟರು. ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಅನುಭವ ಮಂಟಪದಲ್ಲಿ ಆಯೋಜಿಸಲಾದ ವಚನಕಾರ್ತಿಯರ ಅರಿವಿನ ನೆಲೆ ಕುರಿತ ಮಹಿಳಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂದು ನೀಡಿದ ಪ್ರಾತಿನಿಧ್ಯದ ಫಲವಾಗಿ ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಸೈ ಎನಿಸಿಕೊಳ್ಳುತ್ತಿದ್ದಾಳೆ. ಕುಟುಂಬದ ಜವಾಬ್ದಾರಿ ಹೊರಲು ಕಾರಣವಾಗಿದೆ. ಎಲ್ಲ ಕ್ಷೇತ್ರದಲ್ಲಿಯೂ ತನ್ನ ಇರುವಿಕೆಯ ಪಡೆದುಕೊಂಡಿದ್ದಾಳೆಂದರು.
ಸಂಭ್ರಮದ ದೇವರ ಬನ್ನಿ ಆಚರಣೆ
ಐತಿಹಾಸಿಕ ಧರ್ಮದ ಗುಡ್ಡದಲ್ಲಿ ವಿಜಯನಗರ ಅರಸರ ಕಾಲದಿಂದಲೂ ಆಚರಣೆಯಲ್ಲಿರುವ ದೇವರ ಬನ್ನಿ ಉತ್ಸವವನ್ನು ಆಚರಿಸಲಾಗುತ್ತಿದೆ.
ಜನವರಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಲೀಂ ಅಹ್ಮದ
ಪಕ್ಷದಲ್ಲಿ ಈಗಾಗಲೇ ಲೋಕಸಭೆ ಚುನಾವಣೆಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ
ಉತ್ತಿಬಿತ್ತಿ ಬೆಳೆದ ಕೈಗೆ ಬಂಗಾರದ ಕಡಗಲೇ ಪರಾಕ್
ಬೆಳೆಗೆ ಉತ್ತಮ ಬೆಲೆ ದೊರೆತು ರೈತರ ಬಾಳು ಬಂಗಾರವಾಗಲಿದೆ ಎಂದು ಕಾರ್ಣಿಕದ ಭವಿಷ್ಯದ ನುಡಿಯನ್ನು ಜನರು ವ್ಯಾಖ್ಯಾನಿಸಿದರು.
ಕೊಡಗಿನಲ್ಲಿ ಭಾರಿ ಗಾತ್ರದ ಉಡ ಪ್ರತ್ಯಕ್ಷ
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮದಲ್ಲಿ ಇತ್ತೀಚೆಗೆ 6 ಅಡಿ ಉದ್ದದ ಉಡ ಕಾಣಿಸಿಕೊಂಡಿದೆ. ಕುಂದ ಗ್ರಾಮದ ಕೊಡಂದೇರ ದಿಲೀಪ್ ಎಂಬವರ ಮನೆಯ ಸಮೀಪ ಪ್ರತ್ಯಕ್ಷವಾದ ಉಡವನ್ನು ರಕ್ಷಿಸಿ ಸಮೀಪದ ರಕ್ಷಿತಾರಣ್ಯಕ್ಕೆ ಬಿಡಲಾಯಿತು.
ವಿಜಯದಶಮಿಗೆ ಕೋಟೆ ನಾಡಲ್ಲಿ ಭಕ್ತಿ ,ಭಾವಗಳ ಸಮಾಗಮ
ವಿಜಯದ ಸಂಕೇತವಾಗಿ ಆಚರಿಸಲ್ಪಡುವ ವಿಜಯದಶಮಿಗೆ ಮಂಗಳವಾರ ಕೋಟೆ ನಾಡು ಚಿತ್ರದುರ್ಗದಲ್ಲಿ ಭಕ್ತಿ , ಭಾವಗಳ ಸಮಾಗಮವಾದಂತೆ ಕಂಡು ಬಂತು. ಬಸವಕೇಂದ್ರ ಮುರುಘಾ ಮಠದಿಂದ ಅದ್ಧೂರಿಯಾಗಿ ಜನಪದ ಕಲಾ ತಂಡಗಳ ಮೆರವಣಿಗೆ ನಡೆಯಬೇಕಿತ್ತು. ಪುಷ್ಪಾಲಂಕೃತ ಸಾರೋಟ್ ನಲ್ಲಿ ಮುರುಘಾ ಶ್ರೀ ಸಾಗಿ ದುರ್ಗದ ಜನತಗೆ ದರ್ಶನ ನೀಡುತ್ತಿದ್ದರು. ಆದರೆ ಕಾರಣಾಂತರಗಳಿಂದ ಕಳೆದೆರೆಡು ವರ್ಷಗಳಿಂದ ಈ ದೃಶ್ಯ ಮಸುಕಾಗಿದೆ. ಮುರುಗಿ ಶಾಂತವೀರ ಶ್ರೀಗಳ ಭಾವಚಿತ್ರ ಮೆರವಣಿಗೆಗಷ್ಟೇ ಸೀಮಿತವಾಗಿದೆ.
ವಿಜಯದಶಮಿ ದಿನವೇ ಯುವಕನ ಹತ್ಯೆ
ಯುವಕನ ಕುತ್ತಿಗೆ ಭಾಗಕ್ಕೆ ಭೀಕರವಾಗಿ ಇರಿದು ಕೊಲೆಗೈಯ್ಯಲಾಗಿದೆ. ರಾತ್ರಿ ವೇಳೆ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
  • < previous
  • 1
  • ...
  • 11548
  • 11549
  • 11550
  • 11551
  • 11552
  • 11553
  • 11554
  • 11555
  • 11556
  • ...
  • 11694
  • next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್‌ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್‌ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್‌ಡಿಕೆ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved