ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಸ್ರೇಲ್- ಗಾಜಾ ಪಟ್ಟಿಗೆ ಖುದ್ದು ಭೇಟಿ ನೀಡಿ ವರದಿ ಮಾಡಲು ಎದೆಗಾರಿಕೆ ಬೇಕು: ಅಕ್ಷಯ್
ಕಳೆದೆರಡು ದಿನಗಳ ಹಿಂದೆ ಇಸ್ರೇಲಿನಲ್ಲಿರುವ ನಮ್ಮ ಪ್ರದೇಶಕ್ಕೆ ಭೇಟಿ ನೀಡಿದ ಅಜಿತ್ ಅವರನ್ನು ಸಂಪರ್ಕಿಸಲು ಹಾಗೂ ಅವರೊಂದಿಗೆ ಭೋಜನ ಸವಿಯುವ ಯೋಗಾಭಾಗ್ಯ ನಮಗೊದಗಿತ್ತು. ಕರ್ನಾಟಕದಿಂದ ಇಸ್ರೇಲಿಗೆ ಬಂದು ಅಲ್ಲಿಂದ ಗಾಜಾಪಟ್ಟಿಗೆ ತೆರಳಿ ಮಿಸೈಲ್ ದಾಳಿಯ ನಡುವೆಯೂ ವರದಿಗಾರಿಕೆ ಮಾಡುತ್ತಿದ್ದ ಅವರನ್ನು ನಾವು ಟಿವಿಯಲ್ಲಿ ನೋಡುತ್ತಿದ್ದೆವು ಎಂದು ಅವರು ಕನ್ನಡಪ್ರಭಕ್ಕೆ ಮಾಹಿತಿ ನೀಡಿದರು
ಯಾತ್ರಿ ನಿವಾಸ ನವೀಕರಣಕ್ಕೆ ಮರು ಚಾಲನೆ
ಬೇಲೂರು ಚನ್ನಕೇಶವಸ್ವಾಮಿ ದೇಗುಲದ ಯಾತ್ರಿ ನಿವಾಸಕ್ಕೆ ಶಾಸಕ ಎಚ್.ಕೆ.ಸುರೇಶ್ ಮರು ಚಾಲನೆ ನೀಡಿದರು.
ಇರುಳ ಬೆಳಗಿಸಿದ ಮಂಗಳೂರು ದಸರಾ ಶೋಭಾಯಾತ್ರೆ
ನವದುರ್ಗೆಯರು, ಶಾರದೆ, ಆದಿಶಕ್ತಿ, ಗಣಪತಿ, ನಾರಾಯಣ ಗುರುಗಳ ವಿಗ್ರಹಗಳ ಜತೆಗೆ 70ಕ್ಕೂ ಅಧಿಕ ವೈವಿಧ್ಯಮಯ ಟ್ಯಾಬ್ಲೊಗಳ ಮೆರವಣಿಗೆಗೆ ಜಾತಿ ಧರ್ಮ ಭೇದವಿಲ್ಲದೆ ದೇಶ- ವಿದೇಶಗಳೆಲ್ಲೆಡೆಯ ಲಕ್ಷಾಂತರ ಮಂದಿ ಸಾಕ್ಷಿಯಾದರು. ಕುದ್ರೋಳಿ ದೇವಾಲಯದ ಅಭಿವೃದ್ಧಿ ರೂವಾರಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬಾರಿಯೂ ದಸರಾ ಮಹೋತ್ಸವ ಜನರ ಮನದಂಗಳಕ್ಕಿಳಿದು ಸಂಪನ್ನಗೊಂಡಿತು.
ಕೋಟಿಗೂ ಅಧಿಕ ಹಣ ದೋಚಿದ ಕಳ್ಳರು
ಇಲ್ಲಿಗೆ ಸಮೀಪದ ರಾಯಾಪೂರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರದಲ್ಲಿ ಕೋಟಿಗೂ ಅಧಿಕ ನಗದು ಕಳ್ಳತನವಾಗಿದೆ.
ವೈಭವದ ಉಡುಪಿ ದಸರಾ: ವಿಸರ್ಜನಾ ಶೋಭಾಯಾತ್ರೆ ಸಂಪನ್ನ
ಭವ್ಯವಾದ ಈ ಶೋಭಾಯಾತ್ರೆಯಲ್ಲಿ ವಿವಿಧ ಕುಣಿತಾ ಭಜನಾ ತಂಡಗಳು, ನಾಸಿಕ್ ಬ್ಯಾಂಡ್, ಚೆಂಡೆ ವಾದನ, ಛತ್ರಪತಿ ಶಿವಾಜಿ ಮಹಾರಾಜ್, ಶಿವಪಾರ್ವತಿ ಇತ್ಯಾದಿ ವೈವಿಧ್ಯಮಯ ಸ್ತಬ್ಧಚಿತ್ರಗಳು, ತಟ್ಟಿರಾಯ, ಕೀಲುಕುದುರೆಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.
ಖಾಸಗಿಗಿಂತ ಸರ್ಕಾರಿ ಶಾಲೆಯೇ ಉತ್ತಮ ಎಂಬಂತೆ ಅಭಿವೃದ್ಧಿ
ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂಬ ಮನಸ್ಥಿತಿ ಬರುವಂತೆ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ. ಈಗಾಗಲೇ ಶಿಕ್ಷಕರ ನೇಮಕಾತಿ ಆಗಿದೆ.
ಭದ್ರಾವತಿಯಲ್ಲಿ ದಸರಾ ಮೆರವಣಿಗೆಗೆ ಸಂಗಮೇಶ್ವರ್ ಚಾಲನೆ
ಕನಕ ಮಂಟಪ ಮೈದಾನ ತಲುಪಿ ಬನ್ನಿ ಮುಡಿಯುವ ಕಾರ್ಯಕ್ರಮ
ಆಲೂರು ತಾಲೂಕಿನಾದ್ಯಂತ ವಿಜಯದಶಮಿ ಸಂಭ್ರಮ
ನವರಾತ್ರಿ ಉತ್ಸವದ ಪ್ರಯುಕ್ತ ಕಳೆದ 9 ದಿನಗಳಿಂದ ಆಲೂರು ತಾಲೂಕಿನ ವಿವಿಧ ದೇವಾಲಯಗಳಲ್ಲಿ ಪೂಜಾ ಕೈಂಕರ್ಯ ನಡೆದವು
ಹಬ್ಬದ ದಿನ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಕೊಪ್ಪಳಇಡೀ ನಾಡೇ ದಸರಾ ಹಬ್ಬ, ವಿಜಯ ದಶಮಿಯ ಸಂಭ್ರಮದಲ್ಲಿದ್ದರೆ ಅನ್ನದಾತರು ಮಾತ್ರ ವಿದ್ಯುತ್ ಸಮಸ್ಯೆಯಿಂದ ರೋಸಿ ಹೋಗಿ ವಿದ್ಯುತ್ ವಿತರಣಾ ಕೇಂದ್ರದ ಎದುರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ 110 ಕೆವಿ ಸ್ಟೇಷನ್ ಎದುರು ಕಾತರಕಿ, ಗುಡ್ಲಾನೂರು ರೈತರು ಮಂಗಳವಾರ ದಸರಾ ಹಬ್ಬ ಆಚರಿಸುವುದನ್ನು ಬಿಟ್ಟು, ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಪ್ರತಿಭಟನೆ ನಡೆಸಿದರು.ಹೊಲದಿಂದ ನೇರವಾಗಿ ಏಕಾಏಕಿ ಬೆಟಗೇರಿ 110 ಕೆವಿ ಸ್ಟೇಷನ ಬಳಿಗೆ ಬಂದು ನಮಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕೊಡುವುದೇ ಐದು ಗಂಟೆ. ಅದನ್ನು ಸಹ ಸರಿಯಾಗಿ ನೀಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ರೈತರು, ಪದೇ ಪದೆ ವಿದ್ಯುತ್ ಕಡಿತ ಮಾಡಿದರೆ, ಲೋಡಶೆಡ್ಡಿಂಗ್ ಮಾಡಿದರೆ ನಮ್ಮ ಗತಿ ಏನು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭಾನುಮತಿ ಗರ್ಭಿಣಿ, ಮರಿ ಹಾಕಿದ್ದು ನೇತ್ರಾವತಿ
ಅಂಬಾರಿ ಮೆರವಣಿಗೆ ರದ್ದು
< previous
1
...
11549
11550
11551
11552
11553
11554
11555
11556
11557
...
11694
next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್ಡಿಕೆ ಕಿಡಿ