• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ ನಿವೃತ್ತ ಯೋಧ ಜಗದೀಶ್‌ಗೆ ಅದ್ಧೂರಿ ಸ್ವಾಗತ, ಮೆರವಣಿಗೆ
ಯೋಧ ಟಿ.ಜಿ. ಜಗದೀಶ್ ಅರಸೀಕೆರೆ ರಸ್ತೆ ಬಿ. ಕಾಟೀಹಳ್ಳಿ ನಿವಾಸಿಯಾಗಿದ್ದು, ನಿವೃತ್ತರಾಗಿ ತಮ್ಮ ತವರಿಗೆ ಮರಳಿದ ಯೋಧನಿಗೆ ಹಾಸನ ನಗರದ ಡೈರಿ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ, ಪೇಟ ತೊಡಿಸಿ ಬರಮಾಡಿಕೊಳ್ಳಲಾಯಿತು. ನಂತರ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು.
ಅಡಕೆ ಬೆಳೆಗಾರರ ಸಂಕಷ್ಟಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ : ಜಯಪ್ರಕಾಶ್‌ ಹೆಗಡೆ
ವಿದೇಶಗಳಿಂದ ಅನಧಿಕೃತವಾಗಿ ಅಡಕೆ ಆಮದಿನಿಂದ ದೇಶೀಯ ಅಡಕೆ ಬೆಳೆಗಾರರ ಬದುಕು ತೀವ್ರ ಸಂಕಷ್ಟಕ್ಕೆ ದೂಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೇರ ಹೊಣೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗಡೆ ವಾಗ್ದಾಳಿ ನಡೆಸಿದರು.
ಬಲಿಷ್ಠ ಕಾಂಗ್ರೆಸ್‌ ಪಕ್ಷ ಎದುರಿಸಲಾಗದ ಬಿಜೆಪಿ: ಸಿರಾಜ್‌ ಶೇಖ್‌
ಬಿಜೆಪಿಯ ಬಾಂಡ್‌ ಪೇಪರ್‌ ಖರೀದಿ ಮಾಡದಿರುವ ಮಾಲೀಕರಿಗೆ ಐಟಿ, ಇಡಿ, ಸಿಬಿಐನಂತಹ ಕಂಪನಿಗಳಿಂದ ಹೆದರಿಸಿ ಬಾಂಡ್‌ ಖರೀದಿ ಮಾಡುವಂತೆ ಮಾಡುತ್ತಿದ್ದಾರೆ.
ಮೋದಿಯವರ ಕೈ ಬಲಪಡಿಸಲು ಒಗ್ಗಟ್ಟಿನಿಂದ ಶ್ರಮಿಸಿ
ಕಾಗವಾಡ: ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆಯವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲು ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಕರೆ ನೀಡಿದರು.
ರಕ್ಷಾರಾಮಯ್ಯ ಗೆಲುವಿಗೆ ಶ್ರಮಿಸಿ
ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯರನ್ನು ಗೆಲ್ಲಿಸಿ ನಾನು ಅವರೂ ಸೇರಿ ಜೋಡೆತ್ತಿನಂತೆ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಎಚ್ ಡಿಕೆಯನ್ನು ಗೆಲ್ಲಿಸಿ, ನನ್ನ ಅಭಿವೃದ್ಧಿ ಕಾರ್ಯದ ಋಣ ತೀರಿಸಿ: ಡಿ.ಸಿ.ತಮ್ಮಣ್ಣ
ನಾನು ಮದ್ದೂರು ಕ್ಷೇತ್ರದ ಶಾಸಕನಾಗಿ ಕಳೆದ 20 ವರ್ಷಗಳ ಕಾಲ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಸ್ಪರ್ಧಿಸುತ್ತೇನೋ ಇಲ್ಲವೋ ಗೊತ್ತಿಲ್ಲ. ಕ್ಷೇತ್ರಕ್ಕೆ ಹಿಂದೆ ಮಾಡಿದ ಅಭಿವೃದ್ಧಿ ಪ್ರತಿಫಲವಾಗಿ ಜೆಡಿಎಸ್. ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಮತದಾರರು ಗೆಲ್ಲಿಸುವ ಮೂಲಕ ನನ್ನ ಅಭಿವೃದ್ಧಿ ಕಾರ್ಯದ ಬಾಕಿ ಕೂಲಿ ನೀಡಿ ಋಣ ತೀರಿಸಿ.
ನಾನಿನ್ನೂ ಸತ್ತಿಲ್ಲ, ಬದುಕಿದ್ದೇನೆ, ಕೆಲಸ ಮಾಡಲು ಬದ್ಧ: ಖರ್ಗೆ ಭಾವುಕ ನುಡಿ
ನಾನು ಯಾರೋ ಶಾಸಕರನ್ನೋ, ಸಂಸದರನ್ನೋ ಗೆಲ್ಲಿಸಲು ಚುನಾವಣೆ ಮಾಡೋನಲ್ಲ. ಸಮಾಜದಲ್ಲಿ ಬದಲಾವಣೆ ತರೋದು ನನ್ನ ಗುರಿಯಾಗಿದೆ. ಅಳಿಯ ರಾಧಾಕೃಷ್ಣ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷರ ಪ್ರಚಾರ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.
ನರಸಿಂಹರಾಜಪುರ: ಬಿರು ಬೇಸಿಗೆಗೆ ತಂಪೆರೆದ ಮೊದಲ ಮಳೆ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆವರೆಗೆ ಗುಡುಗು, ಗಾಳಿ ಸಹಿತ ಈ ವರ್ಷದ ಮೊದಲ ಮಳೆ ಸುರಿದಿದ್ದು ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತುಸು ನೆಮ್ಮದಿ ತಂದಿದೆ.
ಬ.ನಿ.ಕುಲಿಗೋಡ ಕಾಲೇಜು: ವಿದ್ಯಾರ್ಥಿನಿಯರೇ ಮೇಲುಗೈ
ಮುಗಳಖೋಡ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಟ್ಟಣದ ಬ.ನಿ. ಕುಲಿಗೋಡ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಉತ್ತಮ ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 21 ಜನ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 3 ಜನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ವಾಣಿಜ್ಯ ವಿಭಾಗದಲ್ಲಿ 15 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 4 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
  • < previous
  • 1
  • ...
  • 11549
  • 11550
  • 11551
  • 11552
  • 11553
  • 11554
  • 11555
  • 11556
  • 11557
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved