• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ನಡೆಸುವ ಶಕ್ತಿ ಇರುವುದು ಎನ್‌ಡಿಎಗೆ ಮಾತ್ರ: ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ
ದೇಶವನ್ನು ಮುನ್ನಡೆಸುವ ಏಕೈಕ ಶಕ್ತಿ ಇರುವುದು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮಾತ್ರ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಪ್ರಸಕ್ತ ವರ್ಷ ಕಣ್ತೆರೆಯಲಿದ್ದಾನೆ ಮಳೆರಾಯ!
ಗುಳೇದಗುಡ್ಡ: ರಾಜ ಬಲಿಷ್ಠನಾಗಿದ್ದಾನೆ. ಹೀಗಾಗಿ ಈ ಬಾರಿಯೂ ರಾಜನೇ ರಾಜನಾಗುವ ಯೋಗವಿದೆ. ರಾಜ, ಪ್ರಜೆಗಳು, ಮಂತ್ರಿ, ಸೈನ್ಯ ಬಲಿಷ್ಠವಾಗಿದೆ. ಈ ದೇಶದಲ್ಲಿ ಸದ್ಯ ಯಾವ ರಾಜನಿದ್ದಾನೋ ಅವನೇ ಮುಂದುವರೆಯುತ್ತಾನೆ ಎಂದು ಮಲ್ಲಿಕಾರ್ಜುನ ಗೊಬ್ಬಿ ಯುಗಾದಿ ಫಲ ಭವಿಷ್ಯ ನುಡಿದಿದ್ದಾರೆ.
ಮತದಾರರು ಅಂಧಶ್ರದ್ಧೆಯಿಂದ ಹಕ್ಕು ಚಲಾಯಿಸದಿರಲಿ: ಆರ್.ವಿ. ದೇಶಪಾಂಡೆ
ಹಾಲಿ ಸಂಸದರನ್ನು ಆರು ಬಾರಿ ಜನರು ಗೆಲ್ಲಿಸಿದರು. ಆದರೆ ಸಂಸದರು ಸದನದಲ್ಲಿ ಒಮ್ಮೆಯೂ ಕ್ಷೇತ್ರದ ಸಮಸ್ಯೆಗಳ ಬಗ್ಗೆಯಾಗಲಿ, ಅಭಿವೃದ್ಧಿ ಯೋಜನೆಗಳ ಬಗ್ಗೆ ತುಟಿ ಬಿಚ್ಚಲಿಲ್ಲ ಎಂದು ಶಾಸಕ ಆರ್.ವಿ. ದೇಶಪಾಂಡೆ ಟೀಕಿಸಿದರು.
ಕಾಡುವ ಘಟನೆಗಳು ಮಾತ್ರ ಉತ್ತಮ ಕವಿತೆಯಾಗಲು ಸಾಧ್ಯ: ಅಕ್ಷತಾ ಕೃಷ್ಣಮೂರ್ತಿ
ಯಲ್ಲಾಪುರ ತಾಲೂಕಿನ ವಜ್ರಳ್ಳಿ ಸಮೀಪದ ಬೀಗಾರ್ ಕಲ್ಮನೆಯ ಶಿವರಾಮ ಗಾಂವ್ಕರರ ಮನೆಯಂಗಳದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಯುಗಾದಿ ಸಾಹಿತ್ಯೋತ್ಸವ ಸಮಾರೋಪಗೊಂಡಿತು.
ಹಾಸನದ ಐನೆಟ್‌ ಮಳಿಗೆ ಮಾಲೀಕ ಮೇಲೆ ಪುಂಡರಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಐ-ನೆಟ್ ಮಳಿಗೆ ಮಾಲೀಕ ವಿಜಿಕುಮಾರ್‌ ಮೇಲೆ ಯುವಕರ ಗುಂಪೊಂದು ಶುಕ್ರವಾರ ಮಧ್ಯಾಹ್ನ ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದೆ. ಪ್ರೀತಂಗೌಡ ಶಾಸಕರಾದ ನಂತರದಲ್ಲಿ ಅವರ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ವಿಜಯ್‌ ಕುಮಾರ್ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾದ ನಂತರದಲ್ಲಿ ಇತ್ತೀಚೆಗೆ ಸಂಸದ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ದರು.
ಕುಸ್ತಿ ಪಂದ್ಯ ಗೆದ್ದ ಜಕ್ಕಲಿಯ ಪೈಲ್ವಾನ್ ಬಸವರಾಜ ಹಡಪದ
ಇಂದಿನ ದಿನಗಳಲ್ಲಿ ಕುಸ್ತಿ ನಶಿಸಿ ಹೋಗುತ್ತಿದೆ. ಇದಕ್ಕಾಗಿ ಯುವಕರು ನನ್ನ ನಡಿಗೆ ಕುಸ್ತಿಯೆಡೆಗೆ ಎಂಬ ಪ್ರತಿಜ್ಞೆ ಮಾಡಿ ಕುಸ್ತಿ ಜತೆಗೆ ಗರಡಿ ಮನೆಗಳನ್ನು ಉಳಿಸುವ ಕಾರ್ಯಕ್ಕೆ ಮುಂದಾಗಬೇಕು
ನಾಳೆ ಡಾ.ಅಂಬೇಡ್ಕರ್ ಜಯಂತ್ಯುತ್ಸವ: ಕಣಿವೆ ರಾಮಯ್ಯ
ವಿಶ್ವನಾಯಕರ ಜಯಂತಿಯನ್ನು ದೇಶದಲ್ಲಿಯೇ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಪಟ್ಟಣದಲ್ಲೂ ನಡೆಯುವ ಜಯಂತಿಗೆ ಸಹ ಎಲ್ಲಾ ಸಮುದಾಯಗಳ ನಾಯಕರು, ಮುಖಂಡರು ಪಕ್ಷಾತೀತವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಮತ್ತೆ ಕಾಂಗ್ರೆಸ್‌ಗೆ ಅಧಿಕಾರ ಕೊಡಿ: ಗಜಾನನ ಮನವಿ
ಕಾಗವಾಡ: ಈ ಬಾರಿಯ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ನಿಶ್ವಿತ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು.
ಬೀದರ್‌: ಎರಡು ನಾಮಪತ್ರಗಳ ಸಲ್ಲಿಕೆ
ಬೀದರ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಮೊದಲ ದಿನ ಯುನಿವರ್ಸ ಸಿಟಿಜನ್ ಪಕ್ಷದ ಅಭ್ಯರ್ಥಿಯಾಗಿ ವಿನಯ ಬಿರಾದಾರ, ದಿಲೀಪ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ
ಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.
  • < previous
  • 1
  • ...
  • 11552
  • 11553
  • 11554
  • 11555
  • 11556
  • 11557
  • 11558
  • 11559
  • 11560
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved