• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಚೋದನಕಾರಿ ಕರಪತ್ರ ಮುದ್ರಿಸುವಂತಿಲ್ಲ
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಚುನಾವಣಾ ಅಭ್ಯರ್ಥಿಗಳು ಕರಪತ್ರದಲ್ಲಿ ಅನುಮತಿ ಇಲ್ಲದ ಹಾಗೂ ಪ್ರಚೋದನಾಕಾರಿ ಅಂಶಗಳನ್ನು ಮುದ್ರಿಸಬಾರದು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಟಿ ಟಿ.ಭೂಬಾಲನ್ ಸೂಚಿಸಿದರು.
ದ್ವಿತೀಯ ಪಿಯು ಪಾಸ್ ಮಾಡಿದ ತಾಯಿ-ಮಗ
ಉದ್ಯೋಗದಲ್ಲಿ ಉನ್ನತ್ತಿಕರಣಕ್ಕಾಗಿ ಮಮತಾ ಪಿಯುಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ನಿರ್ಧಾರ ಮಾಡಿದ್ದರಂತೆ. ಅವರ ನಿರ್ಧಾರಕ್ಕೆ ಪತಿ, ಪುತ್ರ ಸೇರಿದಂತೆ ಮನೆಯವರೆಲ್ಲ ಬೆಂಬಲಿಸಿದ್ದಾರೆ.
ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನಕ್ಕಾಗಿ ಯದುವೀರ್‌ಗೆ ಮತ ನೀಡಿ: ಜಿ.ಡಿ. ಹರೀಶ್ ಗೌಡ
ಮೈಸೂರು ರಾಜರ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ, ಮೀಸಲಾತಿ, ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಬೆಂಬಲಿಸುವಂತೆ ಕೋರಿ, ಕಾಂಗ್ರೆಸ್ ಸುಳ್ಳು, ಅಸೂಯೆ, ದ್ವೇಶ ಭಾವನೆಯ ಪಕ್ಷವಾಗಿದೆ. ಸಿದ್ದರಾಮಯ್ಯರ ಅವಧಿಯ ಚಾಮುಂಡೇಶ್ವರಿ ಕ್ಷೇತ್ರ, ಇಂದಿನ ಚಾಮುಂಡೇಶ್ವರಿ ಕ್ಷೇತ್ರ ಇದಕ್ಕೆ ಸಾಕ್ಷಿಯಾಗಿದೆ
ಎಲ್ಲ ವರ್ಗಗಳನ್ನೂ ತಲುಪಿದ ಗ್ಯಾರಂಟಿ ಯೋಜನೆ: ಐವಾನ್‌ ಡಿಸೋಜಾ
ಬಿಜೆಪಿಯಲ್ಲಿ ಕಳೆದ ಅನೇಕ ದಿನಗಳಿಂದ ಕಾರ್ಯಕರ್ತರಿಗೆ ಉಂಟಾಗಿದ್ದ ಉಸಿರು ಕಟ್ಟುವ ವಾತಾವರಣವನ್ನು ಪ್ರತಿಭಟಿಸಿ ಇದೀಗ ಕಾಂಗ್ರೆಸ್ ಸೇರಿ, ನೆಮ್ಮದಿ ಹೊಂದುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ತಿಳಿಸಿದರು.
ಸಿಇಟಿ ಪರೀಕ್ಷೆಯಲ್ಲಿ ಪಾವಿತ್ರ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ
ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಕಾರವಾರದಲ್ಲಿ 3, ಕುಮಟಾದಲ್ಲಿ 2, ಹೊನ್ನಾವರದಲ್ಲಿ 2, ಶಿರಸಿಯಲ್ಲಿ 3 ಸೇರಿದಂತೆ ಒಟ್ಟೂ 11 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 4395 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಮತ ಹಕ್ಕು ತಪ್ಪದೇ ಚಲಾಯಿಸಿ: ಎಸ್‌ಪಿ ಮನವಿ
ಮುಂಬರುವ ಮೇ 7ನೇ ತಾರೀಖಿನಂದು ನಡೆಯಲಿರುವ ಚುನಾವಣೆಯಲ್ಲಿ ಎಲ್ಲ ನಾಗರಿಕ ಬಂಧುಗಳು ಮತ ಹಾಕುವುದರ ಮೂಲಕ ಹಕ್ಕನ್ನು ಚಲಾಯಿಸಬೇಕು. ಯಾವುದೇ ಆಮಿಷಗಳಿಗೂ ಒಳಗಾಗದಂತೆ ಧೈರ್ಯವಾಗಿ ಸೂಕ್ತವಾದ ವ್ಯಕ್ತಿಗೆ ಮತ ನೀಡಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಚುಂಚನಗಿರಿ ಮಠ ಒಡೆಯಲು ಹೇಳಿದ್ಯಾರು?: ಸಿಎಸ್ ಪಿ
ನಾವು ಚುಂಚನಗಿರಿ ಮಠಕ್ಕೆ ಹೋಗಿ ಶ್ರೀಗಳ ಆಶೀರ್ವಾದ ಪಡೆದಿದ್ದೇವೆ. ಅದನ್ನೇ ದೊಡ್ಡದಾಗಿ ಚಲುವರಾಯಸ್ವಾಮಿ ಮಾತನಾಡುತ್ತಿದ್ದಾರೆ. ಅಂದು ಮಾಗಡಿ ಬಾಲಕೃಷ್ಣ ಹಾಗೂ ನೀನು ಸೇರಿ ಕುಮಾರಸ್ವಾಮಿ ಅವರನ್ನು ಪ್ರಚೋದಿಸಿದ್ದು ಎಲ್ಲರಿಗೂ ಗೊತ್ತಿದೆ.
ಮೊದಲ ದಿನವೇ ಕಾಂಗ್ರೆಸ್‌, ಬಿಜೆಪಿ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಮನಿ ನಾಮಪತ್ರ ಸಲ್ಲಿಕೆ. ಪುನರಾಯ್ಕೆ ಬಯಸಿ ಬಿಜೆಪಿಯಿಂದ ಡಾ. ಉಮೇಶ ಜಾಧವ್‌ ಉಮೇದುವಾರಿಕೆ ಸಲ್ಲಿಸಿದರು.
ಕೈಮುಗಿದು ಬೇಡುವೆ ಬಿಜೆಪಿಗೆ ಮತ ಹಾಕದಿರಿ
ನಿಮ್ಮನ್ನು ಕೈ ಮುಗಿದು ಬೇಡುವೆ, ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ, ಬಿಜೆಪಿಯವರಿಗೆ ಸುಳ್ಳೇ ಮನೆ ದೇವ್ರಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿಕೊಂಡರು.
ಎಚ್‌ಡಿಕೆ ಪ್ರಚಾರ 8 ಕ್ಷೇತ್ರದ ಬಹಿರಂಗಸಭೆಗೆ ಸೀಮಿತ
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಅವರ ಆರೋಗ್ಯದ ಕಾರಣ ಮತ್ತು ಬೇಸಿಗೆಯ ಬಿಸಿಲ ತಾಪ ಹೆಚ್ಚಾಗಿರುವುದರಿಂದ ತೆರೆದ ವಾಹನದಲ್ಲಿ ಹೋಬಳಿ, ಪಂಚಾಯಿತಿ ವ್ಯಾಪ್ತಿಯಲ್ಲಿ ರ್‍ಯಾಲಿ ಪ್ರಚಾರ ನಡೆಸುವುದಕ್ಕೆ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಚಾರವನ್ನು ಹಂಚಿಕೆ ಸೂತ್ರದ ಆಧಾರದ ಮೇಲೆ ನಡೆಸುವುದಕ್ಕೆ ಮುಂದಾಗಿದೆ. ಈ ರೀತಿಯ ಪ್ರಚಾರ ಜಿಲ್ಲೆಯ ಜನರಿಗೆ ಹೊಸದಾಗಿ ಕಂಡುಬರುತ್ತಿದೆ.
  • < previous
  • 1
  • ...
  • 11553
  • 11554
  • 11555
  • 11556
  • 11557
  • 11558
  • 11559
  • 11560
  • 11561
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved