• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎರಡು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಜಾರಿ
ವಿಜಯಪುರ: ಹತ್ತು ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು ಕಾಂಗ್ರೆಸ್ ಆಡಳಿತದಲ್ಲಿ ಜಾರಿಗೆ ಬಂದಿದ್ದ ಎತ್ತಿನ ಹೊಳೆ ಯೋಜನೆಗೆ ಅನುಮತಿ ದೊರೆಯದೆ ನನೆಗುದಿಗೆ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎರಡು ವರ್ಷದಲ್ಲಿ 100ಕ್ಕೆ 100ರಷ್ಟು ಗ್ಯಾರಂಟಿ ಎತ್ತಿನ ಹೊಳೆ ಯೋಜನೆ ಜಾರಿಗೆ ತಂದು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎಂದು ಎತ್ತಿನ ಹೊಳೆ ನೀರು ಹರಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಹೇಳಿದರು.
ಭಾರತ ಬ್ರ್ಯಾಂಡ್‌ ಅಕ್ಕಿ ಮಾರಾಟಕ್ಕೆ ತಡೆ
ಸಾರ್ವಜನಿಕರ ವಿರೋಧದ ಹಿನ್ನೆಲೆ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜತೆ ಚುನಾವಣಾ ಅಧಿಕಾರಿಗಳು ಮಾತನಾಡಿ, ಭಾರತ ಬ್ರ್ಯಾಂಡ್‌ ಅಕ್ಕಿ- ಬೇಳೆ ಮಾರಾಟಕ್ಕೆ ಅನುವು ಮಾಡಿಕೊಟ್ಟರು.
ಗದಗ ಜಿಲ್ಲೆಯಾದ್ಯಂತ ಮುಸ್ಲಿಮರಿಂದ ಪವಿತ್ರ ರಂಜಾನ್ ಆಚರಣೆ
ಗದಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ಮುಸ್ಲಿಮರು ಪವಿತ್ರ ರಂಜಾನ್ ಹಿನ್ನೆಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಕಸರತ್ತು: ಪ್ರಶಾಂತಕುಮಾರ್ ಮಿಶ್ರಾ
ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು.
ಪಿಯು ಫಲಿತಾಂಶ ವಿಶ್ವೇಶ್ವರಯ್ಯ ಕಾಲೇಜಿಗೆ 11ನೇ ಸ್ಥಾನ
ಲಿಂಗಸುಗೂರು ಪಿಯುಸಿಯಲ್ಲಿ ರಾಜ್ಯಕ್ಕೆ 11ನೇ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಮೋದಿ ಕನ್ನಡಿಗರಿಗೇನು ಕೊಟ್ಟಿದ್ದಾರೆಂದು ಹೇಳಲಿ: ಖರ್ಗೆ
ಮೋದಿ ಈ ದೇಶದ ಪ್ರಧಾನಿ ಎಲ್ಲಿಗೆ ಬೇಕಾದರೂ ಬಂದು ಪ್ರಚಾರ ಮಾಡಲಿ. ಆದರೆ, ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಹೇಳಿ ಹೋಗಲಿ. ಆಗ ನಮಗೂ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮುಸ್ಲಿಂ ಬಾಂಧವರಿಗೆ ಶಾಸಕ ಟಿ.ರಘುಮೂರ್ತಿಯಿಂದ ಶುಭಾಶಯ
ಪ್ರತಿವರ್ಷದಂತೆ ಈ ವರ್ಷವೂ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ನಗರದ ಸಾವಿರಾರು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಸಂಭ್ರಮ, ಸಡಗರಗಳಿಂದ ಆಚರಿಸಿದರು.
ಇಂಡಿಗನತ್ತ ಗ್ರಾಮಸ್ಥರಿಂದ ಮತ್ತೆ ಚುನಾವಣಾ ಬಹಿಷ್ಕಾರ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮಕ್ಕೆ ಮಾ.26ರಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳ ಜೊತೆ ತೆರಳಿ ಗ್ರಾಮಕ್ಕೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದರು.
ರಂಜಾನ್ ಉಪವಾಸ ಅಂತ್ಯ: ಸಾಮೂಹಿಕ ಪ್ರಾರ್ಥನೆ
ಮುಸ್ಲಿಂ ಧರ್ಮೀಯರ ಪವಿತ್ರ ಹಬ್ಬ ಈದ್ ಉಲ್ ಫಿತ್ರ್‌ ಅನ್ನು ನಗರ, ಸೇರಿದಂತೆ ದಾವಣಗೆರೆ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಮುಸ್ಲಿಮರು ಆಚರಿಸಿದರು. ರಂಜಾನ್ ಅಂಗವಾಗಿ ಕಳೆದೊಂದು ತಿಂಗಳಿನಿಂದಲೂ ಉಪವಾಸ ಆಚರಿಸಿದ ಮುಸ್ಲಿಮರು ಗುರುವಾರ ಮಸೀದಿಗಳು, ಕಬರಸ್ಥಾನಗಳಲ್ಲಿ ಮಕ್ಕಳು, ಯುವಕರು, ಪುರುಷರು, ವಯೋವೃದ್ಧರೆನ್ನದೇ, ಹೊಸ ವಸ್ತ್ರಧಾರಿಗಳಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶುಭಾಶಯ ವಿನಿಮಯ ಮಾಡಿಕೊಂಡರು.
ಬಿಜೆಪಿಯಿಂದಾಗಿ ಮಹಿಳೆಯರು ಸ್ವಾವಲಂಬಿ: ಶ್ರೀರಾಮುಲು
ಜೆಪಿ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಎಲ್ಲ ಸಮುದಾಯಗಳ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ.
  • < previous
  • 1
  • ...
  • 11554
  • 11555
  • 11556
  • 11557
  • 11558
  • 11559
  • 11560
  • 11561
  • 11562
  • ...
  • 14516
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved