• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಬಳ್ಳಾಪುರದಲ್ಲಿ ರಂಜಾನ್‌ ಸಡಗರ
ದೊಡ್ಡಬಳ್ಳಾಪುರ: ಪವಿತ್ರ ರಂಜಾನ್ ಮಾಸದ ಅಂತ್ಯವನ್ನು ಸೂಚಿಸುವ ಈದ್-ಉಲ್ ಫಿತರ್ ಹಬ್ಬವನ್ನು ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.
ನಕಲಿ ದಾಖಲಾತಿ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು: ಡಾ.ಕೆ.ಜೆ.ಕಾಂತರಾಜ್
ಯಾವುದೇ ಜಮೀನುಗಳ ದುರಸ್ತ್ ಕಾರ್ಯ ನಡೆಯಲು ಕಾನೂನು ಪ್ರಕಾರ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ತುರ್ತಾಗಿ ದುರಸ್ತ್ ಮಾಡಿಸುವ ಉದ್ದೇಶದಿಂದ ಅಡ್ಡ ಮಾರ್ಗದ ಮೂಲಕ ಹೊರಟಿರುವ ಕೆಲವರು ನಕಲಿ ದಾಖಲಾತಿ ಗಳನ್ನು ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
ಲೋಕಸಭಾ ಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ
ಲೋಕಸಭಾ ಚುನಾವಣೆ ಹಿನ್ನೆಲೆ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಏ. 12 ರಿಂದ ಏ.19ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ
ಮಕ್ಕಳ ಅಭಿವೃದ್ಧಿ ಶಿಕ್ಷಕರ ಪಾತ್ರ ಹಿರಿದು
ಆಲಮಟ್ಟಿ: ಮಕ್ಕಳ ಕಲಿಕಾಭ್ಯಾಸಕ್ಕೆ ಪಾಲಕರು ಶಿಕ್ಷಕರೊಂದಿಗೆ ಕೈಜೋಡಿಸಿ ಮುತುವರ್ಜಿ ವಹಿಸಿ ಪ್ರೋತ್ಸಾಹ ನೀಡಿದರೆ ಆ ಬಾಲ ಕುಸುಮಗಳು ಶೈಕ್ಷಣಿಕ ಪ್ರಗತಿ ಕಾಣಲು ಸಾಧ್ಯ ಎಂದು ಮುಖ್ಯಶಿಕ್ಷಕ ಬಿ.ಡಿ.ಚಲವಾದಿ ಹೇಳಿದರು. ಆಲಮಟ್ಟಿ ಆರ್.ಎಸ್.ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ ಎರಡನೇ ಅವಧಿಯ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚುನಾವಣಾ ಅಕ್ರಮಗಳ ತಡೆಗೆ ತೀವ್ರ ನಿಗಾ ಅಗತ್ಯ
ದೊಡ್ಡಬಳ್ಳಾಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ ಎಂದು ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕ ಮುರಳಿ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದರು.
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಕೊತ್ತವಳ್ಳಿ ದೊಡ್ಡಮ್ಮ ತಾಯಿ ದೇವರನ್ನು ಯುಗಾದಿ ಹಬ್ಬದ ಹಿನ್ನೆಲೆ ಕಾವೇರಿ ನದಿಯಲ್ಲಿ ತೊಳೆಯಲು ಬಂದಾಗ ನದಿಯಲ್ಲಿ ಇಳಿದು ಪೋಟೋ ತೆಗೆದುಕೊಳ್ಳುವ ವೇಳೆ ಮುಳುಗಿ ಈ ಇಬ್ಬರು ಮೃತಪಟ್ಟಿದ್ದಾರೆ.
ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ
ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗ ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿ ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬುವರ ಮನೆ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ, ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ.
ತಾಯಿ, ಮಾವ ನನಗೆ ರಾಜಕೀಯ ಗುರುಗಳು
ಬೆಳಗಾವಿ: ನನ್ನ ತಾಯಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾವ ಚನ್ನರಾಜ ಹಟ್ಟಿಹೊಳಿ ಅವರೇ ನನಗೆ ರಾಜಕೀಯ ಗುರುಗಳು ಎಂದು ಬೆಳಗಾವಿ ಕಾಂಗ್ರೆಸ್‌ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಗುರುವಾರ ಉಚಗಾಂವ ಭಾಗದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಅವರ ಮಾರ್ಗದರ್ಶನದಲ್ಲೇ ಸಮಾಜ ಸೇವೆ ಮತ್ತು ರಾಜಕೀಯ ಮಾಡುತ್ತಿರುವೆ.
ಕಾಂಗ್ರೆಸ್‌ ತೆರಿಗೆ ಹಣ ಲೂಟಿ ಮಾಡುವುದ ನಿಲ್ಲಿಸಲಿ: ಎಚ್‌.ಡಿ.ಕುಮಾರಸ್ವಾಮಿ
ರಾಜ್ಯದ ಖಜಾನೆಯನ್ನು ತೆರಿಗೆ ಮೂಲಕ ಸಂಪೂರ್ಣವಾಗಿ ತುಂಬಿಸಿದ್ದೀರಿ. ಆ ದುಡ್ಡನ್ನು ಕಾಂಗ್ರೆಸ್ ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಜನರ ಕಷ್ಟ-ಸುಖ ಬಗೆಹರಿಸಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಕಲಗೂಡು ರಾಮನಾಥಪುರದ ಕಾಲೇಜು ಮೈದಾನದಲ್ಲಿ ಗುರುವಾರ ಆಯೊಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲೆಡೆ ರಂಜಾನ್‌ ಸಂಭ್ರಮ: ಸಾಮೂಹಿಕ ಪ್ರಾರ್ಥನೆ
ರಾಯಚೂರಿನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಹೋದರರು ಈದ್‌ ಉಲ್‌ ಫಿತರ್‌ ನಿಮಿತ್ತ ಸಾಮೂಹಿಕ ಪ್ರಾರ್ಥನೆಯನ್ನು ನೆರವೇರಿಸಿದರು.
  • < previous
  • 1
  • ...
  • 11556
  • 11557
  • 11558
  • 11559
  • 11560
  • 11561
  • 11562
  • 11563
  • 11564
  • ...
  • 14516
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved