• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೌಢಶಾಲಾ ಶಿಕ್ಷಣ ವಿದ್ಯಾರ್ಥಿ ಜೀವನದ ಬುನಾದಿ-ಶಾಸಕ ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಬಿ.ಸಿ.ಎನ್ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ಅಭಿವೃದ್ಧಿ, ಗುಣಾತ್ಮಕ ಶಿಕ್ಷಣ ಕಾರ್ಯಾಗಾರ ಉದ್ಘಾಟನೆ
15ರಿಂದ 24ರ ತನಕ ಉಚ್ಚಿಲ ದಸರಾ ವೈಭವ: ನಾಡೋಜ ಜಿ.ಶಂಕರ್‌
ಅ. 15ರಂದು ಶಾಲಿನಿ ಡಾ. ಜಿ.ಶಂಕರ್ ಸಭಾಂಗಣದಲ್ಲಿ ನವದುರ್ಗೆಯರ ಮತ್ತು ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚಾಲನೆ ನೀಡಲಿದದಾರೆ. ಅಂದು ಮಹಾಲಕ್ಷ್ಮಿ ಅನ್ನಛತ್ರ ಕಟ್ಟಡ, ಅತಿಥಿಗೃಹ ಉದ್ಘಾಟನೆ ನಡೆಯಲಿದೆ
ಇಸ್ರೇಲ್‌ನಲ್ಲಿ ಉಡುಪಿಯವರು ಸಮಸ್ಯೆಗೀಡಾದ ಬಗ್ಗೆ ಮಾಹಿತಿಯಿಲ್ಲ: ಡಿಸಿಉಡುಪಿಯಲ್ಲಿ ಕಂಟ್ರೋಲ್‌ ರೂಂ ಆರಂಭ
ಇಸ್ರೇಲ್‌ನಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟವರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ
ಹಿಂದೂ ಮೇಲಿನ ಆಕ್ರಮಣ ವಿರುದ್ಧ ಶೌರ್ಯ ಅಗತ್ಯ: ಸೂಲಿಬೆಲೆ
ವಿಶ್ವ ಹಿಂದೂ ಪರಿಷತ್ತಿನ 60ನೇ ಷಷ್ಟ್ಯಬ್ದಿಯ ಹಿನ್ನೆಲೆಯಲ್ಲಿ ನಗರದ ಕದ್ರಿ ಮೈದಾನದಲ್ಲಿ ಸೋಮವಾರ ‘ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆ’ಯ ಬೃಹತ್ ಸಮಾವೇಶ.
ಶಾಲೆ ಅಂದ ಹೆಚ್ಚಿಸಿದ ಗೋಡೆಬರಹ
ವಿಶ್ವಬಂಧು ಸೇವಾ ಗುರುಬಳಗದಿಂದ ಶಾಲೆ ಗೋಡೆಗಳಿಗೆ ಗೋಡೆ ಬರಹ ಚಿತ್ರಿಸಿರುವುದು ಶಾಲೆಯ ಅಂದ ಹೆಚ್ಚಿಸಿದೆ ಎಂದು ಯುವ ಮುಖಂಡ ಪ್ರಕಾಶ ಹಿರೇಮನಿ ಹೇಳಿದರು.
ಕೊಡವ ಲ್ಯಾಂಡ್‌ಗಾಗಿ ಒತ್ತಾಯ: ದಕ್ಷಿಣ ಕೊಡಗಿನ ವಿವಿಧೆಡೆ ಸಿಎನ್‌ಸಿ ಪಾದಯಾತ್ರೆ
ಕೊಡವರ ಸಾಂವಿಧಾನಿಕ ಭದ್ರತೆಗಾಗಿ ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ.
ಗುಣಮಟ್ಟದ ಕಾಮಗಾರಿಗೆ ಮಾತ್ರ ಬಿಲ್‌ ನೀಡಿ: ಶಾಸಕ
ಹೊಸಕೋಟೆ: ತಾಲೂಕಿನಲ್ಲಿ ಒಟ್ಟು 40 ಗುತ್ತಿಗೆದಾರರು 260 ಕೋಟಿ ವೆಚ್ಚದ ಜಲ್ ಜೀವನ್ ಮಿಷನ್ ಯೋಜನೆ ಕಾಮಗಾರಿ ನಡೆದಿದ್ದು 30 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಆಗಬಾರದು. ಗುಣಮಟ್ಟದ ಕೆಲಸ ಆಗಿದ್ದರೆ ಮಾತ್ರ ಬಿಲ್ ಮಂಜೂರು ಮಾಡಿ ಎಂದು ಶಾಸಕ ಶರತ್ ಬಚ್ಚೇಗೌಡ ಪಿಡಿಒಗಳಿಗೆ ಸೂಚಿಸಿದರು.
ನಿತ್ಯ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ
ಸತತ ಏಳೆಂಟು ದಿನಗಳಿಂದ ರೈತರಿಗೆ ವಿದ್ಯುತ್ ವ್ಯತ್ಯಯ ಆಗುತ್ತಿರುವುದನ್ನು ಖಂಡಿಸಿ ನರೇಗಲ್ಲ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಇಂದು ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ ಹಾಕಿದರು.
ಇಲಾಖೆ ನಿರ್ಲಕ್ಷ್ಯಕ್ಕೆ ಸೊರಗಿದ ರೇಷ್ಮೆ ಇಲಾಖೆ
ರೈತರಿಗೆ ಉಪ ಆದಾಯ ತರಬಲ್ಲ ರೇಷ್ಮೆ ಕೃಷಿ ಜಿಲ್ಲೆಯಲ್ಲಿ ಸಾಧ್ಯವಿದ್ದರೂ ಇಲಾಖೆಯ ನಿರ್ಲಕ್ಯದಿಂದ ಸೊರಗಿದೆ. ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಬೇಕಾಗಿರುವ ಇಲಾಖೆ ಸಿಬ್ಬಂದಿ-ಕಟ್ಟಡ ನಿರ್ವಹಣೆ ಕೊರತೆಯ ಕಾರಣದಿಂದ ಇದ್ದೂ ಇಲ್ಲದಂತಾಗಿದೆ.
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
  • < previous
  • 1
  • ...
  • 11558
  • 11559
  • 11560
  • 11561
  • 11562
  • 11563
  • 11564
  • 11565
  • 11566
  • ...
  • 11603
  • next >
Top Stories
ನೆರಳಿಳಿದ ಹಾದಿಯಲಿ ಬಂಡಿಯು ಕುಲುಕದೇ ಸಾಗಲಿ...
ಕೋಮುಶಕ್ತಿಗಳ ಚಿವುಟಿ ಹಾಕಿ : ಸಿಎಂ
ಜೀವಜಲವನ್ನು ಒದಗಿಸುವ ನೀರ್ಗಲ್ಲುಗಳು ಕರಗಿ ಶತಮಾನ ಅಂತ್ಯಕ್ಕೆ ಹಿಮಾಲಯ 75% ಮಾಯ
ನಾನು ಕ್ಷಮೆ ಕೇಳಲ್ಲ : ಮತ್ತೆ ಕಮಲ್‌ ಉದ್ಧಟತನ
ದಕ್ಷಿಣ ಕನ್ನಡದಲ್ಲಿ ಭೂ ಕುಸಿತಕ್ಕೆ 3 ಮಕ್ಕಳ ಸೇರಿ ಐವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved