• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜ್‌ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಸಜ್ಜು!
ಉಪನ್ಯಾಸಕರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕಾಲೇಜಿಗೆ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳು ಆಗಮಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಆಗ್ರಹಿಸಿ ಅ.10ರಂದು ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯಾಗಿ ಮೌನ ಪ್ರತಿಭಟನೆ ನಡೆಸಲಿದ್ದಾರೆ.
ಓಂಕಾರ ವಲಯದಲ್ಲಿ ಕಾಡಾನೆಗಳ ಹಾವಳಿಗೆ ಜನ ಹೈರಾಣು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ಗ್ರಾಮದಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಕಾಡಾನೆಗಳ ಉಪಟಳ ಹೆಚ್ಚಿದ್ದು ರೈತರ ಆತಂಕಕ್ಕೆ ಒಳಗಾಗಿದ್ದು ಜನರು ಕಂಗಾಲಾಗಿದ್ದಾರೆ
ಟಿಪ್ಪರ್‌, ಕ್ರೂಸರ್‌, ಲಾರಿ ಡಿಕ್ಕಿ: ಏಳು ಸಾವು
ವ್ಯಾಸನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ- 50ರಲ್ಲಿ ಸೋಮವಾರ ಎರಡು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಂಚನೆ - ಇಬ್ಬರು ಆರೋಪಿಗಳಿಗೆ ದಂಡದ ಜೊತೆ ಶಿಕ್ಷೆ
ತಾನು ಸೇವೆ ಸಲ್ಲಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಪ್ರಕರಣವೊಂದರಲ್ಲಿ ಬ್ಯಾಂಕ್‌ ಸಹಾಯಕ ವ್ಯವಸ್ಥಾಪಕ ಹಾಗೂ ಬಟ್ಟೆ ಅಂಗಡಿ ಮಾಲೀಕನಿಗೆ ದಂಡದ ಜತೆಗೆ ಶಿಕ್ಷೆಯನ್ನು ಪ್ರಕಟಿಸಿ ಇಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.
ಆಗಸದಲ್ಲಿ ಹೆಲಿಕಾಪ್ಟರ್‌ ನಿರಂತರ ಹಾರಾಟ
ಹಗಲು ರಾತ್ರಿ ಆಗಸದಲ್ಲಿ ಯುದ್ಧ ವಿಮಾನ, ಹೆಲಿಕಾಪ್ಟರ್ ಹಾರಾಡುತ್ತಿವೆ. ಇದರಿಂದ ರಾತ್ರಿ ಮಲಗುವಾಗ ಭಯ ಆಗುತ್ತದೆ. ಆದರೆ ನಾನು ಸುರಕ್ಷಿತವಾಗಿದ್ದೇನೆ. ನಾನಿರುವಲ್ಲಿ ಕ್ಷಿಪಣಿ, ಬಾಂಬ್ ಬಿದ್ದಿಲ್ಲ. ಇದು ಇಸ್ರೇಲ್ ನ ಹೈಫಾದಲ್ಲಿರುವ ಮೂಲತಃ ಶಿರಸಿಯ ಕ್ರಿಜೋಸ್ಟಮ್ ಪೌಲ್ ವಾಜ್ ಹೇಳುವ ಮಾತುಗಳು.
ಮುಖ್ಯಮಂತ್ರಿ, ಸಚಿವರಿಗೆ ಬಾರ್‌ಕೋಲು ತೋರಿಸಿ ರೈತರ ಚಳುವಳಿ
ತೋಟದ ಮನೆಗಳಿಗೆ ಸಮರ್ಪಕ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ಬಾರ್‌ಕೋಲ್ ಹಿಡಿದು ಕೊಳ್ಳೇಗಾಲದಲ್ಲಿ ಪ್ರತಿಭಟನೆ ನಡೆಸಿದರು
ನೇರವಾಗಿ ನ್ಯಾಯಾಲಯಕ್ಕೆ ಹಾಜರಾದ ಟಿಂಗರಿಕರ್‌!
ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದರಿಂದ ವಶಕ್ಕೆ ತೆಗೆದುಕೊಳ್ಳಲು ಬಂದಿದ್ದ ಸಿಬಿಐ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿ ಭಾನುವಾರ ಪರಾರಿಯಾಗಿದ್ದ ಪೊಲೀಸ್ ಇನಸ್ಪೆಕ್ಟರ್‌ ಚೆನ್ನಕೇಶವ ಟಿಂಗರಿಕರ್‌ ಸೋಮವಾರ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿiದ್ದಾರೆ.
ಇಸ್ರೇಲ್‌ನಲ್ಲಿರುವ ದ.ಕ. ಮಂದಿಯ ಮಾಹಿತಿಗೆ ಕಂಟ್ರೋಲ್‌ ರೂಂ
ಇಸ್ರೇಲ್‌ನಲ್ಲಿ ಯುದ್ಧದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಲ್ಲಿರುವ ದ.ಕ.ಜಿಲ್ಲೆಯ ಕನ್ನಡಿಗರ ನೆರವಿಗೆ ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ.
ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ಕೆಎಂಎಫ್‌ ಸೂಕ್ತ ಬೆಂಬಲ ಬೆಲೆ ನೀಡಿ ರೈತರಿಂದ ನೇರವಾಗಿಯೇ ಮೆಕ್ಕೆಜೋಳ ಖರೀದಿಸಬೇಕೆಂದು ಒತ್ತಾಯಿಸಿ ಜೆಡಿಎಸ್‌ ನಾಯಕ ಎಚ್‌.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಡೀಸಿ ಕಚೇರಿ ಮುಂದೆ ಜೋಳ ಸುರಿದು ಪ್ರತಿಭಟನೆ ನಡೆಸಲಾಯಿತು.
ಅಕ್ರಮ ಮರಳು ಸಾಗಾಣಿಕೆ: 2 ಟ್ರ್ಯಾಕ್ಟರ್ ಜಪ್ತಿ, ಪ್ರತ್ಯೇಕ ಪ್ರಕರಣ ದಾಖಲು
ನಾಗಲಾಪೂರ ಗ್ರಾಮದ ಹತ್ತಿರದ ಹಳ್ಳದಿಂದ ಸರ್ಕಾರದ ಸ್ವತ್ತಾದ ಮರಳನ್ನು ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೆ ಸಾಗಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ ಎರಡು ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.
  • < previous
  • 1
  • ...
  • 11560
  • 11561
  • 11562
  • 11563
  • 11564
  • 11565
  • 11566
  • 11567
  • 11568
  • ...
  • 11603
  • next >
Top Stories
ನೆರಳಿಳಿದ ಹಾದಿಯಲಿ ಬಂಡಿಯು ಕುಲುಕದೇ ಸಾಗಲಿ...
ಕೋಮುಶಕ್ತಿಗಳ ಚಿವುಟಿ ಹಾಕಿ : ಸಿಎಂ
ಜೀವಜಲವನ್ನು ಒದಗಿಸುವ ನೀರ್ಗಲ್ಲುಗಳು ಕರಗಿ ಶತಮಾನ ಅಂತ್ಯಕ್ಕೆ ಹಿಮಾಲಯ 75% ಮಾಯ
ನಾನು ಕ್ಷಮೆ ಕೇಳಲ್ಲ : ಮತ್ತೆ ಕಮಲ್‌ ಉದ್ಧಟತನ
ದಕ್ಷಿಣ ಕನ್ನಡದಲ್ಲಿ ಭೂ ಕುಸಿತಕ್ಕೆ 3 ಮಕ್ಕಳ ಸೇರಿ ಐವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved