• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಗಡಿ ಶ್ರೀರಂಗನ ದನಗಳ ಜಾತ್ರೆ
ಮಾಗಡಿ: ಶ್ರೀ ರಂಗನಾಥಸ್ವಾಮಿ ದನಗಳ ಜಾತ್ರೆ ಆರಂಭವಾಗಿದ್ದು ಈ ಬಾರಿ ಬಿರು ಬಿಸಿಲಿನ ನಡುವೆಯೂ ದನಗಳ ಜಾತ್ರೆಗೆ ಅದ್ಧೂರಿ ಆರಂಭವಾಗಿದೆ.
ನಾಗಮಂಗಲ ತಾಲೂಕಿನಲ್ಲಿ ಯುಗಾದಿ ಪ್ರಯುಕ್ತ ಹೊನ್ನಾರು ಆಚರಣೆ
ಶ್ರೀಕ್ರೋಧಿ ನಾಮ ಸಂವತ್ಸರದ ಹೊಸ ಪಂಚಾಗವನ್ನು ನೋಡಿಸಿದ ಗ್ರಾಮದ ಮುಖ್ಯಸ್ಥರು, ಒಂದೇ ಹೆಸರಿನ ಮೂವರನ್ನು ಆಯ್ಕೆ ಮಾಡಿ, ಅವರೊಂದಿಗೆ ಗ್ರಾಮದ ಶ್ರೀ ಬೋರೇದೇವರ ದೇವಸ್ಥಾನದ ಮುಂಭಾಗದಲ್ಲಿರುವ ಗರುಡ ಕಂಬದ ಮುಂದೆ ಮೂರು ಜೊತೆ ಸಿಂಗರಿಸಿದ ಎತ್ತುಗಳಿಗೆ ಮೊದಲು ಪೂಜೆ ಸಲ್ಲಿಸಲಾಯಿತು.
ದುರಹಂಕಾರಿಗಳಿಗೆ ಚುನಾವಣೆಯಲ್ಲಿ ಪಾಠ: ಶ್ರೇಯಸ್ ಪಟೇಲ್
ಹಾಸನ ಲೋಕಸಭಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ೫ ವರ್ಷಗಳಲ್ಲಿಯೂ ಸಂಸದರಾಗಿದ್ದರವರು ಎಲ್ಲಿಗೂ ಭೇಟಿ ನೀಡದೆ, ಸುಳ್ಳು ಅಭಿವೃದ್ಧಿ ಪ್ರಚಾರ ನೀಡಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇಂತಹ ದರ್ಪ, ದುರಹಂಕಾರವುಳ್ಳವರಿಗೆ ಈ ಬಾರಿ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು.
ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿ
ತುರ್ವಿಹಾಳ ಪಟ್ಟಣದಲ್ಲಿ ಶ್ರೀ ಶಂಕರಲಿಂಗೇಶ್ವರ ತಾತನವರ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಮತ್ತು ರಥೋತ್ಸವವೂ ವಿಜೃಂಭಣೆಯಿಂದ ನಡೆಯಿತು.
ರಾಜ್ಯದಲ್ಲಿ 29ನೇ ಸ್ಥಾನಕ್ಕೆ ಕುಸಿದ ಅಖಂಡ ಬಳ್ಳಾರಿ ಜಿಲ್ಲೆ
ಅಖಂಡ ಜಿಲ್ಲೆಯಲ್ಲಿ ಮಾ.1ರಿಂದ ಏ.22ರವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆಗಳು ಜರುಗಿದ್ದವು.
ವಿದ್ಯಾನಿಕೇತನ ಕಾಲೇಜಿಗೆ 100ರಷ್ಟು ಫಲಿತಾಂಶ
619 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮಹಾವಿದ್ಯಾಲಯವು ಶೇ. 100ರಷ್ಟು ಸಾಧನೆ ಮಾಡಿದೆ.
ಎಷ್ಟೇ ಶಕ್ತಿಗಳು ಒಂದಾದರೂ ಮತದಾರರು ನನ್ನ ಕೈ ಬಿಡಲ್ಲ: ಬಿ.ವೈ.ರಾಘವೇಂದ್ರ
ನಿಮ್ಮ ರಾಘಣ್ಣನ ಜಾತಕದಲ್ಲಿ ಹಾಗೆ ಇದೆಯೇನೋ ಗೊತ್ತಿಲ್ಲ. ಅಂತಹ ಎಂತಹ ಸಂದರ್ಭ ಬಂದರೂ ಈ ಕ್ಷೇತ್ರದ ಮತದಾರರು ನನ್ನ ಕೈ ಬಿಟ್ಟಿಲ್ಲ. ಈ ಬಾರಿಯೂ ಬೇರೆಗಳು ಒಂದಾಗಿವೆ ಎಂದರು
ಲೋಕಸಭಾ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ: ವಿಜಯೇಂದ್ರ
ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸುವ ಚುನಾವಣೆಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನವ ಭಾರತ ಕಾಲೇಜಿಗೆ ಶೇ.100 ಫಲಿತಾಂಶ
ಜೇವರ್ಗಿ ಪಟ್ಟಣದಲ್ಲಿರುವ ನವ ಭಾರತ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ 100ಕ್ಕೆ 100ರ ಫಲಿತಾಂಶ ಲಭಿಸಿದೆ.
ರಾಜ್ಯದ 19 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ: ಕೆ. ಸೋಮಶೇಖರ್
ಎಸ್‌ಯುಸಿಐ ಪಕ್ಷವು ದೇಶದ 19 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು ಒಟ್ಟು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
  • < previous
  • 1
  • ...
  • 11563
  • 11564
  • 11565
  • 11566
  • 11567
  • 11568
  • 11569
  • 11570
  • 11571
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved