• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗೆ ಸಂಗಣ್ಣ ಬೆಂಬಲಿಗರ ಸಾಲು ಸಾಲು ರಾಜಿನಾಮೆ
ಸಂಸದ ಸಂಗಣ್ಣ ಕರಡಿ ಬಂಡಾಯ ತಣ್ಣಗಾದರೂ ಕೊಪ್ಪಳ ಬಿಜೆಪಿಯಲ್ಲಿ ಸಮಾಧಾನ ಇಲ್ಲದಂತಾಗಿದ್ದು, ಸಾಲು ಸಾಲು ರಾಜೀನಾಮೆ ಕೊಪ್ಪಳ ಬಿಜೆಪಿಯಲ್ಲಿ ದಂಗುಬಡಿಯುವಂತೆ ಮಾಡಿದೆ.
ಮಕ್ಕಳನ್ನು ಓದಿನೆಡೆಗೆ ಆಕರ್ಷಿಸುವ ಬಗ್ಗೆ ಸಾಹಿತಿಗಳು ಚಿಂತಿಸಿ
ಸಾಹಿತ್ಯ ಚಟುವಟಿಕೆಯಲ್ಲಿ ಮಕ್ಕಳು ಏಕೆ ಭಾಗವಹಿಸಲು ಆಸಕ್ತಿ ಹೊಂದುತ್ತಿಲ್ಲ ಎನ್ನುವುದನ್ನು ಮನೋಶಾಸ್ತ್ರದ ಪ್ರಕಾರ ಅಧ್ಯಯನ ಮಾಡಬೇಕಿದೆ. ಮೊಬೈಲ್ ಅವರನ್ನು ಕಟ್ಟಿಹಾಕಿದ್ದು, ಇಡಿಯಾಗಿ ಗ್ರಂಥವನ್ನು ಓದುವ ವ್ಯವಧಾನ ಮಕ್ಕಳಿಗೆ ಇಲ್ಲದಾಗಿದೆ.
ಚುನಾವಣೆಯ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ: ನಲಿನ್ ಅತುಲ್
ಸಹಾಯಕ ಚುನಾವಣಾ ಅಧಿಕಾರಿಗಳು ಯಾವುದೇ ಲೋಪ ಆಗದಂತೆ ಪರಿಪೂರ್ಣವಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ಬಿಜೆಪಿ: ಗೋವಿಂದ ಕಾರಜೋಳ
ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ, ಶಿರಾ ಭಾಗದ ಜನ ಸಾಮಾನ್ಯರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿಸಬೇಕು ಎಂಬ ಉದ್ದೇಶದಿಂದ ಅಪ್ಪರ್‌ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಮಾನ್ಯ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ದ್ವಿತೀಯ ಪಿಯು ಫಲಿತಾಂಶ: ಸುಧಾರಣೆ ಕಂಡ ಯಾದಗಿರಿ ಜಿಲ್ಲೆ
ಇದೇ ಮಾರ್ಚ್‌ ತಿಂಗಳಲ್ಲಿ ಜರುಗಿದ್ದ, 2023-2024 ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ಲ್ಲಿ ಶೇ.74.23 ರಷ್ಟು ಫಲಿತಾಂಶದ ಮೂಲಕ ರಾಜ್ಯದಲ್ಲಿ 26ನೇ ಸ್ಥಾನಕ್ಕೇರಿದೆ.
ಕಾರವಾರ ಧರ್ಮಾಧ್ಯಕ್ಷರಾಗಿ ಡಾ. ಡುಮಿಂಗ್ ಡಯಾಸ್ ಗುರುದೀಕ್ಷೆ
ಕಾರವಾರ(ಉತ್ತರ ಕನ್ನಡ) ಕ್ರೈಸ್ತ ಧರ್ಮಕ್ಷೇತ್ರ ಸ್ಥಾಪನೆಯಾದ ನಂತರ ಧರ್ಮಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಮೂರನೇಯವರು.
ಅವೈಜ್ಞಾನಿಕ ಕಾಂಪೌಂಡ್‌ ಕಾಮಗಾರಿಯಲ್ಲಿ ಅವ್ಯವಹಾರ
ಪಾಲಿಕೆ 18ನೇ ವಾರ್ಡ್‌ನ ದೇವರಾಜ ಅರಸ್ ಬಡಾವಣೆ ಮುಖ್ಯರಸ್ತೆಯ ನಾಲ್ಕೈದು ದಶಕಗಳ ಅಂಚೆ ಇಲಾಖೆ ಸಿಬ್ಬಂದಿಗಾಗಿ ನಿರ್ಮಿಸಿದ್ದ ವಸತಿ ಗೃಹಗಳ ಸುತ್ತ ಹಳೆ ಕಾಂಪೌಂಡ್ ಶಿಥಿಲವಾಗಿದ್ದು, ಅದೇ ಕಾಂಪೌಂಡ್ ಮೇಲೆ ಕಬ್ಬಿಣದ ಗ್ರಿಲ್ ಅಳವಡಿಸಿ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಇಂಥ ಕಳಪೆ ಕಾಮಗಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಭೀಮ್ ಸೇನೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಹಾಗೂ ಪಾಲಿಕೆ ಆಯುಕ್ತ ರೇಣುಕಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಕೇಂದ್ರದ ಮೇಲೆ ಗೂಬೆ ಕೂರಿಸಿದ ಕಾಂಗ್ರೆಸ್: ರವಿಕುಮಾರ
ರೈತರಿಗೆ ಪರಿಹಾರ ಕೊಡಲು ಆಗದೇ ಈಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ರೈತರಿಗೆ ಬರೀ ₹2000 ಪರಿಹಾರ ಕೊಟ್ಟಿರುವುದು ಸರಿಯಲ್ಲ.
ಎಚ್ಡಿಕೆ ತೋಟದ ಮನೆಯಲ್ಲಿ ಬಾಡೂಟ ರದ್ದು
ರಾಮನಗರ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಿಗಾಗಿ ಬಾಡೂಟ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸೇರಿದ ಬಿಡದಿಯ ಕೇತಗಾನಹಳ್ಳಿಯಲ್ಲಿನ ತೋಟದ ಮನೆ ಮೇಲೆ ಚುನಾವಣಾ ಎಂಸಿಸಿ ತಂಡ ದಾಳಿ ನಡೆಸಿ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರದ್ದಾದ ಪ್ರಸಂಗ ಬುಧವಾರ ನಡೆದಿದೆ.
ಬಣಜವಾಡ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿದ ರ್‍ಯಾಂಕ್‌ಗಳು
ಅಥಣಿ ಬಣಜವಾಡ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ ಗಳಿಸಿ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ. ಮಹಾವಿದ್ಯಾಲಯದ ಫಲಿತಾಂಶ ಶೇ.100 ಆಗಿದ್ದು, ಪ್ರಥಮ ಶ್ರೇಣಿಯಲ್ಲಿ 82, ಡಿಸ್ಟಿಂಕ್ಷನ್ 255, ಶೇ.90ಕ್ಕಿಂತ ಅಧಿಕ 105 ವಿದ್ಯಾರ್ಥಿಗಳು, ಶೇ.95ಕ್ಕಿಂತ ಅಧಿಕ 58 ವಿದ್ಯಾರ್ಥಿಗಳು ಅಂಕ ಗಳಿಸಿದ್ದಾರೆ.
  • < previous
  • 1
  • ...
  • 11565
  • 11566
  • 11567
  • 11568
  • 11569
  • 11570
  • 11571
  • 11572
  • 11573
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved