• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್ ನ 45 ವಿದ್ಯಾರ್ಥಿಗಳು ಟಾಪರ್ಸ್
ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 26, ವಾಣಿಜ್ಯ 18, ಕಲಾ ವಿಭಾಗ 1 ಒಟ್ಟು 45 ವಿದ್ಯಾರ್ಥಿಗಳು ಟಾಪ್ ಟೆನ್ ರ‍್ಯಾಂಕ್‌ ಸಾಧನೆ ಮೆರೆದಿದ್ದಾರೆ. 2882 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಸಾಧನೆ ಮಾಡಿದ್ದು 682 ವಿದ್ಯಾರ್ಥಿಗಳು ಶೇ 95ಕ್ಕೂ ಅಧಿಕ ಅಂಕ ಗಳಿಕೆಯ ಸಾಧನೆ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಈದುಲ್ ಫಿತ್ರ್‌ ಆಚರಣೆ
ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್‌ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರನ್ನೂ ಸಮನಾಗಿ ಕಾಣ್ತೇವೆ: ಶ್ರೀನಿವಾಸ್‌
ದಾಬಸ್‌ಪೇಟೆ: ಹೊಸ ಕಾರ್ಯಕರ್ತರು ಮತ್ತು ಹಳೆಯ ಕಾರ್ಯಕರ್ತರ ಭೇದ-ಭಾವವವಿಲ್ಲದೆ ಸೇರ್ಪಡೆ ಕಾರ್ಯ ಮಾಡಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಕಲಬುರಗಿ ಇಬ್ಬರು ಮಕ್ಕಳು ರಾಜ್ಯಕ್ಕೆ 4ನೇ ರ್‍ಯಾಂಕ್‌
ಕಲಬುರಗಿ ನಗರದ ಸರ್ವಜ್ಞ ಕಾಲೇಜಿನ ಪ್ರವೀಣ, ಎಸ್ಬಿಆರ್‌ ಕಾಲೇಜಿನ ಸಮರ್ಥ ಸಾಧಕ ಕಲಬುರಗಿಯ ವಿದ್ಯಾರ್ಥಿಗಳು; ಸರ್ವಜ್ಞ ಕಾಲೇಜಿನ ಪ್ರವೀಣ ನಾಲ್ಕೂ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದು ಬೆರಗಿನ ಸಾಧನೆ ಮಾಡಿದ್ದಾರೆ.
ಬೆಳ್ತಂಗಡಿ: ಫ್ಲೈಯಿಂಗ್ ಸ್ಕ್ವಾಡ್ ವಾಹನ ತಪಾಸಣೆ ಚುರುಕು
ಚುನಾವಣಾ ನೀತಿ ಸಂಹಿತೆ ಪಾಲಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು ನಿರಂತರ ವಾಹನ ತಪಾಸಣೆ ನಡೆಯುತ್ತಿವೆ. ತಾಲೂಕಿನ ಅಲ್ಲಲ್ಲಿ ವಿಶೇಷ ಫ್ಲೈಯಿಂಗ್ ಸ್ಕ್ವಾಡ್ ಗಳು ಕಾರ್ಯನಿರ್ವಹಿಸುತ್ತಿದ್ದು ತಾಲೂಕಿನ ಬೆಳ್ತಂಗಡಿ, ಕೊಕ್ಕಡ ಹಾಗೂ ವೇಣೂರು ಹೋಬಳಿಗಳ ವ್ಯಾಪ್ತಿಯ ಹೆದ್ದಾರಿ ಹಾಗೂ ಇತರ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿವೆ.
ಆರೋಗ್ಯಕರ ಸಮಾಜಕ್ಕಾಗಿ ವಿಶ್ವ ಆರೋಗ್ಯ ದಿನಾಚರಣೆ: ಶಿವಾನಂದ
ಎಲ್ಲ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.
ರೈತನ ಮಗಳು ಕವಿತಾ ಕಲಾ ವಿಭಾಗದ ಟಾಪರ್
ಬಡತನದಲ್ಲೂ ತನ್ನಲ್ಲಿರುವ ಪ್ರತಿಭೆಯನ್ನು ಸದ್ದಿಲ್ಲದೆ ಸಾಧನೆ ಮಾಡಲು ಮುಂದಾದ ಕವಿತಾ ಬಿ.ವಿ. ಎಸ್ಎಸ್ಎಲ್‌ಸಿಯಲ್ಲೂ ಮೊದಲ ಟಾಪರ್ ಆಗಿದ್ದಳು.
ಗೆಲುವು ನಿಶ್ಚಿತ, ಜನ ಸೇವೆ ಖಚಿತ: ಸ್ಟಾರ್ ಚಂದ್ರು
ಸುಡುಬಿಸಿಲಿನಲ್ಲೂ ಜನರು ರಸ್ತೆಯಲ್ಲಿ ನನಗಾಗಿ ಕಾಯುತ್ತ ನಿಂತಿರುವುದನ್ನು ಕಂಡರೆ ಅವರ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿಯಾಗಿದ್ದಾನೆ. ಚುನಾವಣೆಯಲ್ಲಿ ಗೆಲುವು ನಿಶ್ಚಿತವಾಗಿದ್ದು ಜನ ಸೇವೆ ಖಚಿತ.
ನಾಳೆಯಿಂದ ಲೋಕಸಭೆ ನಾಮಪತ್ರ ಸ್ವೀಕಾರ
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನಾಮಪತ್ರಗಳನ್ನು ಸ್ವೀಕರಿಸಲು ಏ.12 ರಿಂದ 19ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆದ ಟಿ.ಭೂಬಾಲನ್ ಹೇಳಿದರು.
  • < previous
  • 1
  • ...
  • 11567
  • 11568
  • 11569
  • 11570
  • 11571
  • 11572
  • 11573
  • 11574
  • 11575
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved