• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಕೋಟೆ ಛಿದ್ರ ಮಾಡಿದ್ದ ಮೇಟಿ
ಅಂದು ನಡೆದ ಚುನಾವಣೆಯಲ್ಲಿ ಅರಣ್ಯ ಸಚಿವರಾಗಿದ್ದ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮತಕ್ಷೇತ್ರದ ಶಾಸಕ ಎಚ್.ವೈ. ಮೇಟಿ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಶೈಕ್ಷಣಿಕ ಕ್ಷೇತ್ರದ ಏಳಿಗೆಗೆ ಪಟ್ಟದ್ದೇವರ ಕೊಡುಗೆ ಅನನ್ಯ: ಸಚಿವ ಈಶ್ವರ ಖಂಡ್ರೆ
ಭಾಲ್ಕಿ ತಾಲೂಕಿನ ಕರಡ್ಯಾಳದ ಅನುಭವ ಮಂಟಪದಲ್ಲಿ ರಾಜ್ಯಕ್ಕೆ 7, 8ನೇ ರ್‍ಯಾಂಕ್‌ ಪಡೆದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿ ಮಾತನಾಡಿದರು.
ಕೃಷ್ಣಾಪುರ ಮತಗಟ್ಟೆ ಸ್ಥಾಪನೆಗೆ ಆಗ್ರಹ
ಕೃಷ್ಣಾಪುರದಲ್ಲಿ ಸುಮಾರು ೧೪೦ ಮನೆಗಳಿದ್ದು ೩೬೦ಕ್ಕೂ ಹೆಚ್ಚು ಮತದಾರರಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಡಿ ಭಾಗದಲ್ಲಿ ನಮ್ಮ ಗ್ರಾಮವಿದ್ದು ಜಿಲ್ಲಾಧಿಕಾರಿಯು ೪೦೦ ಮತದಾರರಿಲ್ಲ ಎಂಬ ಕಾರಣವನ್ನು ನೀಡಿ ಮತಗಟ್ಟೆ ಸ್ಥಳಾಂತರ
ಗ್ಯಾರೆಂಟಿ ಯೋಜನೆ ಬಗ್ಗೆ ಭರವಸೆ ಮೂಡುತ್ತಿದೆ: ಜಯಪ್ರಕಾಶ್ ಹೆಗ್ಡೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಉಡುಪಿಯಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು. ನಗರದ ಆಭರಣ ಡೈಮಂಡ್ಸ್, ಮಲಬಾಲ್ ಗೋಲ್ಡ್, ಸಾಯಿರಾಧ ಟಿವಿಎಸ್ ಮೋಟಾರ್ಸ್, ಬಾಳಿಗಾ ಪಿಷ್ ನೆಟ್ ಇತ್ಯಾದಿ ಸಂಸ್ಥೆಗಳಿಗೆ ತೆರಳಿ ಮತ ಯಾಚಿಸಿದರು.
ವಿಜೃಂಭಣೆಯ ವೀರನಾಗಮ್ಮ ದೇವಿಯ ಜಾತ್ರಾ ಮಹೋತ್ಸವ
ವಿಜೃಂಭಣೆಯ ವೀರನಾಗಮ್ಮ ದೇವಿಯ ಜಾತ್ರಾ ಮಹೋತ್ಸವ
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬಿಜೆಪಿ-ಜೆಡಿಎಸ್‌ ಸಮನ್ವಯವೇ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.
ಮಾಧ್ಯಮಗಳು ಎಲ್ಲ ಅಭ್ಯರ್ಥಿಗಳಿಗೆ ಸಮಾನ ಆದ್ಯತೆ ನೀಡಿ
ಶಿವಮೊಗ್ಗ ಪತ್ರಿಕಾಭವನದಲ್ಲಿ ಪ್ರೆಸ್‌ಟ್ರಸ್ಟ್‌ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.
ಯಾದಗಿರಿಯ ಆರ್ಯಭಟ್ಟ ಶಿಕ್ಷಣ ಸಂಸ್ಥೆಗೆ 100ರಷ್ಟು ಫಲಿತಾಂಶ
ಯಾದಗಿರಿ ನಗರದ ಆರ್ಯಭಟ್ಟ ಸೈನ್ಸ್‌ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ಹೊನ್ನಪ್ಪ ಶೇ.98 ರಷ್ಟು ಅಂಕಗಳನ್ನು (587/600) ಪಡೆಯುವ ಮೂಲಕ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ದೇಹದ ಬಂಡಿಗೆ ವಚನಗಳೇ ಕೀಲು ಆಗಬೇಕಿದೆ: ಫಕೀರೇಶ್ವರ ಶ್ರೀಗಳು
ಗದಗ ತಾಲೂಕಿನ ಕಳಸಾಪುರಿನ ಈಶ್ವರ ಬಸವಣ್ಣ ದೇವರ 14ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವದ ಅಂಗವಾಗಿ ಬೃಹತ್ ಕುಂಭ ಮೆರವಣಿಗೆ ಜರುಗಿತು.
  • < previous
  • 1
  • ...
  • 11572
  • 11573
  • 11574
  • 11575
  • 11576
  • 11577
  • 11578
  • 11579
  • 11580
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved