• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತರ್‌ ಕಾಲೇಜು ಹಿಂದಿ ಸೆಮಿನಾರ್, ಭಾಷಾಂತರ ಸ್ಪರ್ಧೆ
ಕೆನರಾ ಬ್ಯಾಂಕ್ ಪ್ರಧಾನ ಕಚೇರಿ ಮತ್ತು ಕ್ರೈಸ್ಟ್ ಡೀಮ್ಡ್ ವಿಶ್ವವಿದ್ಯಾನಿಲಯದಿಂದ ‘ಅಂತರ ಕಾಲೇಜು ಹಿಂದಿ ಸೆಮಿನಾರ್ ಮತ್ತು ಭಾಷಾಂತರ ಸ್ಪರ್ಧೆ’ ನಡೆಯಿತು.
30.91 ಕೋಟಿ ರು. ಮೌಲ್ಯದ ನಕಲಿ ನೋಟು ವಶ
ಪ್ರತಿಷ್ಠಿತ ಕಂಪನಿಯಿಂದ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಆರ್‌) ಹಣ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ವಂಚಿಸುತ್ತಿದ್ದ ಐದು ಮಂದಿಯ ಗ್ಯಾಂಗ್‌ವೊಂದನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಯುಗಾದಿ ಖರೀದಿಗೆ ಬಿಸಿಲಿನ ಹೊಡೆತ
ಬಿರು ಬಿಸಿಲು ಯುಗಾದಿ ಹಬ್ಬದ ವ್ಯಾಪಾರಕ್ಕೂ ಹೊಡೆತ ಕೊಟ್ಟಿದೆ. ಪೂರೈಕೆ ಕಡಿಮೆಯಿಂದ ಒಂದು ಕಡೆ ಹೂ ಹಣ್ಣುಗಳ ದರ ಏರಿಳಿತ ಆಗುತ್ತಿದ್ದರೆ ಇನ್ನೊಂದೆಡೆ ಪ್ರತಿ ವರ್ಷದಷ್ಟು ಗ್ರಾಹಕರು ಈ ಬಾರಿ ಕಂಡುಬಂದಿಲ್ಲ ಎಂದು ಪ್ರಮುಖ ಮಾರುಕಟ್ಟೆಗಳ ವರ್ತಕರು ಬೇಸರ ವ್ಯಕ್ತಪಡಿಸಿದರು.
ಬೀದಿ ಬದಿ ಆಹಾರ ಮಾರಾಟಕ್ಕೆ ಬಿಬಿಎಂಪಿ ನಿರ್ಬಂಧ
ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಕತ್ತರಿಸಿದ ಹಣ್ಣು ಮಾರಾಟ ಹಾಗೂ ತೆರೆದಿಟ್ಟ ಆಹಾರ ಮಾರಾಟವನ್ನು ನಿರ್ಬಂಧಿಸಿ ಬಿಬಿಎಂಪಿ ಸೋಮವಾರ ಆದೇಶಿಸಿದೆ
ಹಬ್ಬಕ್ಕೆ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಲಮಂಡಳಿ
ಯುಗಾದಿ ಹಾಗೂ ರಂಜಾನ್‌ ಹಬ್ಬದ ವೇಳೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ಸೂಚಿಸಿದರು
ಗ್ರಹಣ ಟೌನ್‌ಹಾಲ್‌ ಎದುರು ಆಹಾರ ಸೇವನೆ
ಗ್ರಹಣದ ವೇಳೆ ಆಹಾರ ಸೇವಿಸುವ ಮೂಲಕ ಮೂಢನಂಬಿಕೆ ಆಚರಣೆ ಮಾಡದಂತೆ ಮೂಢ ನಂಬಿಕೆ ವಿರೋಧಿ ಒಕ್ಕೂಟದ ಕಾರ್ಯಕರ್ತರು ಜಾಗೃತಿ ಮೂಡಿಸಿದರು.
20 ಜನ ನಗರ ಜೆಡಿಎಸ್‌ ವಕ್ತಾರರ ನೇಮಕ
ಜೆಡಿಎಸ್‌ ಪಕ್ಷದ ವಿಚಾರ, ನಿಲುವುಗಳನ್ನು ಮಾಧ್ಯಮದಲ್ಲಿ ಮಂಡಿಸಲು ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ
ಕ್ಯಾಬ್‌ ಚಾಲಕರಿಗೆ ಖೋಟಾ ನೋಟು ನೀಡಿ ವಂಚಿಸುತ್ತಿದ್ದ ವೈದ್ಯನ ಸೆರೆ
ನಕಲಿ ನೋಟುಗಳನ್ನು ಮುದ್ರಿಸಿ ಆ ನೋಟುಗಳನ್ನು ಕ್ಯಾಬ್‌ ಚಾಲಕರಿಗೆ ನೀಡಿ ವಂಚಿಸಿ ಪರಾರಿಯಾಗುತ್ತಿದ್ದ ವೈದ್ಯ ಎನ್ನಲಾದ ವ್ಯಕ್ತಿಯೊಬ್ಬನನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ; ಕೆಆರ್‌ಎಸ್ ಪಕ್ಷದಿಂದ 2 ಪ್ರತ್ಯೇಕ ದೂರು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕೆಆರ್‌ಎಸ್ ಪಕ್ಷ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದೆ
ಮಾಜಿ ಐಎಎಸ್‌ ಅಧಿಕಾರಿ ಕೆ.ಶಿವರಾಂ ಪತ್ನಿ ಕಾಂಗ್ರೆಸ್‌ಗೆ
ದಿವಂಗತ ಐಎಎಸ್‌ ಅಧಿಕಾರಿ ಕೆ. ಶಿವರಾಂ ಪತ್ನಿ ವಾಣಿ ಶಿವರಾಂ, ಬಿಬಿಎಂಪಿ ಮಾಜಿ ಸದಸ್ಯೆ ರೂಪಾ ಲಿಂಗೇಶ್ವರ್‌, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಸೇರಿದಂತೆ ಹಲವು ಮಂದಿ ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.
  • < previous
  • 1
  • ...
  • 11580
  • 11581
  • 11582
  • 11583
  • 11584
  • 11585
  • 11586
  • 11587
  • 11588
  • ...
  • 14507
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved