• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಬಡವರ ಬದುಕು ಕಟ್ಟುವುದಾಗಿದೆ: ಪ್ರಿಯಾಂಕ್‌ ಖರ್ಗೆ
ಕಾಂಗ್ರೆಸ್‌ ಸರಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಬಡವರು ಸ್ವಾಭಿಮಾನದಿಂದ ಜೀವನ ಮಾಡಲು ನೆರವು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಹಣ ಬಡವರಿಗೆ ನೀಡಲಾಗುತ್ತಿದೆ.
ಶಾರದಾಂಬಾ ವೃದ್ಧಾಶ್ರಮದಲ್ಲಿ ಆರೋಗ್ಯ ತಪಾಸಣೆ
ವಿಶ್ವ ಆರೋಗ್ಯ ದಿನದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ದೇವರಾಯಪಟ್ಟಣದ ಶಾರದಾಂಬಾ ವೃದ್ಧಾಶ್ರಮದಲ್ಲಿ ಆರೋಗ್ಯ ತಪಾಸಣೆ, ಆಪ್ತ ಸಮಾಲೋಚನೆ ಕಾರ್ಯಕ್ರಮ ನಡೆಸಲಾಯಿತು.
ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಮಹಿಳಾ ಕಾರ್ಯಾಗಾರ
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ರಾಜ್ಯ ಪರಿಣಿತ ಪ್ರಶಿಕ್ಷಕರಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ, ಸಾಮಾಜಿಕ ಕಾರ್ಯಕರ್ತರಾದ ಡಾ. ಲತಾ ಭಾಗವಹಿಸಿ ಕಾರ್ಯಗಾರ ನಡೆಸಿಕೊಟ್ಟರು.
10 ರಿಂದ 19ರವರೆಗೆ 30ನೇ ಶ್ರೀರಾಮನವಮಿ ಸಂಗೀತೋತ್ಸವ
ಏ. 10ರ ಸಂಜೆ 6ಕ್ಕೆ ಉದ್ಘಾಟನೆ ಮತ್ತು ಪ್ರವಚನ ನೆರವೇರಲಿದೆ. ಸ್ವಾಮಿ ಆದಿತ್ಯಾನಂದಾಜಿ ಅವರಿಂದ ವಸಂತ ನವರಾತ್ರಿ ವಿಷಯ ಕುರಿತು ಪ್ರವಚನ ನೀಡುವರು. ಏ. 11ರ ಸಂಜೆ 6.15ಕ್ಕೆ ಬೆಂಗಳೂರು ಸಹೋದರರು-ದ್ವಂದ್ವಗಾಯನ, ಡಾ.ಕೆ.ಟಿ. ಉದಯಕಿರಣ್- ಪಿಟೀಲು, ವಿದ್ವಾನ್ ಅನೂರ್ಅನಂತಕೃಷ್ಣಶರ್ಮ - ಮೃದಂಗ, ವಿದ್ವಾನ್ ಸುನಾದ್ ಅನೂರ್- ಘಟಂ.
ಮರಿಯಮ್ಮನಹಳ್ಳಿಯಲ್ಲಿ ಕೆಲ ಕುಟುಂಬಕ್ಕೆ ಯುಗಾದಿ ನಿಷಿದ್ಧ
ನಾರಾಯಣದೇವರಕೆರೆಯಿಂದ ಪುನರ್‌ವಸತಿಗೊಂಡಿರುವ ಮರಿಯಮ್ಮನಹಳ್ಳಿ, ಲೋಕಪ್ಪನಹೊಲ, ಲಡಕನಬಾವಿ, ಹಗರಿಬೊಮ್ಮನಹಳ್ಳಿಯ ರಾಮನಗರದಲ್ಲೂ ಈ ಪದ್ಧತಿ ನಡೆದುಬಂದಿದೆ.
ಸಂಭ್ರಮದ ಯುಗಾದಿಗೆ ಮಹಾನಗರದ ಜನತೆ ಸಜ್ಜು
ಯುಗಾದಿ ಎಂದರೆ ಎಲ್ಲರಿಗೂ ಹೊಸತನ. ಈ ಹಬ್ಬದಂದು ವಾಹನ ಖರೀದಿ, ಹೊಸ ನಿವೇಶನ, ಮನೆ ಖರೀದಿ ಹೆಚ್ಚಾಗಿರುತ್ತವೆ. ಹಾಗಾಗಿ ಸೋಮವಾರದಂದು ಮಹಾನಗರದಲ್ಲಿರುವ ವಾಹನ ಶೋರೂಂಗಳು ಗ್ರಾಹಕರಿಂದ ತುಂಬಿ ಹೋಗಿದ್ದವು.
ಮತದಾನ ಪ್ರಜಾಪ್ರಭುತ್ವದ ಪವಿತ್ರ ಕಾರ್ಯ: ಕೃಷ್ಣಪ್ಪ ಧರ್ಮರ
ಲಕ್ಷ್ಮೇಶ್ವರ ಪಟ್ಟಣದ ಮಹಾಕವಿ ಪಂಪ ವೃತ್ತದಲ್ಲಿ ಮತದಾರರ ಜಾಗೃತಿ ಅಭಿಯಾನದಲ್ಲಿ ಮಾನವ ಸರಪಳಿ ಮತ್ತು ಮಾನವ ಪಿರಮಿಡ್‌ ರಚಿಸಲಾಯಿತು.
ಚುನಾವಣಾ ತರಬೇತಿಗೆ ಗೈರು: ನೋಟಿಸ್ ಜಾರಿ ..!
ಭಾನುವಾರ (ಏ.7) ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳಿಗೆ ಮೊದಲ ಹಂತದ ತರಬೇತಿಯನ್ನು ಎಲ್ಲ ತಾಲೂಕುಗಳಲ್ಲಿ ಆಯೋಜಿಸಲಾಗಿತ್ತು. ತರಬೇತಿಗೆ 51 ಜನ ಗೈರು ಹಾಜರಾಗಿದ್ದು, ಗೈರು ಹಾಜರಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿಗೆ ಸೂಚಿಸಿದ್ದಾರೆ.
ಶೌಚಾಲಯ ತೆರವುಗೊಳಿಸಿ ಸಮುದಾಯಭವನ ನಿರ್ಮಿಸಿ
ಗದಗ ನಗರದ ಚೆನ್ನಮ್ಮ ಸರ್ಕಲ್ ಹತ್ತಿರ ಸಿಕ್ಕಲಿಗಾರ್ ಓಣಿ ೩೨ನೇ ವಾರ್ಡಿನಲ್ಲಿ ಇರುವ ಸುಲಭ ಶೌಚಾಲಯ ತೆರವುಗೊಳಿಸಿ ಸಮುದಾಯ ಭವನ ನಿರ್ಮಿಸಬೇಕು ಎಂದು ವಾರ್ಡ್‌ ನಿವಾಸಿಗಳು ಮನವಿ ಮಾಡಿದ್ದಾರೆ.
ಸರ್ಕಾರಿ ನೌಕರರ ಸಂಬಳಕ್ಕೂ ಈ ಸರ್ಕಾರದಲ್ಲಿ ಹಣ ಇರಲ್ಲ
ತವರು ಕ್ಷೇತ್ರ ಶಿವಮೊಗ್ಗದ ಶಿಕಾರಿಪುರದಲ್ಲಿ ಸತತ 2ನೇ ದಿನವಾದ ಸೋಮವಾರವೂ ಅಣ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದರು.
  • < previous
  • 1
  • ...
  • 11582
  • 11583
  • 11584
  • 11585
  • 11586
  • 11587
  • 11588
  • 11589
  • 11590
  • ...
  • 14507
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved