• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರು ಆರೋಗ್ಯ ಸುಧಾರಣೆಗಾಗಿ ಆರತಿಉಕ್ಕಡ ಮಾರಮ್ಮ ದೇವಿಗೆ ಪೂಜೆ ಸಲ್ಲಿಕೆ
ಕಳೆದ 25 ವರ್ಷಗಳಿಂದ ದೇಗುಲದ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಅಭಿವೃದ್ಧಿಗೆ ಕಾರಣರಾದ ಚಂದ್ರು ಅವರು ಇತ್ತೀಚೆಗೆ ಹೃದಯಘಾತಕ್ಕೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರಿಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆವರ ಆರೋಗ್ಯ ಸುಧಾರಿಸಲು ದೇವಿ ಮೋರೆ ಹೋದ ದೇವಾಲಯದ ಬಳಿ ತಡೆ-ಕಟ್ಟೆ ಹೊಡೆಯುವರು.
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸ್ವಾವಲಂಬಿ ಬದುಕು: ದಿನೇಶ್
ಪಡಿತರ ಚೀಟಿಯಲ್ಲಿ ಹೆಸರು ಬಿಟ್ಟಿದ್ದರೆ ಕರ್ನಾಟಕ ಒನ್ ಅವರನ್ನು ಸಂಪರ್ಕಿಸಿ ಹೆಸರು ಸೇರಿಸಬಹುದು. ಕೆಲಸದಲ್ಲಿದ್ದು ವೇತನ ಪಡೆಯುತ್ತಿದ್ದರೆ ಐಟಿ ಯಾಗಿದ್ದವರು ಬಿಪಿಎಲ್ ಚೀಟಿ ಪಡೆದಿದ್ದರೆ ಅವರು ಪಡಿತರ ಚೀಟಿಯನ್ನು ಹಿಂದುರಿಗಿಸಿ ಎಪಿಎಲ್ ಆಗಿ ಬದಲಿಸಿಕೊಳ್ಳುಬೇಕು.
ಲೋಕ ಅದಾಲತ್ ನಲ್ಲಿ 262 ಪ್ರಕರಣಗಳನ್ನು ಇತ್ಯರ್ಥ
ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಲ್ಲಿ ನಡೆದ ಅದಾಲತ್‌ನಲ್ಲಿ 65 ಐಪಿಸಿ, 67 ಚೆಕ್ ಬೌನ್ಸ್, 59 ಅಪಘಾತ ಮತ್ತು 71 ಸಿವಿಲ್ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿ ಕಕ್ಷಿದಾರರಿಗೆ 6,06,31, 345 ರು, ಆದೇಶ ನೀಡಲಾಯಿತು.
ಮಂಡ್ಯ ಜಿಲ್ಲೆಯಲ್ಲಿ ಭಾರತೀ ಉತ್ಸವ ತನ್ನದೇ ಆದ ಛಾಪು ಮೂಡಿಸಿದೆ: ಮಧು ಜಿ.ಮಾದೇಗೌಡ
ವಿವಿಧ ಅಂಗ ಸಂಸ್ಥೆ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಮದ್ದೂರಿನ ಕ್ರೀಡಾಂಗಣದಿಂದ ಆರಂಭವಾದ ವಾಕ ಥಾನ್ ಟಿ.ಬಿ.ಸರ್ಕಲ್ ವೃತ್ತದ ಮಾರ್ಗವಾಗಿ ಮದ್ದೂರು- ಮಳವಳ್ಳಿ ಮುಖ್ಯ ರಸ್ತೆ, ಮರಕಾಡುದೊಡ್ಡಿ, ದೇವರಹಳ್ಳಿ ಗೇಟ್ ಮಾರ್ಗವಾಗಿ ಭಾರತೀ ಕ್ಯಾಂಪಸ್ ವರೆಗೆ ನಡೆದ ಕಾಲ್ನನಡಿಗೆಯಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೇಡಿಕೆಗೆ ಅನುಗುಣವಾಗಿ ಪಶು ಆಹಾರ ಸರಬರಾಜು: ಕೃಷ್ಣೆಗೌಡ
ಎಮ್ಮೆ ಹಾಲಿಗೆ ಡೆಲ್ಲಿಯಲ್ಲಿ ಬಹಳ ಬೇಡಿಕೆ ಇದೆ. ತಾಲೂಕಿನಿಂದ ಎಮ್ಮೆ ಹಾಲನ್ನು ಶೇಖರಿಸಿ ಡೆಲ್ಲಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕಿದೆ. ಮನ್ಮುಲ್ ನಿಂದ ಎಮ್ಮೆ ಕೊಳ್ಳುವವರಿಗೆ 10 ಸಹಾಯಧನ ನೀಡಲಾಗುತ್ತದೆ. ರೈತರು ಎಮ್ಮೆ ಹಾಲನ್ನು ಡೇರಿ ಸರಬರಾಜು ಮಾಡಬೇಕು. ಡೈರಿಗೆ ಈ ವರ್ಷ 20,83,000 ನಿವ್ವಳ ಲಾಭ ಬಂದಿದೆ.
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಬಸವರೆಡ್ಡಪ್ಪ ರೋಣದ
ಪಾಂಡವಪುರ ತಾಲೂಕಿನಲ್ಲಿ 50,199 ಕುಟುಂಬಳಿವೆ. ಎಲ್ಲಾ ಕುಟುಂಬಗಳ ಮನೆಗಳಿಗೆ ಭೇಟಿಕೊಟ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು, ಮನೆ ಬಳಿ ಸಮೀಕ್ಷೆ ನಡೆಸಲು ಶಿಕ್ಷಕರು, ಸಿಬ್ಬಂದಿ ಬಂದಾಗ ಸಾರ್ವಜನಿಕರು ತಮ್ಮ ಕುಟುಂಬದ ಸಂಪೂರ್ಣ ವಿವರ ನೀಡುವ ಮೂಲಕ ಸಹಕಾರ ನೀಡಬೇಕು.
ಹಿರೇಮರಳಿ ಡೇರಿಗೆ 9 ಲಕ್ಷ ರು. ನಿವ್ವಳ ಲಾಭ: ಆರ್.ಮಲ್ಲಿಕಾರ್ಜುನ್
ಸಂಘಕ್ಕೆ ಪ್ರತಿ ದಿನ 1350 ಲೀಟರ್ ಹಾಲು ಸರಬರಾಜು ಆಗುತ್ತಿದೆ. ಪ್ಯಾಟ್ ಆಧಾರದ ಮೇಲೆ ದರ ನೀಡಲಾಗುತ್ತಿದೆ. ಗ್ರಾಮದ ಆಟೋ ನಿಲ್ದಾಣದ ಸಮೀಪ ಹೊಸ ಡೇರಿ ನಿರ್ಮಾಣಕ್ಕೆ ಮುಂದಿನ‌15 ದಿನದೊಳಗೆ ನಿವೇಶನ ಖರೀದಿಸಿ 3 ವರ್ಷದೊಳಗೆ ಮಾದರಿ ಡೇರಿ ಕಟ್ಟಡ ನಿರ್ಮಿಸಲಾಗುವುದು.
ಮನೆ ಮನೆ ಸಮೀಕ್ಷೆ ವೇಳೆ ಕುರುಬ ಎಂದು ನಮೂದಿಸಿ: ಸುರೇಶ್ ಮನವಿ
ಸೆ.22 ರಿಂದ ಅ.7ರವರೆಗೆ ರಾಜ್ಯಾದ್ಯಂತ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕ, ಮತ್ತು ರಾಜಕೀಯ ಪ್ರಾತಿನಿಧ್ಯಗಳ ಕುರಿತಾದ ಸಮೀಕ್ಷೆ ನಡೆಯಲಿದೆ. ಏಕೈಕ ಜಾತಿ ಕಾಲಂ 9, 10 ಮತ್ತು 11ರಲ್ಲಿ ಕುರುಬ ಎಂದು ನಮೂದಿಸಿ.
ಗ್ರಾಮೀಣ ಪ್ರದೇಶದಲ್ಲಿ ರಂಗಭೂಮಿ ಕಲೆ ಹೆಚ್ಚಾಗಿ ಪ್ರದರ್ಶನಗೊಳ್ಳಬೇಕು: ಡಿ.ಕೃಷ್ಣೇಗೌಡ
ಚಲನಚಿತ್ರದಲ್ಲಿ ದೃಶ್ಯ ಮತ್ತು ನಟನೆಯಲ್ಲಿ ಏನಾದರೂ ಲೋಪದೋಷಗಳಾದಲ್ಲಿ ಅದನ್ನು ಸರಿಪಡಿಸಬಹುದು. ಆದರೆ, ರಂಗಭೂಮಿ ಪ್ರದರ್ಶನವನ್ನು ತಿರುಚಲು ಯಾವುದೇ ಅವಕಾಶವಿಲ್ಲ. ಇಂತಹ ನೈಜ ಕಲೆಯನ್ನು ಉಳಿಸಲು ಎಲ್ಲರೂ ಮುಂದಾಗಬೇಕಿದೆ.
ಡಿ.18 ರಿಂದ 24ರವರೆಗೆ ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ: ಚಂದ್ರಶೇಖರ ಸ್ವಾಮೀಜಿ
ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಒಳ್ಳೆಯದು ಕಾಣುತ್ತಿಲ್ಲ. ಧರ್ಮ ಸಂದೇಶಗಳನ್ನು ಹೇಳುತ್ತಾದರೂ ಪಾಲನೆ ಮಾತ್ರ ಆಗುತ್ತಿಲ್ಲ. ಮಾತನಾಡುವ ಶಕ್ತಿ ಹೆಚ್ಚಾಗಿ ತಿದ್ದುವ ಶಕ್ತಿ ಕಡಿಮೆಯಾಗಿದೆ. ಇದರಿಂದ ಸಮಾಜದಲ್ಲಿ ಅಂಕು-ಡೊಂಕು ಹೆಚ್ಚಾಗಿದೆ. ಪ್ರಸ್ತುತ ವಚನ ಸಾಹಿತ್ಯದ ತತ್ವ, ಸಿದ್ಧಾಂತಗಳನ್ನು ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮನುಕುಲಕ್ಕೆ ದಾರಿದೀಪವಾಗಬೇಕು.
  • < previous
  • 1
  • ...
  • 1155
  • 1156
  • 1157
  • 1158
  • 1159
  • 1160
  • 1161
  • 1162
  • 1163
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved