• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲಬಾಧೆ: ರೈತ ಆತ್ಮಹತ್ಯೆ
fಬೀರೂರು: ಸಮೀಪದ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಅನಿರೀಕ್ಷಿತ ಗೆಲವಿನಿಂದ ಮುಖ್ಯ ಪಂದ್ಯಾವಳಿಗೆ ಕರ್ನಾಟಕದ ಸೂರಜ್‌
ಕರ್ನಾಟಕದ ಸೂರಜ್‌ ಪ್ರಬೋಧ ಮತ್ತು ಗುಜರಾತದ ಮಧ್ವಿನ್‌ ಕಾಮತ್‌ ಇಲ್ಲಿ ನಡೆದಿರುವ ಐಟಿಎಫ್‌ ಪುರುಷರ ವಿಶ್ವ ಟೆನಿಸ್‌ ಟೂರ್‌ ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಪ್ರಮುಖ ಆಟಗಾರರ ವಿರುದ್ಧ ಅನಿರೀಕ್ಷಿತ ಗೆಲವು ಸಾಧಿಸಿ ಮುಖ್ಯ ಪಂದ್ಯಾವಳಿಗೆ ಅರ್ಹತೆ ಪಡೆದರು.
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ, ರಾಜ್ಯ ಹಾಗೂ ಹೊರ ರಾಜ್ಯದಿಂದ ಒಟ್ಟು 72 ಜೊತೆ ಕುಸ್ತಿಪಟುಗಳು ಭಾಗಿ
ರಸ್ತೆ ಗುಂಡಿ: ಟಾಟಾ ಏಸ್ ಮೇಲೆ ಉರುಳಿಬಿದ್ದ ಟ್ರ್ಯಾಕ್ಟರ್‌ನ ಟ್ರೇಲರ್‌
ರಸ್ತೆಯಲ್ಲಿನ ಗುಂಡಿಗೆ ಬಿದ್ದ ಕಟ್ಟಿಗೆ ನಾಟಾ ತುಂಬಿದ ಟ್ರ್ಯಾಕ್ಟರ್‌ನ ಟ್ರೇಲರ್‌ ಟಾಟಾ ಎಸಿ ಗಾಡಿಯ ಮೇಲೆ ಉರುಳಿದ ಘಟನೆ ಮಂಗಳವಾರ ಸಂಜೆ ಇಲ್ಲಿನ ತಡಸ ಗೊಂದಿ ಮುಖ್ಯ ರಸ್ತೆಯ ಉದಾಸಿ ಕಲ್ಯಾಣ ಮಂಟಪದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ.
ಪ್ರೊ. ಭಗವಾನ್ ಚಿಕ್ಕಮಗಳೂರು ಆಗಮನಕ್ಕೆ ಒಕ್ಕಲಿಗರ ವಿರೋಧ
ನಿವೃತ್ತ ಪ್ರಾಧ್ಯಾಪಕ, ಹಿರಿಯ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಅವರು 20 ರಂದು ಚಿಕ್ಕಮಗಳೂರಿನಲ್ಲಿ ಏರ್ಪಡಿಸಲಾಗಿರುವ ಮಹಿಷ ದಸರಾ ಉತ್ಸವಕ್ಕೆ ಆಗಮಿಸುತ್ತಿದ್ದು, ಇದಕ್ಕೆ ಜಿಲ್ಲೆಯ ಒಕ್ಕಲಿಗ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿದೆ. ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ. ಕೆ.ಎಸ್. ಭಗವಾನ್ ಅವರು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸದಂತೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿ ಆಲ್ದೂರಿನಲ್ಲಿ ಒಕ್ಕಲಿಗ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.
1610ರಲ್ಲೇ ಶ್ರೀರಂಗಪಟ್ಟಣ ದಸರಾ ಆರಂಭ
1610ರಲ್ಲೇ ಶ್ರೀರಂಗಪಟ್ಟಣ ದಸರಾ ಆರಂಭ
ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್‌ ಕಸದ ರಾಶಿ
ಮಲೆ ಮಹದೇಶ್ವರ ಬೆಟ್ಟದ ಜನತಾ ಕಾಲೋನಿ ಹಾಗೂ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್, ಕಸದ ರಾಶಿ ಹಾಕಲಾಗುತ್ತಿದ್ದು, ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸಿದ್ದಾರೆ
ಕಾನೂನು, ಸುವ್ಯವಸ್ಥೆಗೆ ಧಕ್ಕೆ ತರುವ ಕಾರ್ಯಕ್ರಮಗಳಿಗೆ ಅನುಮತಿ ಬೇಡ: ಅಬ್ದುಲ್ ಅಜೀಮ್
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್
ಈ ದಶಕ ಭಾರತಕ್ಕೆ ಡಿಜಿಟಲ್ ದಶಕವಾಗಲಿದೆ: ರಾಜೀವ್ ಚಂದ್ರಶೇಖರ್
ಮಾಹೆಯ ಅಂಗಸಂಸ್ಥೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ಯಲ್ಲಿ ರಾಷ್ಟ್ರೀಯ ತಂತ್ರಜ್ಞಾನ ಉತ್ಸವ ಟೆಕ್ ತತ್ವ - 23
ದಸರಾ ಯುವ ಕವಿಗೋಷ್ಠಿ: ಬಾರದ ಯುವಜನರು
ಚಾಮರಾಜನಗರ ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ದಸರಾ ಯುವ ಕವಿಗೋಷ್ಠಿಗೆ ಯುವಜನರು ಬಾರದೇ ಮುಕ್ತಾಯವಾಗಿದೆ. ನಗರದ ಡಾ. ರಾಜ್‌ ಕುಮಾರ್‌ ಕಲಾ ಮಂದಿರದಲ್ಲಿ ದಸರಾ ಯುವ ಕವಿಗೋಷ್ಠಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ 12 ಗಂಟೆಯಾದರೂ ಆರಂಭವಾಗಿರಲಿಲ್ಲ
  • < previous
  • 1
  • ...
  • 11587
  • 11588
  • 11589
  • 11590
  • 11591
  • 11592
  • 11593
  • 11594
  • 11595
  • ...
  • 11694
  • next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್‌ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್‌ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್‌ಡಿಕೆ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved