• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈನಿಂಗ್‌ ಲಾರಿಗಳ ತಡೆದು ಕಡ್ಲೇಗುದ್ದು ಗ್ರಾಮಸ್ಥರಿಂದ ಧರಣಿ
ಸಿರಿಗೆರೆ ಸಮೀಪದ ಗಾದ್ರಿ ಗುಡ್ಡ ಪ್ರದೇಶದಲ್ಲಿ ಗಣಿಗಾರಿಗೆ ನಡೆಸುತ್ತಿರುವ ವೇದಾಂತ ಮತ್ತು ಜಾನ್‌ ಮೈನ್ಸ್‌ ಅದಿರು ಕಂಪನಿಗಳಿಂದ ಕಡ್ಲೇಗುದ್ದು ಗ್ರಾಮಸ್ಥರು ತೀವ್ರ ತೊಂದರೆಗೆ ಒಳಗಾಗಿದ್ದು, ಗ್ರಾಮದೊಳಗೆ ಮೈನ್ಸ್‌ ತುಂಬಿದ ಲಾರಿಗಳು ಪ್ರವೇಶ ಮಾಡಕೂಡದೆಂದು ಬಿಗಿಪಟ್ಟು ಹಿಡಿದು ಧರಣಿ ನಿರತರಾಗಿದ್ದಾರೆ.ಇದರಿಂದಾಗಿ ಕಡ್ಲೇಗುದ್ದು ಗ್ರಾಮದ ಉದ್ದಕ್ಕೂ ಮೈನಿಂಗ್‌ ಲಾರಿಗಳು ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನಿಂತಿವೆ. ಅದಿರು ಸಾಗಾಣಿಕೆಯಿಂದ ಜನ ರೋಸಿ ಹೋಗಿದ್ದಾರೆ. ಜನ, ಜಾನುವಾರು ಮತ್ತು ಬೆಳೆಗಳ ಮೇಲೆ ಹೇಳಲಾಗದ ದುಷ್ಪರಿಣಾಮ ಉಂಟಾಗುತ್ತಿರುವುದರಿಂದ ಮೈನಿಂಗ್‌ ಲಾರಿಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂಬುದು ಗ್ರಾಮಸ್ಥರ ನಿರ್ಧಾರವಾಗಿದೆ.
ನಕಲಿ ಕ್ಲಿನಿಕ್ ಮೇಲೆ ತಹಸೀಲ್ದಾರ್ ದಾಳಿ: ಸೀಜ್
ಬಂಗಾರಪೇಟೆ ಪಟ್ಟಣದಲ್ಲಿ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಮೇರೆಗೆ ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪ್ರಗತಿ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ.
ಥೀಂ ಪಾರ್ಕ್‌ ವಿವಾದ-ಕಾಂಗ್ರೆಸ್‌ ಮೇಲೆ ಬಿಜೆಪಿ ವೃಥಾರೋಪ: ಭಂಡಾರಿ, ಮೂರ್ತಿಯ ಭಾಗಗಳನ್ನು ಹಂಚುತ್ತಿರುವ ಕೈ ಪಾಳಯ!
ಕಾಂಗ್ರೆಸ್ ಪಕ್ಷ ಪರಶುರಾಮ ಥೀಂ ಪಾರ್ಕ್ ಹೆಸರಿನಲ್ಲಿ ಅಭಿವೃದ್ಧಿಗೆ ಅಡ್ಡಗಾಲು ಇಡುತ್ತಿದೆ ಎಂದು ಬಿಜೆಪಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌, ಕಾರ್ಯಕರ್ತರು ಪರಶುರಾಮ ಮೂರ್ತಿಯ ಪಿ‌ಒಪಿ ತುಂಡುಗಳನ್ನು ಹಂಚುತ್ತಿದ್ದಾರೆ.
ಉಪ್ಪು ತಿಂದವ ನೀರು ಕುಡಿಬೇಕು: ಸಿ.ಟಿ. ರವಿ
ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು: ಸಿ.ಟಿ. ರವಿ
ಅ.ಭಾ.ಚೆಸ್‌ ಟೂರ್ನಿ: ಇಂದ್ರಜಿತ್‌ ಮುನ್ನಡೆ
ಚೆಸ್ಸ್‌ ಟೂರ್ನಮೆಂಟ್ಟ್‌- ಇಂದ್ರಜಿತ್ತ್‌ ಮುನ್ನಡೆ
ಮಡಿಕೇರಿ: ಜಿಲ್ಲಾ ಜಾನಪದ ಪರಿಷತ್ ವತಿಯಿಂದ ನಡೆದ ಜಾನಪದ ದಸರಾ
ಮಡಿಕೇರಿ ದಸರಾ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ನಡೆದ ಜಾನಪದ ದಸರಾ ಕಾರ್ಯಕ್ರಮದಲ್ಲಿ ರಾಗಿಕಲ್ಲನ್ನು ತಿರುಗಿಸುವ ಮೂಲಕ ಜಾನಪದ ದಸರಾಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿ
ವಿವಿಗಳಲ್ಲಿ ಪರೀಕ್ಷಾ ವೆಚ್ಚ ನಿಭಾಯಿಸಲು ಇಲ್ಲ ಹಣ
ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಖುದ್ದು ಉನ್ನತ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ. ಇದಕ್ಕಿಂತ ಘನಘೋರ ಎಂದರೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (ವಿಎಸ್‌ಕೆವಿವಿ) ಪರೀಕ್ಷಾ ವೆಚ್ಚ ನಿಭಾಯಿಸಲು ಆಗದಂತಾಗಿದೆ ಎಂಬ ಅಂಶ ಬಹಿರಂಗವಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ
ದಾಬಸ್‌ಪೇಟೆ: ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಚಿತ್ರದುರ್ಗ ಲೋಕಸಭೆ ಕ್ಷೇತ್ರ ಟಿಕೆಟ್‌ಗೆ ನಾನೂ ಆಕಾಂಕ್ಷಿ
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಉದ್ದವಾಗುತ್ತಾ ಸಾಗಿದ್ದು, ಸಚಿವ ಆರ್.ಬಿ.ತಿಮ್ಮಪೂರ ಪುತ್ರ ವಿನಯ್ ಚಿತ್ರದುರ್ಗ ಜಿಲ್ಲೆಯ ಮಠಗಳ ಭೇಟಿ ಮಾಡಿಕೊಂಡು ಹೋದ ಬೆನ್ನಲ್ಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ಎಂ.ರಾಮಪ್ಪ ನಂಗೂ ಲೋಕಸಭೆಗೆ ಟಿಕೆಟ್ ಬೇಕೆಂದು ಹಕ್ಕೊತ್ತಾಯ ಮಂಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ, ಮೈಸೂರು ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ಈ ಮೊದಲು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ. ಕಳೆದ ಬಾರಿಯೂ ಲೋಕಸಭೆಗೆ ಟಿಕೆಟ್ ಕೇಳಿದ್ದೆ. ಈ ಬಾರಿ ಪಕ್ಷ ಅವಕಾಶ ಮಾಡಿಕೊಡುತ್ತದೆ ಎಂಬ ವಿಶ್ವಾಸವಿದೆ ಎಂದರು.
ಕರವಲೆ ದೇಗುಲ: ಹಿರಣ್ಯ ಕಶ್ಯಪು ವಧೆ ಮಂಟಪ: ರು.22 ಲಕ್ಷ ವೆಚ್ಚದಲ್ಲಿ ಮಂಟಪ ನಿರ್ಮಾಣ
ದೇವಾಲಯ ದಸರಾ ಸಮಿತಿ ಅಧ್ಯಕ್ಷರಾಗಿ ಗಜೇಂದ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಟಪದ ಕಥೆಯನ್ನು ಸಮಿತಿಯೇ ನಿರ್ದೇಶಿಸಿದೆ. ಬೆಂಗಳೂರು ಮೂರ್ತಿ ಸ್ಟುಡಿಯೋ ಸೆಟ್ಟಿಂಗ್ ಮಾಡಲಿದೆ. ದಿಂಡಿಗಲ್ ಲೈಟಿಂಗ್ ಆರ್ಚ್ ಲೈಟಿಂಗ್ ಬೋರ್ಡ್ ಸಜ್ಜು ಮಾಡಲಿದೆ. ಮಡಿಕೇರಿಯ ಅನಿಲ್ ಸ್ಕಂದ ಸ್ಟುಡಿಯೋ ಧ್ವನಿರ್ಧಕ ವ್ಯವಸ್ಥೆ ಮಾಡಲಿದೆ.
  • < previous
  • 1
  • ...
  • 11590
  • 11591
  • 11592
  • 11593
  • 11594
  • 11595
  • 11596
  • 11597
  • 11598
  • ...
  • 11709
  • next >
Top Stories
ಇನ್ನು ಸರ್ಕಾರದಿಂದಲೇ 108 ಆ್ಯಂಬುಲೆನ್ಸ್‌ಗಳ ನಿರ್ವಹಣೆ
ಆರ್‌ಸಿಬಿ ಪರೇಡ್‌ ಗೊಂದಲವೂ ಕಾಲ್ತುಳಿತಕ್ಕೆ ಕಾರಣ?
'ದಕ್ಷಿಣ ಕನ್ನಡದಲ್ಲಿ ಹಿಂದೂಗಳಿಗಷ್ಟೇ ಗಡೀಪಾರು ನೋಟಿಸ್‌ ನೀಡಿಲ್ಲ'
ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ
ಮಕ್ಕಳ ಸಾವಿನ ನೋವು ತಡೆಯಲು ಆಗ್ತಿಲ್ಲ : ಡಿ.ಕೆ.ಶಿವಕುಮಾರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved