• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವಿಕಲರಿಂದ ಮತದಾನ ಜಾಗೃತಿ ಜಾಥಾ
ಮತದಾನದ ಮೂಲಕ ಉತ್ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಸುಭದ್ರ ಸರ್ಕಾರ ರಚಿಸಲು ಮತದಾರರು ಸಹಕರಿಸಬೇಕು. ಮತದಾನ ಒಂದು ಪವಿತ್ರ ಕರ್ತವ್ಯವಾಗಿದೆ.
ಪ್ರಜಾಪ್ರಭುತ್ವದ ಯಶಸ್ವಿಗಾಗಿ ಮತ ಹಾಕಿ
ಪ್ರಜಾಪ್ರಭುತ್ವದ ಯಶಸ್ವಿಗಾಗಿ ಅರ್ಹ ಮತದಾರರು ಮೇ.7 ರಂದು ನಡೆಯುವ ಮತದಾನದ ದಿನ ಮತಗಟ್ಟೆಗೆ ಬಂದು ಮತಚಲಾಯಿಸಬೇಕು.
ಚುನಾವಣೆ ಸಿಬ್ಬಂದಿಗೆ ಎರಡು ಹಂತದ ತರಬೇತಿ
ದೇವರಹಿಪ್ಪರಗಿ: ಮೇ.7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ರವಿವಾರ ಪ್ರಥಮ ಹಂತದ ತರಬೇತಿ ನೀಡಲಾಯಿತು.
ಚಿಕ್ಕೋಡಿ, ಬೆಳಗಾವಿಯಲ್ಲಿ ಬಿಜೆಪಿ ಗೆಲ್ಲಲೇಬೇಕು: ಅಗರವಾಲ್
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್‌ದಾಸ್​​ ಅಗರವಾಲ್​​ ಜಿಲ್ಲೆಯ ಬಿಜೆಪಿ ನಾಯಕರಿಗೆ ಖಡಕ್‌ ಸಂದೇಶ ರವಾನಿಸಿದ್ದಾರೆ.
ಸಾಂಸ್ಕೃತಿಕ ಬಂಡವಾಳವಾಗಿ ಬಳಕೆಯಾದ ಕುವೆಂಪು, ಬೇಂದ್ರೆ!
ಸಮಾಜದ ಪರಿವರ್ತನೆ, ಬದಲಾವಣೆಗೆ ಸಾಹಿತ್ಯ ಅಗತ್ಯವಾಗಿ ಬೇಕು. ಅಂತಹ ಸಮಾಜದ ಪರಿವರ್ತನೆಯ ಕೃತಿ ಇದಾಗಿದ್ದು, ಜಾತಿ -ವರ್ಣ ಅಪಾಯಕಾರಿ.
ಅನಿರೀಕ್ಷಿತ ದಾಳಿ ನಡೆಸಿ ಅಕ್ರಮ ಮದ್ಯ ಸಾಗಣೆ ತಪಾಸಣೆ ನಡೆಸಿ-ಜಿಲ್ಲಾಧಿಕಾರಿ
ತಂಡಗಳನ್ನು ರಚಿಸಿಕೊಂಡು ಅನಿರೀಕ್ಷಿತ ದಾಳಿ ಮೂಲಕ ಅಕ್ರಮ ಮದ್ಯ ಮಾರಾಟ ಮತ್ತು ಸಂಗ್ರಹಣೆ ಪ್ರಕರಣಗಳ ಪತ್ತೆಮಾಡಿ, ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಬೇಕು. ಹೆದ್ದಾರಿಗಳಲ್ಲಿ ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮದ್ಯ ಸಾಗಾಣಿಕೆ ಕುರಿತು ತೀವ್ರ ತಪಾಸಣೆ ನಡೆಸಿ ಪ್ರಕರಣ ದಾಖಲಿಸಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಅವೈಜ್ಞಾನಿಕ ಸೇತುವೆ: ಜಿಲೇಬಿ ಹಂಚಿ ಪ್ರತಿಭಟನೆ
ದಶಕಗಳ ಸಮಸ್ಯೆಯಾಗಿದ್ದ ಅಶೋಕ ಚಿತ್ರಮಂದಿರ ಎದುರಿನ ರೇಲ್ವೆ ಗೇಟ್ ಸಮಸ್ಯೆ ಪರಿಹರಿಸುವ ಹೆಸರಿನಲ್ಲಿ ಅತ್ಯಂತ ಅವೈಜ್ಞಾನಿಕ ರೇಲ್ವೆ ಕೆಳ ಸೇತುವೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸೇತುವೆಯಿಂದ ಬರುವ ವಾಹನ ಚಾಲಕರು, ಸವಾರರಿಗೆ ಜಿಲೇಬಿ ವಿತರಿಸುವ ಮೂಲಕ ಮಹಿಳಾ ಕಾಂಗ್ರೆಸ್‌ನಿಂದ ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಮತದಾನ ಪ್ರಮಾಣ ಹೆಚ್ಚಳಕ್ಕೆ ಮುಂದಾಗಿ
ವಿಜಯಪುರ: ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು
ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ ಕಡ್ಡಾಯ: ಹಿತೇಶ್ ಕೋಯಲ್
ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಹಿತೇಶ್ ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಪು: ಬಿಜೆಪಿ ಕಾರ್ಯಕರ್ತರ ಸಭೆ, ಮಂಡಲ ಪದಾಧಿಕಾರಿಗಳ ಪದಗ್ರಹಣ
ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
  • < previous
  • 1
  • ...
  • 11594
  • 11595
  • 11596
  • 11597
  • 11598
  • 11599
  • 11600
  • 11601
  • 11602
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved