• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದೇಶ್ವರನಿಗೆ ಎಣ್ಣೆ ಮಜ್ಜನ ಸೇವೆ
ಪ್ರಸಿದ್ಧ ಧಾರ್ಮಿಕ ಪುಣ್ಯ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ಎಣ್ಣೆ ಮಜ್ಜನ ಸೇವೆ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ವಿಧಿ ವಿಧಾನಗಳೊಂದಿಗೆ ಜರುಗಿತು.
ಬೆಳ್ತಂಗಡಿ: ರಾಜ್ಯ ನಿವೃತ್ತ ನೌಕರರ ಸಂಘ ತಾಲೂಕು ಸಭೆ
ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.
ಪೊನ್ನಂಪೇಟೆ: ಬಿಜೆಪಿ ಚುನಾವಣಾ ಪ್ರಚಾರ
ಮೈಸೂರು- ಕೊಡಗು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ಪೊನ್ನಂಪೇಟೆಯಲ್ಲಿ ಭಾನುವಾರ ನಡೆಯಿತು.
ಕೃಷಿಯಲ್ಲಿ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು: ಡಾ. ಅಬ್ದುಲ್ ಕರೀಮ್
ಕೃಷಿಯಲ್ಲಿ ಸೂಕ್ಷ್ಮಾಣುಜೀವಿಗಳ ಪಾತ್ರ ಬಹುಮುಖ್ಯವಾಗಿದ್ದು, ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಸಾವಯವ ಕೃಷಿಯ ಮಹತ್ವವನ್ನು ಅರಿಯಬೇಕು.
ಮೊತ್ತಹಳ್ಳಿ ಕೆರೆ ಖಾಲಿ; ಬೆಳೆ ರಕ್ಷಣೆಗೆ ಟ್ಯಾಂಕರ್ ನೀರು..!
ಮಂಡ್ಯ ತಾಲೂಕಿನ ಮೊತ್ತಹಳ್ಳಿ ಗ್ರಾಮದ ಹಲವಾರು ರೈತರು ತಾವು ಬೆಳೆದಿರುವ ತೆಂಗು, ಭತ್ತ, ಟೊಮೆಟೋ ಸೇರಿದಂತೆ ಇನ್ನಿತರ ಬೆಳೆಗಳನ್ನು ಕಾಪಾಡಿಕೊಳ್ಳಲು ಟ್ಯಾಂಕರ್ ನೀರು ಸರಬರಾಜು ಮಾಡುವವರ ಮೊರೆ ಹೋಗಿದ್ದಾರೆ. ಒಂದು ಟ್ಯಾಂಕರ್ ನೀರಿನ ಬೆಲೆ ೧೦೦೦ ರು. ಇದ್ದು, ಅನೇಕರು ಸಾಲ ಮಾಡಿ ಬೆಳೆಗಳಿಗೆ ನೀರು ಹರಿಸುತ್ತಿದ್ದಾರೆ. ಹಣಕಾಸಿನ ಮುಗ್ಗಟ್ಟು ಎದುರಿಸಲಾಗದೆ ಎಷ್ಟೋ ರೈತರು ಬೆಳೆಯನ್ನು ಕೈಚೆಲ್ಲಿ ಕುಳಿತಿದ್ದಾರೆ.
ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ: ಲಕ್ಷ್ಮಣ ಸವದಿ
ಪ್ರಧಾನಿ ಮೋದಿ ಜನರಿಗೆ ಮೋಸ ಮಾಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ನದಿಗಳನ್ನು ಜೋಡಣೆ ಮಾಡುವ ಕನಸ್ಸನ್ನು ಜನರಲ್ಲಿ ಬಿತ್ತಿ ಅವುಗಳನ್ನು ಪೂರ್ಣಗೊಳಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪ್ರಜಾಪ್ರಭುತ್ವ ಬಲಿಷ್ಠಗೊಳಿಸಲು ಮತದಾನ ಮಾಡಿ
ಮತದಾನದ ಸಂದರ್ಭದಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಮತದಾರರು ಬಲಿಯಾಗದೆ ಯೋಗ್ಯರಿಗೆ ಮತ ಚಲಾಯಿಸಿ, ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕು
ದೇವಾಲಯದ ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ
ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪುನರ್‌ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆಚರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.
ರಾಮರಾಜ್ಯದ ಪರಿಕಲ್ಪನೆ ಸಾಕಾರಗೊಳಿಸಲು ಕಾಂಗ್ರೆಸ್ ಸಂಕಲ್ಪ: ಹೆಬ್ಬಾಳ್ಕರ್‌
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷ ರಾಮರಾಜ್ಯದ ಪರಿಕಲ್ಪನೆ ಹೊಂದಿದೆ. ಬಸವಣ್ಣನವರ ತತ್ವ ಸಿದ್ಧಾಂತ, ಅಂಬೇಡ್ಕರ್ ಬರೆದ ಸಂವಿಧಾನದ ಆಶಯಗಳಿಗೆ ತಕ್ಕಂತೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.
52 ಲಕ್ಷಕ್ಕೆ ಏರಿಕೆಯಾದ ಎಚ್‌ಎಸ್‌ಆರ್‌ಪಿ ಅಳವಡಿಕೆ
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಏರಿಕೆ ಕಾಣುತ್ತಿದ್ದು, ಎರಡನೇ ತಿಂಗಳಲ್ಲಿ 34 ಲಕ್ಷ ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನೋಂದಣಿ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 11595
  • 11596
  • 11597
  • 11598
  • 11599
  • 11600
  • 11601
  • 11602
  • 11603
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved