• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳಿಗೆ ಉಳಿಗಾಲವಿಲ್ಲ.
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳಿಗೆ ಉಳಿಗಾಲವಿಲ್ಲ. ದೇಶ ರಕ್ಷಣೆಯೂ ಇಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಕೊಡಗು ಜಿಲ್ಲಾ ಬಿಜೆಪಿ, ಜಾತ್ಯತೀತ ಜನತಾ ದಳದ ಸಮನ್ವಯ ಸಭೆ
ಕೊಡಗಿನಲ್ಲಿ ಎರಡು ಪಕ್ಷದ ಮೈತ್ರಿ ಸಭೆ ನಡೆಯಿತು. ಚುನಾವಣೆಯನ್ನು ಜಂಟಿಯಾಗಿ ಎದುರಿಸುವ ತೀರ್ಮಾನ ಮಾಡಲಾಯಿತು.
ಪ್ರಯಾಸ ಪಟ್ಟು ಗೆದ್ದಿತ್ತು ಕಾಂಗ್ರೆಸ್
ಬಾಗಲಕೋಟೆ: ಸ್ವಾತಂತ್ರ್ಯದ ನಂತರ ನಡೆದ ಎಲ್ಲ ಲೋಕಸಭೆ ಚುನಾವಣೆಗಳಲ್ಲೂ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸುಳಿದ ಬಾಳೆಹಣ್ಣಿನಂತೆ ಇತ್ತು. ಆದರೆ, 1984ರಲ್ಲಿ ನಡೆದ ಚುನಾವಣೆಯಲ್ಲಿ ಮಾತ್ರ ಪ್ರಯಾಸದ ಗೆಲವು ಕಂಡಿತು. ಅದಕ್ಕೆ ಹತ್ತು ಹಲವಾರು ಕಾರಣಗಳಿದ್ದವು. 1984 ಇಸವಿ ಭಾರತದ ಇತಿಹಾಸದಲ್ಲಿ ಕರಾಳ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಆ ವರ್ಷ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆ ನಡೆಯಿತು. ಇದು ರಾಜಕೀಯದ ಮೇಲೂ ಪ್ರಭಾವ ಬೀರಿತು. ಇಂದಿರಾ ಹತ್ಯೆಯಿಂದಾಗಿ 7ನೇ ಲೋಕಸಭೆಯ ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜಿಸಲ್ಪಟ್ಟಿತ್ತು.
ಚಿತ್ರದುರ್ಗ: ಬಾಡೂಟ ಸೇವನೆ: 50ಕ್ಕೂ ಹೆಚ್ಚು ಜನರು ಅಸ್ವಸ್ತ
ಬಾಡೂಟ ಸೇವಿಸಿದ್ದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ತಗೊಂಡ ಘಟನೆ ತಾಲೂಕಿನ ಹಳೆಕುಂದೂರು ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸ್ಥಳಕ್ಕೆ ಹೊಸದುರ್ಗ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿ ಭೇಟಿ ನೀಡಿ ಅಸ್ವಸ್ತಗೊಂಡವರಿಗೆ ಚಿಕಿತ್ಸೆ ನೀಡಿದರು.
ಆಕಸ್ಮಿಕ ಅಗ್ನಿ ಅವಘಡ: ಕಾರು ಬೆಂಕಿಗಾಹುತಿ
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ!
ಬರಗಾಲದ ಸಮಯದಲ್ಲಿ ಕಲಘಟಗಿ, ಅಳ್ನಾವರ ಸೇರಿದಂತೆ ಕೆಲವು ತಾಲೂಕುಗಳ ಬಡ ಜನರು ಗೋವಾಕ್ಕೆ ವಲಸೆ ಹೋಗಲಿದ್ದಾರೆ ಎಂಬ ಮಾಹಿತಿ ಅರಿತ ಜಿಲ್ಲಾಡಳಿತವು ಅವರ ಕೈಗೆ ಕೆಲಸ ನೀಡುವ ಮೂಲಕ ತಮ್ಮೂರಲ್ಲೇ ಇರುವಂತೆ ನೋಡಿಕೊಳ್ಳಲು ಈ ಅಭಿಯಾನ ಶುರು ಮಾಡಿದೆ.
ತುಮಕೂರು ಲೋಕಸಭಾ ಕಣದಲ್ಲಿ 22 ಅಭ್ಯರ್ಥಿಗಳು
ತುಮಕೂರು ಲೋಕಸಭಾ ಕ್ಷೇತ್ರದಿಂದ 22 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಾಲೂಕು ಕಚೇರಿ ಬಳಿಯ ಶೌಚಾಲಯ ಶಿಪ್ಟ್‌ಗೆ ಶಾಸಕರ ಆದೇಶ
ತಾಲೂಕು ಕಚೇರಿ ಬಳಿಯ ಶೌಚಾಲಯ ಶಿಪ್ಟ್‌ಗೆ ಶಾಸಕರ ಆದೇಶ
ಕಾಂಗ್ರೆಸ್ ಗ್ಯಾರಂಟಿ ಲೋಕಸಭಾ ಚುನಾವಣೆಯವರೆಗೆ ಮಾತ್ರ: ಬಿ.ವೈ.ರಾಘವೇಂದ್ರ
ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ನಗರ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತ್ಯ, 15ರಿಂದ ಮೌಲ್ಯಮಾಪನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶನಿವಾರ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಯ ಪರೀಕ್ಷೆಗೆ ಶೇ.98.2ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
  • < previous
  • 1
  • ...
  • 11599
  • 11600
  • 11601
  • 11602
  • 11603
  • 11604
  • 11605
  • 11606
  • 11607
  • ...
  • 14472
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved