• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಅಭಿವೃದ್ಧಿ-ಕಾಂಗ್ರೆಸ್‌ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.
ಸಾಮಾನ್ಯರಿಗೂ ಉನ್ನತ ಹುದ್ದೆ ನೀಡುವ ಪಕ್ಷ ಬಿಜೆಪಿ: ಶೈಲೇಂದ್ರ ಬೆಲ್ದಾಳೆ
ಸರ್ವರ ಹಿತದ ಜೊತೆಗೆ ದೇಶದ ಸಮಗ್ರ ವಿಕಾಸಕ್ಕೆ ಬಿಜೆಪಿ ದುಡಿಯುತ್ತಿದೆ. ಬಿಜೆಪಿ ತನ್ನದೇ ಆದ ಸಿದ್ಧಾಂತ, ವಿಚಾರಧಾರೆಗಳ ಮೇಲೆ ಗಟ್ಟಿಯಾಗಿ ನಿಂತಿದೆ. ಸಣ್ಣ, ಸಣ್ಣ ಕಾರ್ಯಕರ್ತರಿಗೆ, ಸಾಮಾನ್ಯರಿಗೂ ದೊಡ್ಡ ಅವಕಾಶ ಕೊಡುವ ಏಕೈಕ ಪಕ್ಷವಿದು. ಕಾರ್ಯಕರ್ತರ ಶ್ರಮಕ್ಕೆ ಇಲ್ಲಿ ಮಾತ್ರ ಬೆಲೆಯಿದೆ ಎಂದು ಶೈಲೇಂದ್ರ ಬೆಲ್ದಾಲೆ ಬಿಜೆಪಿ 44ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಹೇಳಿದರು.
ಇದು ನನ್ನ ಕೊನೆ ಚುನಾವಣೆ
ಚಡಚಣ: ಇದು ನನ್ನ ಕೊನೆಯ ಚುನಾವಣೆ, ಇದೊಂದು ಬಾರಿ ನನ್ನನ್ನು ಆಶೀರ್ವದಿಸಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು. ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಂಜೆ ನಡೆದ ಪ್ರಚಾರ ಸಭೆ ಹಾಗೂ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಸುಮಾರು 42 ವರ್ಷ ನನ್ನ ರಾಜಕೀಯ ಜೀವನ ಆರಂಭಗೊಂಡಿದ್ದು ಈ ಭಾಗದಿಂದಲೇ. ಮನೆ ಮಗನಂತೆ ನನ್ನನ್ನು ಬೆಳಿಸಿದ ತಮಗೆ ಚಿರ ಋಣಿಯಾಗಿದ್ದೇನೆ ಎಂದರು.
ಅಲ್ಲಿಂದ ಬಂದು, ಇಲ್ಲಿಂದ ಹೋಗಿ ಗೆದ್ದು ಸೋತವರು
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಅಸ್ತಿತ್ವದಲ್ಲಿದ್ದ ಕನಕಪುರ ಮತ್ತು ಈಗಿನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಥಳೀಯರಿಗಿಂತ ಹೊರಗಿನಿಂದ ಬಂದ ಹೆಚ್ಚಿನ ರಾಜಕಾರಣಿಗಳು ಗೆಲುವು ಸಾಧಿಸಿದ್ದಾರೆ.ಈವರೆಗೆ ಕನಕಪುರ ಮತ್ತು ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಿಂದ 8 ಮಂದಿ ಆಯ್ಕೆಯಾಗಿದ್ದಾರೆ. ಇವರಲ್ಲಿ 5 ಮಂದಿ ಹೊರಗಿನವರಾದರೆ, 3 ಮಂದಿ ಮಾತ್ರ ಸ್ಥಳೀಯರಾಗಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ₹1.85 ಲಕ್ಷ ಕೋಟಿ ಅನುದಾನ ನಷ್ಟ

ಲೋಕಸಭಾ ಚುನಾವಣೆ ಸಮಯದಲ್ಲಿ ತೆರಿಗೆ ಅನ್ಯಾಯದ ಚರ್ಚೆ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕಕ್ಕೆ 1.85 ಲಕ್ಷ ಕೋಟಿ ರು. ನಷ್ಟ ವುಂಟಾಗಿದೆ - ಕೃಷ್ಣ ಬೈರೇಗೌಡ

ದೇಶಕಂಡ ಮುತ್ಸದ್ಧಿ ನಾಯಕ ಬಾಬು ಜಗಜೀವನರಾಮ್
ಡಾ.ಬಾಬು ಜಗಜೀವನರಾಮ ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ಅವಮಾನವನ್ನು ಮತ್ತು ಮೇಲಿ ಕೀಳು ಎನ್ನುವ ತಾರತಮ್ಯದ ಸವಾಲುಗಳನ್ನು ಎದುರಿಸಿ ಬೆಳೆದರು.
ಈವರೆಗೆ 262 ಕೋಟಿ ರು. ಚುನಾವಣಾ ಅಕ್ರಮ ವಸ್ತು ಜಪ್ತಿ
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ತನಿಖೆ ತಂಡಗಳು ರಾಜ್ಯದಲ್ಲಿ ಈವರೆಗೆ 35 ಕೋಟಿ ರು. ನಗದು ಸೇರಿದಂತೆ 262 ಕೋಟಿ ರು. ಮೊತ್ತದ ವಿವಿಧ ವಸ್ತುಗಳನ್ನು ಜಪ್ತಿ ಮಾಡಿವೆ.
ಅಕ್ರಮ ಗೋಮಾಂಸ ಸಾಗಣೆ; ಹೆದ್ದಾರಿಯಲ್ಲಿ ಉರುಳಿ ಬಿದ್ದ ಟೆಂಪೋ
ಘಟನೆಯಲ್ಲಿ ಟೆಂಪೋ ಚಾಲಕ ಸೇರಿದಂತೆ ಹಲವರು ಗಾಯಗೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಮಂಡ್ಯ - ಮದ್ದೂರಿನ ಹಲವು ನಿಗೂಢ ಸ್ಥಳಗಳಲ್ಲಿ ಗೋವುಗಳನ್ನು ವಧೆ ಮಾಡಿದ ನಂತರ ಬೊಲೆರೋ ಟೆಂಪೋದಲ್ಲಿ ಗೋಮಾಂಸವನ್ನು ಬೆಂಗಳೂರಿಗೆ ಸಾಗಾಣಿಕೆ ಮಾಡಲಾಗುತ್ತಿತ್ತು.
ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪನೆ ಖಚಿತ
ನಮ್ಮ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಈ ಯೋಜನೆಯಿಂದ ಮನೆ ಮನೆ ಬಾಗಿಲಿಗೆ ಹೋಗಿ ಮತ ಕೇಳಲು ಕಾರ್ಯಕರ್ತರಿಗೆ, ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಹೇಳಿದರು.
ಡಿಕೆಸು ವಿರುದ್ಧ ಲಕ್ಷ ಅಂತರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ ಠೇವಣಿ ಕಳೆದುಕೊಳ್ಳಲಿದ್ದು, 3-4 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ ಅಗರವಾಲ್‌ ಭವಿಷ್ಯ ನುಡಿದಿದ್ದಾರೆ.
  • < previous
  • 1
  • ...
  • 11600
  • 11601
  • 11602
  • 11603
  • 11604
  • 11605
  • 11606
  • 11607
  • 11608
  • ...
  • 14471
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved