• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ, ಶೈಕ್ಷಣಿಕ ಅಭಿವೃದ್ಧಿ: ಜಾಲಪ್ಪ ಆಶಯಗಳಿಗೆ ಬದ್ಧ
ದೊಡ್ಡಬಳ್ಳಾಪುರ: ಹಿಂದುಳಿದ ವರ್ಗಗಳ ಅಭ್ಯುದಯ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಒತ್ತು ನೀಡಿದ್ದ ಹಿರಿಯ ಮುತ್ಸದ್ದಿ ಆರ್.ಎಲ್.ಜಾಲಪ್ಪ ಅವರ ಆಶಯಗಳ ಸಾಕಾರಕ್ಕೆ ಒತ್ತು ನೀಡಿ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಚ್.ನಾಗರಾಜ ಹೇಳಿದರು.
ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸರ್ಕಾರಿ ಯೋಜನೆ ಸಾಲ ಮಂಜೂರಾತಿಗೆ ಸಿಬಿಲ್ ಪರಿಗಣನೆ ಬೇಡ
ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಾಕೀತು ಮಾಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಫಾಯಿ ಕರ್ಮಚಾರಿ ಹಾಗೂ ದಿವ್ಯಾಂಗರ ರಾಷ್ಟ್ರೀಯ ಹಣಕಾಸು ಹಾಗೂ ಅಭಿವೃದ್ಧಿ ನಿಗಮಗಳ ಅನುದಾನದಡಿ ನೀಡುವ ಸಾಲ ಸೌಲಭ್ಯ ಯೋಜನೆಗಳ ಅನುಷ್ಠಾನದ ಕುರಿತು ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಒದಗಿಸುವಂತೆ ಸೂಚಿಸಿದರು.
ಆರ್‌ವಿಎನ್‌ ವಿರುದ್ಧ ಮಾಜಿ ಸಚಿವ ರಾಜೂಗೌಡ ವಾಗ್ದಾಳಿ
ಆರ್‌ವಿಎನ್‌ ವಿರುದ್ಧ ಮಾಜಿ ಸಚಿವ ರಾಜೂಗೌಡ ವಾಗ್ದಾಳಿಶಾಸಕರು ಕ್ರೀಡೆಗೆ ಎಷ್ಟು ಅನುದಾನ ತಂದಿದ್ದಾರೆಂದು ತಿಳಿಸಲಿ । ಆರೋಪಕ್ಕೆ ಮಾಜಿ ಸಚಿವ ರಾಜೂಗೌಡ ತಿರುಗೇಟು
ಅರಿವಿನ ಕೊರತೆ ಸನಾತನ ಧರ್ಮದ ನಾಶದ ಮಾತು: ಸಿ.ಟಿ ರವಿ
ಧರ್ಮದ ಉಳಿವಿಗೆ ಯಾರಿರಬೇಕೆಂದು ಅರಿತು ಮತ ಚಲಾಯಿಸಿ, ಲಿಂಗಸುಗೂರಲ್ಲಿ ಕೃತಿ ಬಿಡುಗಡೆ ಮಾಡಿದ ಬಿಜೆಪಿ ಹಿರಿಯ ಮುಖಂಡ
ಪುತ್ರ ವಿನಯ್‌ ರಾಜಕೀಯ ಪ್ರವೇಶಕ್ಕಾಗಿ ಸಚಿವ ತಿಮ್ಮಾಪೂರ ಕಸರತ್ತು
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಪುತ್ರ ವಿನಯ್ ಸಂಗಡ ಸೋಮವಾರ ಚಿತ್ರದುರ್ಗ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸೂಕ್ಷ್ಮವಾಗಿ ಪುತ್ರ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸುವ ವಿಷಯ ಪ್ರಸ್ತಾಪಿಸಿದರು.
ಅಪಘಾತ: 2 ಗಂಟೆ ಕಾಲ ಟ್ರಾಫಿಕ್ ಜಾಮ್
ಅಪಘಾತ: 2 ಗಂಟೆ ಕಾಲ ಟ್ರಾಫಿಕ್ ಜಾಮ್
ಮತದಾರರ ಪಟ್ಟಿಗೆ ಸೇರಲು ಹರಸಾಹಸ
ಪದವೀಧರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗಾಗಿ ಸಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ವಿಧಿಸಲಾಗಿರುವ ಕಟ್ಟುಪಾಡುಗಳು ಈಶಾನ್ಯದ ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪದವೀಧರರು ಮತದಾರರ ಯಾದಿ ಸೇರಲು ಹರಸಾಹಸ ಮಾಡುವಂತಾಗಿದೆ.
ಬಸವಣ್ಣನವರ ಭಾವಚಿತ್ರ ವಿರೂಪ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ
ಬಸವಣ್ಣನವರ ಭಾವಚಿತ್ರ ವಿರೂಪ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ
ವಿರೋಧದ ನಡುವೆಯೂ ಸ್ಥಳ ಹುಡುಕಾಟದಲ್ಲಿ ಜಿಲ್ಲಾಡಳಿತ
ರಾಮನಗರ: ಬ್ರ್ಯಾಂಡ್‌ ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕಸ ವಿಲೇವಾರಿ ಘಟಕಕ್ಕಾಗಿ ತೀವ್ರ ವಿರೋಧದ ನಡುವೆಯೂ ಜಿಲ್ಲಾಡಳಿತ ಭೂಮಿ ಒದಗಿಸಲು ತೀರ್ಮಾನಿಸಿದೆ.
  • < previous
  • 1
  • ...
  • 11600
  • 11601
  • 11602
  • 11603
  • 11604
  • 11605
  • 11606
  • 11607
  • 11608
  • ...
  • 11694
  • next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್‌ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್‌ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್‌ಡಿಕೆ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved