• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗೋಡಿ-ರಂಗಾಪುರ ಶ್ರೀಮಠಕ್ಕೆ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಭೇಟಿ
ಕಲ್ಪತರು ನಾಡಿನ ಸುಪ್ರಸಿದ್ಧ ಶ್ರೀಮಠಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.
ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಬೆಂಬಲಿಸಿ: ಮಾವಳ್ಳಿ ಶಂಕರ್
ರಾಮನಗರ: ಸಂವಿಧಾನಕ್ಕೆ ಎದುರಾಗಿರುವ ಗಂಡಾಂತರ ಮತ್ತು ಪ್ರಜಾಪ್ರಭುತ್ವಕ್ಕೆ ಒದಗಿರುವ ಅಪಾಯವನ್ನು ಸೂಕ್ಷ್ಮವಾಗಿ ಗ್ರಹಿಸಿ ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.
ಮೋದಿ ಜನಪ್ರಿಯ ಕಾರ್ಯಕ್ರಮಗಳೇ ಮತಯಾಚನೆಗೆ ಶ್ರೀ ರಕ್ಷೆ
ಪ್ರಧಾನಿ ನರೇಂದ್ರ ಮೋದಿಯವರ ಕಳೆದ ಹತ್ತು ವರ್ಷಗಳಲ್ಲಿನ ನೂರಾರು ಯೋಜನೆಗಳೇ ಮತಯಾಚನೆಗೆ ಶ್ರೀರಕ್ಷೆಯಾಗಿವೆ. ಅವುಗಳನ್ನು ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಮತದಾರರ ಬಳಿ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್ ನವೀನ್ ಹೇಳಿದರು.
ಮತದಾನ ಜಾಗೃತಿಗೆ ಶಾಲಾ ಮಕ್ಕಳಿಂದ ಪತ್ರ ಚಳವಳಿ
ಖಾನಾಪುರ: ತಾಲೂಕಿನ ಮಂಗೇನಕೊಪ್ಪ ಗ್ರಾಮದ ಡಿಜಿಟಲ್ ಗ್ರಂಥಾಲಯದಲ್ಲಿ ಶನಿವಾರ ಮತದಾನ ಜಾಗೃತಿಗಾಗಿ ಶಾಲಾ ಮಕ್ಕಳಿಂದ ಪತ್ರ ಚಳವಳಿ ಕಾರ್ಯಕ್ರಮ ಜರುಗಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಹಾಗೀರದಾರ ಪತ್ರ ಚಳವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಕ್ಕಳಿಗೆ ಮತದಾನ ಮಹತ್ವ ವಿವರಿಸಿ ಪಾಲಕರಿಗೂ ಮತದಾನ ಮಾಡುವಂತೆ ತಿಳಿ ಹೇಳುವಂತೆ ಸೂಚಿಸಿದರು.
ಅತೀ ಹೆಚ್ಚು ತಾಪಮಾನ: ಮುಂಜಾಗ್ರತಾ ಕ್ರಮಕ್ಕೆ ಸಲಹೆ
ಭಾರತೀಯ ಹವಾಮಾನ ಇಲಾಖೆ ಸೂರ್ಯನ ಬಿಸಿಲು ಮತ್ತು ಬಿಸಿ ಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚೆರಿಕೆಯನ್ನು ನೀಡಿದೆ. ಮುಂಜಾಗ್ರತಾ ಕಮವಾಗಿ ಸಲಹೆಗಳನ್ನು ನೀಡಿದೆ.
ಕಾಗೇರಿ ಭೇಟಿಯಾದ ಜೆಡಿಎಸ್ ಮುಖಂಡರು
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶನಿವಾರ ಪಟ್ಟಣದಲ್ಲಿ ತಾಲೂಕಿನ ಜೆಡಿಎಸ್ ಮುಖಂಡರು ಭೇಟಿಯಾಗಿ ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚಿಸಿದರು.
ಕೂಲಿಕಾರರ ಮಕ್ಕಳಿಗೆ ಜೋಗುಳ ಹಾಡುತ್ತಿರುವ ಆರೈಕೆದಾರರು
ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳ ಆರೈಕೆಗಾಗಿ ಕೂಸಿನ ಮನೆಗಳು ಆರಂಭವಾಗಿದ್ದು, ಆರೈಕೆದಾರರು ಜೋಗುಳ ಹಾಡುತ್ತ ಮಕ್ಕಳ ಲಾಲನೆ ಪಾಲನೆ ಮಾಡುತ್ತಿದ್ದಾರೆ.
ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ನಮೋ: ಚಕ್ರವರ್ತಿ ಸೂಲಿಬೆಲೆ
ದೇಶಾದ್ಯಂತ ಮೋದಿ ಅಲೆ ಮೊಳಗುತ್ತಿದೆ. ವಿರೋಧ ಪಕ್ಷದವರ ಮಾತಿನಲ್ಲಿಯೂ ಮೋದಿಯವರ ಹೆಸರು ಕೇಳಿ ಬರುತ್ತಿರುವುದರಿಂದ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗುವುದು ಖಚಿತ ಎಂದು ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಮೊಬೈಲ್‌ ಡಿ-ಅಡಿಕ್ಷನ್‌ ಸೆಂಟರ್‌ ಆರಂಭ ಆತಂಕ: ಪ್ರೊ.ಎಂ.ಕೃಷ್ಣೇಗೌಡ
ಮೊಬೈಲ್‌ ಬಂದ ನಂತರದಲ್ಲಿ ನಮಗೆ ಪ್ರಾಧಾನ್ಯತೆಗಳೇ ಇಲ್ಲವಾಗಿದೆ. ಮೊದಲು ಯಾವುದಕ್ಕೆ ಪ್ರಾಧಾನ್ಯತೆ ಕೊಡಬೇಕು, ನಂತರ ಯಾವುದಕ್ಕೆ ನೀಡಬೇಕು ಎನ್ನುವುದು ಗೊತ್ತೇ ಇಲ್ಲದಂತೆ ವರ್ತಿಸುತ್ತಿದ್ದೇವೆ. ವಿದ್ಯಾರ್ಥಿಗಳು ಮೊಬೈಲ್‌ನ್ನು ಅತಿ ಹೆಚ್ಚಾಗಿ ಬಳಸುತ್ತಿದ್ದು, ಅದನ್ನು ಕಡಿಮೆ ಮಾಡಬೇಕು.
ಕೃಷಿ ಉತ್ಪನ್ನಗಳ ದರ ನಿಗದಿಗೆ ಕಾನೂನು ಚೌಕಟ್ಟು ಅಗತ್ಯ : ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ
ಚುನಾವಣೆ ಹತ್ತಿರವಾಗುತ್ತಿದ್ದಂತೆ ಭಾವನಾತ್ಮಕ ವಿಚಾರಗಳು, ವಿಭಜಕ ನಿರೂಪಣೆಗಳು ಸ್ವಲ್ಪ ಹಿಂದೆ ಸರಿದು ರೈತರ ಗಂಭೀರ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿರುವುದು ಸ್ವಾಗತಾರ್ಹ. ಆದರೂ, ಅನುಷ್ಠಾನದ ಬಗ್ಗೆ ಸ್ಪಷ್ಟ ಭರವಸೆ ಪಡೆಯುವುದು ಅಗತ್ಯ
  • < previous
  • 1
  • ...
  • 11602
  • 11603
  • 11604
  • 11605
  • 11606
  • 11607
  • 11608
  • 11609
  • 11610
  • ...
  • 14468
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved