• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಕಾಮಗಾರಿ ಗುಣಮಟ್ಟದ ಗೊಂದಲ ನಿವಾರಿಸಿ
ಜೆಜೆಎಂ ಕಾಮಗಾರಿ ಗುಣಮಟ್ಟದ ಗೊಂದಲ ನಿವಾರಿಸಿದಿಶಾ ಸಮಿತಿ ಸಭೆಯಲ್ಲಿ ಖೂಬಾ । 500 ಮೇಗಾ ವ್ಯಾಟ್ ಸೋಲಾರ್ ಪಾರ್ಕ್‌ಗೆ 250 ಎಕರೆ ಜಮೀನಿನ ಒಪ್ಪಿಗೆ ಪತ್ರ
8 ವರ್ಷದ ಬಳಿಕ ಸೆರೆ ಸಿಕ್ಕ ಗಾಂಜಾ ಸಾಗಾಟ ಆರೋಪಿ
ಈ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಕೂಡ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರಿಗೂ ಸಿಗದೇ ತಪ್ಪಿಸಿಕೊಂಡು ಓಡಾಡಿಕೊಂಡಿದ್ದ ಆರೋಪಿಯನ್ನು ಸದಾಶಿವಗಡದ ರಾಜಕೇನಿಭಾಗದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಭಾರತ ವಿಶ್ವಕಪ್ ಕ್ರಿಕೆಟ್ ಗೆಲ್ಲಲಿದೆ -ಅಜರುದ್ದೀನ್‌
ಸದ್ಯ ನಡೆಯುತ್ತಿರುವ ವಿಶ್ವಕಪ್‌ ಕ್ರಿಕೆಟ್ ಟ್ರೋಫಿಯನ್ನು ಭಾರತವೇ ಗೆಲ್ಲಲಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ ಅಜರುದ್ದೀನ್‌ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳಾದೇವಿ ದೇವಳದಲ್ಲಿ ಮುಸ್ಲಿಮರ ವ್ಯಾಪಾರ ಬೇಡ: ಮುತಾಲಿಕ್
ಮುಸ್ಲಿಮರಿಗೆ ಹಿಂದುಗಳ ಆಸ್ತಿಕತೆ ಬೇಡ, ವ್ಯಾಪಾರ ಬೇಕು, ಲಾಭ ಬೇಕು ಎಂದರೆ ಹೇಗೆ?
ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌
ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌ರಾಯಚೂರು ಮೃತ ದ್ವಿಚಕ್ರ ವಾಹನ ಸವಾರನ ಪ್ರಕರಣದಲ್ಲಿ ಆದೇಶ । 8.8 ಲಕ್ಷ ರು. ಪರಿಹಾರ 15 ಲಕ್ಷ ರು.ಗೆ ಹೆಚ್ಚಿಸಿ ಕೋರ್ಟ್‌
ಕಾಡಾನೆ ಕುರಿತು ಜನಜಾಗೃತಿ
ನೇಚರ್ ಕನ್ಸರ್ವೇಷನ್ ಫೌಂಡೇಶನ್ ಮೈಸೂರು, ಕರ್ನಾಟಕ ಅರಣ್ಯ ಇಲಾಖೆ ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಆನೆ ಮತ್ತು ಜನರ ಹೊಂದಾಣಿಕೆ ಕುರಿತಂತೆ ಜನಜಾಗೃತಿಯನ್ನು ಮೂಡಿಸಲಾಯಿತು.
ಬೆಳೆ ಹಾನಿ ಪರಿಹಾರ ನೀಡದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ
3015ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ
ಕಾಟಾಚಾರಕ್ಕೆ ಬರಗಾಲ ಘೋಷಣೆ: ಗುತ್ತೇದಾರ
ಪ್ರಸ್ತುತವಾಗಿ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಸೃಷ್ಟಿಯಾಗಿದೆ. ಸರ್ಕಾರ ಈಗಾಗಲೇ ಬರಗಾಲ ಎಂದು ಘೋಷಣೆ ಮಾಡಿ ಒಂದು ತಿಂಗಳು ಕಳೆದರೂ ಈವರೆಗೂ ಪರಿಹಾರ ಕಾರ್ಯವನ್ನು ಆರಂಭಿಸಿಲ್ಲ. ಶೀಘ್ರವಾಗಿ ಸಮೀಕ್ಷೆ ಕಾರ್ಯ ಕೈಗೊಂಡು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ನಗರಸಭೆಗೆ ಬೀಗ ಜಡಿದು ಕಾಂಗ್ರೆಸ್ ಪ್ರತಿಭಟನೆ
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರು, ಪೌರಾಯುಕ್ತರ ಕಚೇರಿ ಕೊಠಡಿಗಳಿಗೆ ಬೀಗ ಜಡಿದು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಮಂಗಳವಾರ ನಗರಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು
  • < previous
  • 1
  • ...
  • 11604
  • 11605
  • 11606
  • 11607
  • 11608
  • 11609
  • 11610
  • 11611
  • 11612
  • ...
  • 11709
  • next >
Top Stories
ಇನ್ನು ಸರ್ಕಾರದಿಂದಲೇ 108 ಆ್ಯಂಬುಲೆನ್ಸ್‌ಗಳ ನಿರ್ವಹಣೆ
ಆರ್‌ಸಿಬಿ ಪರೇಡ್‌ ಗೊಂದಲವೂ ಕಾಲ್ತುಳಿತಕ್ಕೆ ಕಾರಣ?
'ದಕ್ಷಿಣ ಕನ್ನಡದಲ್ಲಿ ಹಿಂದೂಗಳಿಗಷ್ಟೇ ಗಡೀಪಾರು ನೋಟಿಸ್‌ ನೀಡಿಲ್ಲ'
ಪೊಲೀಸ್ ಆಯುಕ್ತ ಸೇರಿ ಐವರ ತಲೆದಂಡ : ಕರ್ತವ್ಯ ಲೋಪದ ಕಾರಣ
ಮಕ್ಕಳ ಸಾವಿನ ನೋವು ತಡೆಯಲು ಆಗ್ತಿಲ್ಲ : ಡಿ.ಕೆ.ಶಿವಕುಮಾರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved