• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಯತ್ರಮ್ಮ ಮೊದಲ ಸಂಸದೆಯಾದರೆ ಇತಿಹಾಸ ಸೃಷ್ಟಿ
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಗೆಲ್ಲುವುದು ನಿಶ್ಚಿತವಾಗಿದೆ. ಕನಿಷ್ಠ 2 ಲಕ್ಷ ಮತಗಳಿಗೂ ಅಧಿಕ ಅಂತರದಲ್ಲಿ ಗಾಯತ್ರಮ್ಮ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿ ಮಾಡುತ್ತೇವೆ ಎಂದು ಚನ್ನಗಿರಿ ಬಿಜೆಪಿ ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ ಘೋಷಿಸಿದ್ದಾರೆ.
ನಿರ್ಭತಿಯಿಂದ ಮತ ದಾನ ಮಾಡಿ
ನಿರ್ಭತಿಯಿಂದ ಮತದಾನ ಮಾಡಿ ಸುಭದ್ರ ದೇಶ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಬೇಕು
ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ
ಲೋಕಸಭೆ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಇಬ್ಭಾಗವಾಗಲಿದ್ದು, ಮತ್ತೆ ರಾಜ್ಯದಲ್ಲಿ ವಿಧಾನಸಭೆಯ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹಾವೇರಿ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಸಮಾನತೆ ಸಮಾಜಕ್ಕೆ ನಿರ್ಮಾಣಕ್ಕೆ ಡಾ.ಜಗಜೀವನ್‍ರಾಂ ಕೊಡುಗೆ ಅಪಾರ: ನವೀನ್‌ ಕುಮಾರ್‌
ಸೋಮವಾರಪೇಟೆ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ , ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್‍ರಾಂ ಜನ್ಮ ದಿನಾಚರಣೆ ನಡೆಯಿತು.
ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ
ಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಮತದಾನದ ಕುರಿತು ಜಾಗೃತಿ ಟ್ಯಾಬ್ಲೋ ಸಂಚಾರಕ್ಕೆ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾನದ ಕುರಿತು ಜಾಗೃತಿ ಮುಡಿಸಲು ಜಿಲ್ಲೆಯಲ್ಲಿ ಸಂಚರಿಸಲಿರುವ ಸ್ವೀಪ್ ಟ್ಯಾಬ್ಲೋಗೆ ಚಾಲನೆ.
19 ಲೋಕಸಭಾ ಕ್ಷೇತ್ರಗಳಲ್ಲಿ ಎಸ್‌ಯುಸಿಐಸಿ ಸ್ಪರ್ಧೆ: ಸೋಮಶೇಖರ
ರಾಜ್ಯದ 19 ಸೇರಿ ದೇಶದ 151 ಲೋಕಸಭಾ ಕ್ಷೇತ್ರಗಳಲ್ಲಿ ಸೋಷಲಿಸ್ಟ್‌ ಯೂನಿಟ್‌ ಸೆಂಟರ್‌ ಆಫ್‌ ಇಂಡಿಯಾ (ಕಮ್ಯೂನಿಸ್ಟ್‌-ಎಸ್‌ಯುಸಿಐ-ಸಿ) ಪಕ್ಷ ಸ್ಪರ್ಧಿಸುತ್ತಿದ್ದು, ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ರಾಯಚೂರು ಕ್ಷೇತ್ರದಿಂದ ರಾಮಲಿಂಗಪ್ಪ ಅವರನ್ನು ಕಣಕ್ಕಿಳಿಸಲಾಗುತ್ತಿದೆ
ಜನರ ಮುಂದೆ ಮೋದಿ ಹವಾ ಈಗ ಠುಸ್ಸಾಗಿದೆ
ಪುಲ್ವಾಮಾ ದಾಳಿಯಲ್ಲಿ ನಮ್ಮ ದೇಶದ ಸೈನಿಕರನ್ನು ಬಲಿ ಪಡೆದವರಾರು ಎಂಬುದು ಇದುವರೆಗೆ ತನಿಖೆಯಾಗಿಲ್ಲ.
ಹಸಿರು ಕ್ರಾಂತಿ ಮೂಲಕ ಭಾರತವನ್ನು ಕಾಪಾಡಿದ ಬಾಬು ಜಗಜೀವನ್‌ ರಾಂ: ಕೆಂಚಮಾರಯ್ಯ
ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಸ್ವತಂತ್ರ ಭಾರತವನ್ನು ಹಸಿವಿನಿಂದ ಕಾಪಾಡಿದ್ದು ಬಾಬು ಜಗಜೀವನ್‌ರಾಂ ಅವರ ಹಸಿರು ಕ್ರಾಂತಿ. ಇಂದು ಆಹಾರ ಬೆಳೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದ್ದರೆ, ಅದಕ್ಕೆ ಮೂಲ ಕಾರಣಕರ್ತರು ನಮ್ಮ ಜಗಜೀವನರಾಂ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸಂಯುಕ್ತಾ ಪಾಟೀಲ ಭರ್ಜರಿ ಪ್ರಚಾರ
ಬಾಗಲಕೋಟೆಯ ಮನೆ ಮಗಳಾಗಿ ಅವರು ಮತ ಕೇಳುತ್ತಿದ್ದು, ಪ್ರಚಾರದ ವೇಳೆಯೇ ಜನರ ಕಷ್ಟಗಳಿಗೂ ಸ್ಪಂದಿಸುತ್ತಿದ್ದಾರೆ.
  • < previous
  • 1
  • ...
  • 11604
  • 11605
  • 11606
  • 11607
  • 11608
  • 11609
  • 11610
  • 11611
  • 11612
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved