• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
108 ಸಮಸ್ಯಾತ್ಮಕ ಹಳ್ಳಿಗಳಿಗೆ ನೀರು ಒದಗಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ಗ್ರಾಪಂ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರುಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳ ಸಂರಕ್ಷಣೆ, ನಿರ್ವಹಣೆ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಜನ, ಜಾನುವಾರುಗಳಿಗೆ ನೀರು ಒದಗಿಸಬೇಕು
ನೂರಕ್ಕೆ ನೂರು ಗೆದ್ದು ಬರುತ್ತೇನೆ: ಕೆ.ಎಸ್‌. ಈಶ್ವರಪ್ಪ ವಿಶ್ವಾಸ
ಶಿವಮೊಗ್ಗ ನಗರದ ಮಿಳಘಟ್ಟದಲ್ಲಿ ಮರಾಠ ಸಮಾಜದಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಪರ ಪ್ರಚಾರ ಪೂರ್ವಭಾವಿ ಸಭೆಯಲ್ಲಿ ಈಶ್ವರಪ್ಪರನ್ನು ಸಮಾಜದ ಮುಖಂಡರು ಅಭಿನಂದಿಸಿದರು.
ಮಡಿಕೇರಿ ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‌ರಾಂ ಜಯಂತಿ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶುಕ್ರವಾರ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಉದ್ಘಾಟಿಸಿದರು.
ಬಾವಿಗೆ ಬಿದ್ದು ಬದುಕಿದ ಮಗು ಪೋಷಕರಿಗೆ ಎಫ್‌ಐಆರ್‌ ಸಂಕಷ್ಟ
ಕೊಳವೆ ಬಾವಿಯಲ್ಲಿ ಬಿದ್ದ ಮಗ ಸಾತ್ವಿಕ್‌ ಸುರಕ್ಷಿತವಾಗಿ ಹೊರಬಂದ ಖುಷಿಯಲ್ಲಿದ್ದಾರೆ ಪೋಷಕರು. ಇದರ ಮಧ್ಯೆ ಅವಘಡಕ್ಕೆ ಕಾರಣವಾದ ರೈತನ ಮೇಲೆ ಹಾಗೂ ಬೋರ್‌ವೆಲ್ ಕೊರೆದು ಮುಚ್ಚಳ ಹಾಕದೆ ಹಾಗೇ ಬಿಟ್ಟಿರುವ ಬೋರ್‌ವೆಲ್ ಏಜೆನ್ಸಿ ಮೇಲೆ ಎಫ್‌ಐಆರ್ ದಾಖಲು ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿರುವುದು ಅವರ ಸಂಕಷ್ಟಕ್ಕೆ ಕಾರಣವಾಗಿದೆ.
ಮತದಾನ ಹೆಚ್ಚಳಕ್ಕೆ ಮಹಿಳಾ ಸ್ವಸಹಾಯ ಸಂಘಗಳು ಶ್ರಮಿಸಲಿ
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಂಘಟನೆಗಳು ಪ್ರಬಲವಾಗಿವೆ, ಗ್ರಾಮೀಣ ಪ್ರದೇಶದ ಜನರ ಜತೆ ನಿರಂತರವಾಗಿ ಒಡನಾಟ ಇಟ್ಟುಕೊಂಡಿರುವ ಮಹಿಳಾ ಸಂಘಟನೆ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು
ಮುನಿರತ್ನ ತರ ನಾನು ಹೇಡಿಯೂ ಅಲ್ಲ, ಕೇಡಿಯೂ ಅಲ್ಲ
ಕನಕಪುರ: ಶಾಸಕ ಮುನಿರತ್ನ ತರ ನಾನು ಹೇಡಿಯೂ ಅಲ್ಲ ಕೇಡಿಯೂ ಅಲ್ಲ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಬಾಬೂಜಿ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು
ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ ಮೂಲಕ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗ್ಯಾರಂಟಿ ಕೊಟ್ಟ ಮೇಲೆ ಪ್ರಚಾರ ಏಕೆ?
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಹಿಂದ ಮತಗಳ ಗಮನದಲ್ಲಿಟ್ಟುಕೊಂಡು ಚುನಾವಣೆ ಮಾಡುತ್ತಿದೆ. ಆದರೆ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದ ನಾಯಕರಾಗಿದ್ದಾರೆ.
ನಾಪೋಕ್ಲು ಶ್ರೀ ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವ
ನಾಪೋಕ್ಲಿನ ಶ್ರೀ ಪೊನ್ನುಮುತ್ತಪ್ಪ ದೇವಾಲಯದ ವಾರ್ಷಿಕ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ಬುಧವಾರ ಬೆಳಗ್ಗೆ ಗಣಪತಿ ಹೋಮದೊಂದಿಗೆ ಉತ್ಸವ ಆರಂಭಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಜಲ ಸಾರಿಗೆಯಿಂದ ಆರ್ಥಿಕ ಶಕ್ತಿ ಸದೃಢ: ಜಯರಾಮ್‌ ರಾಯಪುರ
ರಾಜ್ಯದಲ್ಲಿ ಕಾರವಾರ ಬಂದರು ಮೂಲಕ ಹೆಚ್ಚಿನ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅವಕಾಶಗಳಿದ್ದು, ಈ ಬಂದರನ್ನು 5 ಹಂತದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಬಂದರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯರಾಮ್ ರಾಯಪುರ ತಿಳಿಸಿದರು.
  • < previous
  • 1
  • ...
  • 11605
  • 11606
  • 11607
  • 11608
  • 11609
  • 11610
  • 11611
  • 11612
  • 11613
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved