• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆ: ಕ್ರಮಕ್ಕೆ ಒತ್ತಾಯ
ಶಿವಮೊಗ್ಗದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಮತ್ತು ಭಾವಚಿತ್ರಗಳ ಬಳಸಿದವರ ಮೇಲೆ ತಕ್ಷಣವೇ ಎಫ್‌ಐಆರ್ ದಾಖಲಿಸಿ ಮೆರವಣಿಗೆಯಲ್ಲಿ ಬಳಸಿದ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಶರಾವತಿ ಪಂಪ್ಡ್ ಸ್ಟೋರೇಜ್‌ಗೆ ಒಕ್ಕೊರಲ ವಿರೋಧ
ರಾಜ್ಯ ಸರ್ಕಾರದ ಬಹುನಿರೀಕ್ಷಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಸಾರ್ವಜನಿಕರು, ಇತಿಹಾಸ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು.
ಬೀದಿನಾಯಿಗಳ ಹಾವಳಿ: ಅಧಿಕಾರಿಗಳ ವಿರುದ್ಧ ಪುರಸಭೆ ಸದಸ್ಯರ ಆಕ್ರೋಶ
ಬೀರೂರು, ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸರ್ವಾಜನಿಕರು ಮತ್ತು ವಿದ್ಯಾರ್ಥಿಗಳಿಗೆ ಉಪಟಳ ನೀಡುತ್ತಿರುವ ಬಗ್ಗೆ ಅನೇಕ ಬಾರಿ ಸಾಮಾನ್ಯ ಸಭೆಗಳಲ್ಲಿ ದೂರು ನೀಡಿದರೂ ಸಹ ಅಧಿಕಾರಿಗಳು ನಾಯಿಗಳ ನಿಯಂತ್ರಿಸಿ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಆಶ್ರಯ ಮನೆ ವಿತರಣೆಗೆ ನಿರ್ಣಯ
ಕೊಪ್ಪ, ಹಲವು ದಶಕದಿಂದ ನೆನೆಗುದಿಗೆ ಬಿದ್ದಿದ್ದ ಕೊಪ್ಪ ಪಟ್ಟಣ ಪಂಚಾಯಿತಿ ಆಶ್ರಯ ಮನೆ ನಿವೇಶನ ಹಂಚಿಕೆ ಸಮಸ್ಯೆಗೆ ಅಂತಿಮ ರೂಪ ನೀಡಲು ಶಾಸಕ ಟಿ.ಡಿ.ರಾಜೇಗೌಡ ಮುಂದಾಗಿದ್ದು, ಶೀಘ್ರ ನಿವೇಶನ ವಿತರಿಸುವಂತೆ ಸೂಚಿಸಿದರು.
ಅಧಿಕಾರ ದುರ್ಬಳಸಿ ಎಫ್‌ಐಆರ್‌ ದಾಖಲು: ಆರೋಪ
ಮಾಗಡಿ: ಹಿಂದಿನ ಚಾಳಿ ಎಫ್ಐಆರ್ ಸಂಸ್ಕೃತಿಯನ್ನು ಶಾಸಕ ಬಾಲಕೃಷ್ಣ ಮುಂದುವರಿಸುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಎಂ. ಎನ್.ಮಂಜುನಾಥ್ ಆರೋಪಿಸಿದರು.
ಅಮ್ಮ ಫೌಂಡೇಷನ್ 10 ಆಸ್ಪತ್ರೆಯೊಂದಿಗೆ ಒಪ್ಪಂದ: ಸುಧಾಕರ ಎಸ್ ಶೆಟ್ಟಿ
ನರಸಿಂಹರಾಜಪುರ, ಅಮ್ಮ ಫೌಂಡೇಷನ್ ಜನರ ಆರೋಗ್ಯಕ್ಕಾಗಿ 10 ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಫೌಂಡೇಷನ್ ಸಂಸ್ಥಾಪಕ ಸುಧಾಕರ್‌ ಎಸ್. ಶೆಟ್ಟಿ ತಿಳಿಸಿದರು.
ಜಾತಿ ಸಮೀಕ್ಷೆ ವೇಳೆ ನೈಜ ವಿವರ ದಾಖಲಿಸಿ: ಚುಂಚಶ್ರೀ
೧೯೩೧ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಿಲ್ಲರ್ ಆಯೋಗವನ್ನು ರಚಿಸಿ ಜಾತಿ ಸಮೀಕ್ಷೆಯನ್ನು ನಡೆಸಿದ್ದರು. ಅದಾದ ೮೦ ವರ್ಷಗಳ ಬಳಿಕ ರಾಜ್ಯಸರ್ಕಾರ ಜಾತಿ ಸಮೀಕ್ಷೆ ಕೈಗೊಂಡಿದ್ದರೂ ಅದು ಯಾರಿಗೂ ಸರ್ವಸಮ್ಮತವಾಗಿ ಕಂಡುಬರದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಜಾತಿ ಗಣತಿ ಮಾಡಲಾಗುತ್ತಿದೆ.
ಶ್ರೀತೊಳಪ್ಪರ್‌ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಬಾಯಿಬೀಗ..!
ಮಕ್ಕಳಾದವರು ಮಕ್ಕಳನ್ನು ತೊಟ್ಟಿಲಿನಲ್ಲಿಟ್ಟಿಕೊಂಡು ತಲೆಯ ಮೇಲೆ ಹೊತ್ತು ಬಾಯಿಬೀಗ ಧರಿಸಿಕೊಂಡು ಹರಕೆ ತೀರಿಸಿದರು. ಅದರಂತೆ ಇಂದು ಏಳೂರು ಗ್ರಾಮಸ್ಥರು, ಬೇರೆ ಬೇರೆ ಜಿಲ್ಲೆಯಲ್ಲಿ ವಾಸವಾಗಿರುವ ಶ್ರೀಕಂಬದ ನರಸಿಂಹಸ್ವಾಮಿ ಒಕ್ಕಲಿನವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಕಲ್ಲು ಎಸೆತ: ಮುಸ್ಲಿಂ ಮುಖಂಡ ಆದಿಲ್‌ಖಾನ್ ವಿರುದ್ಧ ಎಸ್ಪಿಗೆ ದೂರು
ಗಲಾಟೆ ಬಳಿಕ ತಮ್ಮ ಸಮುದಾಯವೇ ಗಲಭೆಗೆ ಕಾರಣವೆಂದು ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದರು. ಈಗ ಪ್ರಗತಿಪರರ ಜೊತೆ ಸೇರಿ ಉಲ್ಟಾ ಹೊಡೆದು ಪ್ರತಿಭಟನೆ ಮಾಡಿ ತಮ್ಮ ಸಮುದಾಯದಿಂದ ಆರ್ಥಿಕ ಸಹಾಯ ಮಾಡುವುದಾಗಿ ಹೇಳಿರುವುದು ಖಂಡನೀಯ.
ಪ್ರಗತಿಪರ ಸಂಘಟನೆಯಿಂದ ಸಾಮರಸ್ಯ ನಡಿಗೆ ಇಲ್ಲ: ಉಮಾಶಂಕರ್
ಮದ್ದೂರಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೌಹಾರ್ದ ನಡಿಗೆ, ಹಿಂದೂ ಮುಸ್ಲಿಂ ಐಕ್ಯತೆಗಾಗಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳು ಹರಿದಾಡುತ್ತಿರುವುದು ನಕಲಿ. ನಮ್ಮ ಸಂಘಟನೆಯಿಂದ ಯಾವುದೇ ನಡಿಗೆ ಆಯೋಜಿಸಿಲ್ಲ ಎಂದು ಸ್ಪಷ್ಟಪಡಿಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ವಿ.ಸಿ.ಉಮಾಶಂಕರ್.
  • < previous
  • 1
  • ...
  • 1157
  • 1158
  • 1159
  • 1160
  • 1161
  • 1162
  • 1163
  • 1164
  • 1165
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved