• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋದ್ರೇಜ್‌ ಆಹಾರ ಟ್ರೆಂಡ್‌ ವರದಿ ಬಿಡುಗಡೆ
ಬಹುನಿರೀಕ್ಷಿತ ಗೋದ್ರೇಜ್‌ ಆಹಾರ ಟ್ರೆಂಡ್‌ 2024ರ ವರದಿ ಬಿಡುಗಡೆ ಆಗಿದೆ.
ಮೂಡುಬಿದಿರೆ ತಾಲೂಕಿನಲ್ಲಿ ಮತದಾನ ಜಾಗೃತಿಗೆ ಬೈಕ್‌ ಜಾಥಾ
ಜಾಥಾದ ಬಳಿಕ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಪಂ ಇಒ ಎಸ್.‌ ವೆಂಕಟಾಚಲಪತಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಅನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುವಂತಿಲ್ಲ: ಗಂಗೂಬಾಯಿ ಮಾನಕರ
ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಕೇಂದ್ರವನ್ನು ತೆರೆದಿದೆ.
ಕೋವಿ ಠೇವಣಿ ವಿಚಾರದಲ್ಲಿ ಜಿಲ್ಲಾಡಳಿತದಿಂದ ಆಯೋಗದ ಆದೇಶ ದುರಪಯೋಗ: ರೈತ ಮುಖಂಡರ ಆರೋಪ
ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು.
ಮಾದರಿ ಬ್ಯಾಂಕ್‌ ಮಾಡುತ್ತೇನೆ
ನಾನು ಇಂದು ಇಷ್ಟೆಲ್ಲ ಕ್ಷೇತ್ರಗಳಲ್ಲಿ ಬೆಳೆಯಲು ಕಾರಣ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಜನರು
ಯದುವೀರ್ ಅವಿರೋಧ ಆಯ್ಕೆಯಾಗಲಿ: ಎಚ್. ವಿಶ್ವನಾಥ್
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿಪರ ಕಾರ್ಯಗಳನ್ನು ಮರೆಯಲುಂಟೇ? ಅಂದಿನ ಕಾಲದಲ್ಲೇ ಶೋಷಿತ ಸಮಾಜಕ್ಕಾಗಿ ಶೇ. 80 ರಷ್ಟು ಮೀಸಲಾತಿ ನೀಡಿದ ರಾಜಪ್ರಭುತ್ವ ಅದಾಗಿತ್ತು. ನೀರಾವರಿ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಸ್ಥಾಪನೆ, ಕೆ.ಆರ್.ಎಸ್. ಡ್ಯಾಂ ನಿರ್ಮಾಣ, ಪ್ರಜಾಪ್ರತಿನಿಧಿ ಸಭೆ ಹೀಗೆ ಈ ಭಾಗದ ಜನರಿಗೆ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ದುಷ್ಟ ಶಾಸಕರು ಯಾರೆಂದು ಜನರಿಗೆ ಗೊತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಯಾರು ಕಾರಣ?., ಆ ಚುನಾವಣೆಯಲ್ಲಿ ನೀವೆಷ್ಟು ಬೆಂಬಲ ನೀಡಿದ್ದೀರಿ. ಈಗ ಕುಮಾರಸ್ವಾಮಿ ಅವರಿಗೂ ನೀವು ಅದೇ ರೀತಿ ಮಾಡುತ್ತಿದ್ದೀರಾ?. ಚುನಾವಣೆ ಭಾಷಣಕ್ಕೊಸ್ಕರ ಒಬ್ಬರನ್ನು ಹೀಯಾಳಿಸುವುದನ್ನು ಬಿಡಬೇಕು. ನಾವು ಇದಕ್ಕೆಲ್ಲ ಅಂಜುವುದಿಲ್ಲ. ಅಳುಕುವುದಿಲ್ಲ. ನಾನು ನಮ್ಮ ರಾಜಕಾರಣ ಮಾಡುತ್ತಿದ್ದೇವೆ.
ಶ್ರೀರಾಮುಲುಗೆ ಅತ್ಯಧಿಕ ಮತಗಳ ಲೀಡ್ ಖಚಿತ: ಶಾಸಕ ನೇಮಿರಾಜ
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲೇ ವಿಧಾನಸಭೆ ಚುನಾವಣೆಯ ಲೀಡ್‌ ಗಿಂತ ಎರಡು ಪಟ್ಟು ಲೀಡ್‌ ರಾಮುಲು ಅವರಿಗೆ ದೊರಕಿಸಿಕೊಡುತ್ತಿವೇ.
ಇಂದು ಮಹಿಳಾ ಕಾಲೇಜಿನಲ್ಲಿ ಜಾನಪದ ಜಾತ್ರೆ
ವಿದ್ಯಾರ್ಥಿಗಳಿಗೆ ಜಾನಪದ, ಸಂಸ್ಕೃತಿಯನ್ನು ತಿಳಿಸುವ ಸಲುವಾಗಿ ೨೦೧೩ರಲ್ಲಿ ನಮ್ಮ ಕಾಲೇಜಿನಲ್ಲಿ ಜಾನಪದ ಜಾತ್ರೆ ಪ್ರಾರಂಭಿಸಲಾಯಿತು. ಅಂದಿನಿಂದ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿತ್ತು. ಕೋವಿಡ್ ಕಾರಣದಿಂದಾಗಿ ಎರಡು ವರ್ಷ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿರಲಿಲ್ಲ. ಕಳೆದ ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಸಂಭ್ರಮ, ಸಡಗರದಿಂದ ಜಾನಪದ ಜಾತ್ರೆಯನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಅಂಚಿನಲ್ಲಿದೆ: ಸುನಿಲ್‌ ಕುಮಾರ್‌
ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು. ಶಾಸಕ, ರಾಜ್ಯ ಬಿಜೆಪಿ ಚುನಾವಣಾ ಸಂಚಾಲಕ ವಿ.ಸುನಿಲ್ ಕುಮಾರ್ ಕರ್ನಾಟಕದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದರು.
  • < previous
  • 1
  • ...
  • 11606
  • 11607
  • 11608
  • 11609
  • 11610
  • 11611
  • 11612
  • 11613
  • 11614
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved