• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಬಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಕನಕಪುರ: ಪ್ರಕರಣವೊಂದರಲ್ಲಿ ವ್ಯಕ್ತಿಯ ಹೆಸರು ಕೈ ಬಿಡುವುದಕ್ಕಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರ್ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಮಂಜುನಾಥ್, ಕಾನ್‌ಸ್ಟೆಬಲ್‌ಗಳಾದ ಮಾರುತಿ, ರವಿ ಹಾಗೂ ಹಣ ಪಡೆದ ಖಾಸಗಿ ವ್ಯಕ್ತಿ ಬಾಲಾಜಿ ಎಂಬಾತನನ್ನು ಬಂಧಿಸಲಾಗಿದೆ.
ಮುಖ್ಯ- ತೃತೀಯ ಲಿಂಗಿಗಳಿಗೆ ಪ್ರೀತಿ, ಅನುಕಂಪ ಬದಲು ಉದ್ಯೋಗ ನೀಡಿ: ಡಾ.ಮಂಜಮ್ಮ ಜೋಗತಿ
ತೃತೀಯ ಲಿಂಗಳಿಗೆ ಪ್ರೀತಿ, ಅನುಕಂಪ ಬದಲು ಉದ್ಯೋಗ ನೀಡಿ- ಡಾ. ಮಂಜಮ್ಮ ಜೋಗತಿ
ಬಾಲಕಾರ್ಮಿಕ, ಭಿಕ್ಷಾಟನೆ, ಪೊಕ್ಸೋ ಪ್ರಕರಣಗಳಲ್ಲಿ ತುರ್ತು ಕ್ರಮ ವಹಿಸಿ
ಗದಗ ಜಿಪಂ ಸಭಾಂಗಣದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಕುರಿತು ತಹಸೀಲ್ದಾರರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಭೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅಧ್ಯಕ್ಷತೆಯಲ್ಲಿ ನಡೆಯಿತು.
ಹಂಪಿಗೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಯಾವಾಗ?
ವಿಶ್ವ ವಿಖ್ಯಾತ ಹಂಪಿಯ ಪ್ರಮುಖ ಸ್ಮಾರಕಗಳ ಬಳಿ ಅಳವಡಿಸಿದ್ದ ಮೆಟಲ್‌ ಡಿಟೆಕ್ಟರ್‌ಗಳು ಮೂಲೆ ಸೇರಿವೆ. ಉನ್ನತ ಭದ್ರತೆ ಸಾಧನ, ಸಲಕರಣೆಗಳನ್ನು ಹೊಂದಬೇಕಾದ ವಿಶ್ವಪರಂಪರೆ ತಾಣದಲ್ಲೇ ಈಗ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಇಲ್ಲದಾಗಿದೆ! ಹೌದು, ದೇಶ-ವಿದೇಶಿ ಪ್ರವಾಸಿಗರು ಹಾಗೂ ಗಣ್ಯಾತಿಗಣ್ಯರು ಆಗಮಿಸುವ ಹಂಪಿಯಲ್ಲೇ ಈಗ ಮೆಟಲ್‌ ಡಿಟೆಕ್ಟರ್‌ಗಳು ಮೂಲೆ ಸೇರಿವೆ.
ಮಾಗಡಿಯಲ್ಲಿ ಹೆಬ್ಬಾವು ರಕ್ಷಣೆ
ಮಾಗಡಿ: ಉರಗ ಪ್ರೇಮಿ ಪಟ್ಟಣದ ಜ್ಯೋತಿನಗರದ ಸ್ನೇಕ್‌ ರಾಯ 7 ಅಡಿ ಉದ್ದದ ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಸುರಕ್ಷಿತ ಪ್ರದೇಶದಲ್ಲಿ ಬಿಡಲಾಗಿದೆ.
ವಿದ್ಯೆ, ಬುದ್ಧಿಗಿಂತ ಪ್ರಜ್ಞಾವಂತಿಗೆ ಮುಖ್ಯ: ಹುಲಿಕಲ್‌
ಅಜ್ಞಾನದ ಆಚರಣೆಗಳಿಂದಾಗಿ ಜೀವನವನ್ನು ನಾಶ ಮಾಡಿಕೊಳ್ಳದಿರಿ, ವಚನದ ನೆಲೆಗಳು ಗೋಷ್ಠಿ
ಮೈನಿಂಗ್‌ ಲಾರಿಗಳ ತಡೆದು ಕಡ್ಲೇಗುದ್ದು ಗ್ರಾಮಸ್ಥರಿಂದ ಧರಣಿ
ಸಿರಿಗೆರೆ ಸಮೀಪದ ಗಾದ್ರಿ ಗುಡ್ಡ ಪ್ರದೇಶದಲ್ಲಿ ಗಣಿಗಾರಿಗೆ ನಡೆಸುತ್ತಿರುವ ವೇದಾಂತ ಮತ್ತು ಜಾನ್‌ ಮೈನ್ಸ್‌ ಅದಿರು ಕಂಪನಿಗಳಿಂದ ಕಡ್ಲೇಗುದ್ದು ಗ್ರಾಮಸ್ಥರು ತೀವ್ರ ತೊಂದರೆಗೆ ಒಳಗಾಗಿದ್ದು, ಗ್ರಾಮದೊಳಗೆ ಮೈನ್ಸ್‌ ತುಂಬಿದ ಲಾರಿಗಳು ಪ್ರವೇಶ ಮಾಡಕೂಡದೆಂದು ಬಿಗಿಪಟ್ಟು ಹಿಡಿದು ಧರಣಿ ನಿರತರಾಗಿದ್ದಾರೆ.ಇದರಿಂದಾಗಿ ಕಡ್ಲೇಗುದ್ದು ಗ್ರಾಮದ ಉದ್ದಕ್ಕೂ ಮೈನಿಂಗ್‌ ಲಾರಿಗಳು ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನಿಂತಿವೆ. ಅದಿರು ಸಾಗಾಣಿಕೆಯಿಂದ ಜನ ರೋಸಿ ಹೋಗಿದ್ದಾರೆ. ಜನ, ಜಾನುವಾರು ಮತ್ತು ಬೆಳೆಗಳ ಮೇಲೆ ಹೇಳಲಾಗದ ದುಷ್ಪರಿಣಾಮ ಉಂಟಾಗುತ್ತಿರುವುದರಿಂದ ಮೈನಿಂಗ್‌ ಲಾರಿಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂಬುದು ಗ್ರಾಮಸ್ಥರ ನಿರ್ಧಾರವಾಗಿದೆ.
ನಕಲಿ ಕ್ಲಿನಿಕ್ ಮೇಲೆ ತಹಸೀಲ್ದಾರ್ ದಾಳಿ: ಸೀಜ್
ಬಂಗಾರಪೇಟೆ ಪಟ್ಟಣದಲ್ಲಿ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಮೇರೆಗೆ ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪ್ರಗತಿ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ.
ಥೀಂ ಪಾರ್ಕ್‌ ವಿವಾದ-ಕಾಂಗ್ರೆಸ್‌ ಮೇಲೆ ಬಿಜೆಪಿ ವೃಥಾರೋಪ: ಭಂಡಾರಿ, ಮೂರ್ತಿಯ ಭಾಗಗಳನ್ನು ಹಂಚುತ್ತಿರುವ ಕೈ ಪಾಳಯ!
ಕಾಂಗ್ರೆಸ್ ಪಕ್ಷ ಪರಶುರಾಮ ಥೀಂ ಪಾರ್ಕ್ ಹೆಸರಿನಲ್ಲಿ ಅಭಿವೃದ್ಧಿಗೆ ಅಡ್ಡಗಾಲು ಇಡುತ್ತಿದೆ ಎಂದು ಬಿಜೆಪಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌, ಕಾರ್ಯಕರ್ತರು ಪರಶುರಾಮ ಮೂರ್ತಿಯ ಪಿ‌ಒಪಿ ತುಂಡುಗಳನ್ನು ಹಂಚುತ್ತಿದ್ದಾರೆ.
ಉಪ್ಪು ತಿಂದವ ನೀರು ಕುಡಿಬೇಕು: ಸಿ.ಟಿ. ರವಿ
ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು: ಸಿ.ಟಿ. ರವಿ
  • < previous
  • 1
  • ...
  • 11607
  • 11608
  • 11609
  • 11610
  • 11611
  • 11612
  • 11613
  • 11614
  • 11615
  • ...
  • 11726
  • next >
Top Stories
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
ಸರ್ಕಾರದ ವಿರುದ್ಧ ದೋಸ್ತಿಗಳ ವಾರ್‌ : ಕಾಲ್ತುಳಿತ ಕೇಸಲ್ಲಿ ಸಿಎಂ, ಡಿಸಿಎಂ ವಜಾಕ್ಕೆ ಒತ್ತಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved