• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಯೂಟದ ಯೋಜನೆ ಹಿಂದಿನಂತೆ ಮುಂದುವರಿಸಲು ಒತ್ತಾಯ
ಬಿಸಿಯೂಟದ ಯೋಜನೆಯನ್ನು ಹಿಂದಿನಂತೆ ಮುಂದುವರಿಸಲು ಒತ್ತಾಯಿಸಿ ಶಿಕ್ಷಕರ ಸಂಘದಿಂದ ಮುಂಡರಗಿ ತಾಪಂ ಇಓ ಹಾಗೂ ಅಕ್ಷರದಾಸೋಹದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಗೃಹಲಕ್ಷ್ಮಿಯರ ಅಲೆದಾಟ ಇನ್ನೂ ನಿಂತಿಲ್ಲ!
ಮಹಿಳಾ ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕು ಎರಡು ತಿಂಗಳು ಕಳೆದರೂ ಇನ್ನೂ ಜಿಲ್ಲೆಯ ಸಾವಿರಾರು ಮಹಿಳೆಯರಿಗೆ ಯೋಜನೆಯ ಲಾಭ ದಕ್ಕಿಲ್ಲ! ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಸೀಡ್ ಆಗದಿರುವುದು ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಮಹಿಳೆಯರಿಗೆ ಗೃಹಲಕ್ಷ್ಮಿಯ ಹಣ ಕೈ ಸೇರಿಲ್ಲ. ಹೀಗಾಗಿ ನಿತ್ಯ ನೂರಾರು ಮಹಿಳೆಯರು ನಗರದ ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಕೇಂದ್ರಗಳು ಹಾಗೂ ಬ್ಯಾಂಕುಗಳಿಗೆ ಅಲೆದಾಡುವಂತಾಗಿದೆ.
ಉಚ್ಚಿಲ ದಸರಾ: ಜನಮನ ರಂಜಿಸಿದ ಶತವೀಣಾವಲ್ಲರಿ
ಸಂಜೆ 4.30ರಿಂದ ಮಣಿಪಾಲದ ವಿದುಷಿ ಪವನ ಬಿ. ಆಚಾರ್ಯ ಅವರ ಸಾರಥ್ಯದಲ್ಲಿ ಶತವೀಣಾವಲ್ಲರಿ - 151 ಮಂದಿ ವೀಣಾವಾದಕಿಯರು ಏಕಕಾಲದಲ್ಲಿ ವೀಣಾವಾದನ ಕಛೇರಿ ನಡೆಸಿಕೊಟ್ಟು ದಾಖಲೆ ನಿರ್ಮಿಸಿದರು.
ಕುಡಿವ ನೀರಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಿ
ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್.ವಿಶಾಲ್ ಸೂಚನೆ ನೀಡಿದರು.
ಅರಣ್ಯ ಒತ್ತುವರಿ ತೆರವು: ಸಂಸದರ ಆಕ್ರೋಶ
ಬೃಹತ್ ಗಾತ್ರದ ಮಾವಿನ ಮರಗಳನ್ನು ನೆಲಸಮ ಮಾಡಿ ಜಮೀನು ಒತ್ತುವರಿ ತೆರವು ಮಾಡುತ್ತಿರುವ ಅರಣ್ಯ ಇಲಾಖೆಯವರು ಹಳ್ಳ ತೋಡಿ ತಮ್ಮ ಗಡಿ ಗುರುತು ಮಾಡುತ್ತಿದ್ದಾರೆ.
ಪ್ರಸೂತಿ ವೈದ್ಯೆ ನಿರ್ಲಕ್ಷ-ಶಿಶು ಮರಣ
ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ಹೆರಿಗೆ ವೈದ್ಯೆ ನಿರ್ಲಕ್ಷದಿಂದ ಶಿಶು ಸಾವನ್ನಪ್ಪಿದ್ದು, ಆ ವೈದ್ಯರನ್ನು ಅಮಾನತುಗೊಳಿಸಿ ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಶಿಶುವಿನ ಕುಟುಂಬಸ್ಥರು, ಗ್ರಾಮಸ್ಥರು, ದಲಿಪರ ಸಂಘಟನೆಯ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ವಿಮಾನ ನಿಲ್ದಾಣದಲ್ಲಿ 11.44 ಲಕ್ಷ ರು. ಮೌಲ್ಯದ ಚಿನ್ನ ಸಾಗಾಟ ಪತ್ತೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ೧೧.೪೪ ಲಕ್ಷ ಮೌಲ್ಯದ ಚಿನ್ನ ವಶ
ಪಡಿತರ ಬಂದ್ ಮಾಡಿ ಹೋರಾಟ ಸರ್ಕಾರಕ್ಕೆ ಎಚ್ಚರಿಕೆ
ಧಾರವಾಡ: ನ್ಯಾಯಬೆಲೆ ಅಂಗಡಿ ಮೂಲಕ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿಕಾರರು ಧಾರವಾಡ ನಗರದ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಸರ್ಕಾರ ನೇರವಾಗಿ ಪಡಿತರ ಚೀಟಿದಾರರಿಗೆ ಹಣ ಬಿಡುಗಡೆ ಮಾಡುವುದು ಸರಿಯಲ್ಲ, ಇದರಿಂದ ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಕಾರರಿಗೆ ಅನ್ಯಾಯವಾಗಲಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಡಿತರ ಅಂಗಡಿಕಾರರು ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲವೇ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಪಡಿತರ ವಿತರಣೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
- ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ ಖಂಡಿಸಿ ಪ್ರತಿಭಟನೆ
ದುಷ್ಕರ್ಮಿಗಳ ಬಂಧನಕ್ಕೆ ವರರುದ್ರಮಿನಿ ಶಿವಾಚಾರ್ಯರ ಆಗ್ರಹ
ರಾಯಚೂರು: ಆತ್ಮಹತ್ಯೆಗೆಂದು ಮೊಬೈಲ್ ಟವರ್ ಏರಿದ್ದ ವ್ಯಕ್ತಿ ರಕ್ಷಣೆ
ಕೌಟುಂಬಿಕ ಕಲಹದಿಂದ ಬೇಸತ್ತು ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮನವೊಲಿಸಿ ಕೆಳಗಿಳಿಸಿದ ಪ್ರಸಂಗ ಗುರುವಾರ ನಡೆಯಿತು.
  • < previous
  • 1
  • ...
  • 11610
  • 11611
  • 11612
  • 11613
  • 11614
  • 11615
  • 11616
  • 11617
  • 11618
  • ...
  • 11726
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved