• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಬ: ಕೊಂಬಾರು ಗ್ರಾಮದ ಮನೆಗೆ ಶಂಕಿತರು ಭೇಟಿ
ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದರು ಎನ್ನಲಾಗಿದೆ. ಮನೆಗೆ ಆಗಮಿಸಿದ ಶಂಕಿತರು ಶಸಾಸ್ತ್ರ ಹಿಡಿದುಕೊಂಡಿದ್ದರು ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಗಜೀವನರಾಮ್ ಜಯಂತಿ
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ೧೧೭ ನೇ ಜನ್ಮದಿನಾಚರಣೆ ಆಚರಿಸಲಾಯಿತು. ಶಾಸಕ ಸಿ,ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಜಾತ್ರೆಗಳು ದಾನ ಧರ್ಮದ ಜಾಗೃತಿ ಮೂಡಿಸುತ್ತವೆ-ಡಾ. ವಾಲಿ ಮಹಾರಾಜರು
ಜಾತ್ರೆಗಳು ಮನುಷ್ಯರಲ್ಲಿ ದಾನ ಧರ್ಮದ ಜಾಗೃತಿಯನ್ನು ಮೂಡಿಸುತ್ತವೆ. ಮನುಷ್ಯರು ಯಾವತ್ತೂ ಬೇಡುವವರಾಗಬಾರದು, ನೀಡುವವರು ಕೂಡಾ ಆಗಬೇಕು ಎಂದು ಡಾ. ಎ.ಸಿ. ವಾಲಿ ಮಹಾರಾಜರು ಹೇಳಿದರು.
ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕ ಕಾರ್ಯಾಚರಣೆ ಸ್ಥಗಿತ
ಮಂಡ್ಯ ಜಿಲ್ಲಾ ಕೃಷಿ ಹವಾಮಾನ ಘಟಕದ ಕಾರ್ಯನಿರ್ವಹಣೆ ಬಂದ್ ಆಗಿರುವುದರಿಂದ ಹವಾಮಾನಕ್ಕೆ ಸಂಬಂಧಿಸಿದ ಯಾವೊಂದು ಮಾಹಿತಿಯೂ ಸ್ಥಳೀಯ ರೈತರು ಸೇರಿದಂತೆ ನಾಲ್ಕೂ ಜಿಲ್ಲೆಯ ರೈತರಿಗೆ ದೊರೆಯದಂತಾಗಿದೆ. ಕೇಂದ್ರಸರ್ಕಾರದ ಸೂಚನೆಯಂತೆ ಫೆ.೨೯ರಿಂದಲೇ ಕಾರ್ಯನಿರ್ವಹಣೆ ಬಂದ್ ಮಾಡಲಾಗಿದೆ. ಹಣಕಾಸಿನ ಕೊರತೆಯಿಂದ ಘಟಕಗಳನ್ನು ಮುನ್ನಡೆಸಲಾಗದೆ ಮುಚ್ಚಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಗೋಲ್ಡನ್‌ ಸ್ಪೂನ್‌ ರೆಸ್ಟೋರೆಂಟ್‌ಗೆ ₹42.40 ಲಕ್ಷ ಹಣ ನೀಡಲು ಆದೇಶ
ದಾವಣಗೆರೆ ನಗರದ ಎಸ್.ಎಸ್. ರಸ್ತೆಯ ಗೋಲ್ಡನ್ ಸ್ಪೂನ್ ರೆಸ್ಟೋರೆಂಟ್ 2021ರ ಜನವರಿ 7ರಂದು ಬೆಂಕಿಗೆ ಆಹುತಿಯಾಗಿ ಅನುಭವಿಸಿದ ನಷ್ಟಕ್ಕೆ ವಿಮಾ ಸಂಸ್ಥೆಗಳಾದ ನ್ಯೂ ಇಂಡಿಯಾ ಮತ್ತು ನ್ಯಾಷನಲ್ ಇನ್ಶೂರೆನ್ಸ್ ವಿಮಾ ಸಂಸ್ಥೆಗಳಿಂದ ನಷ್ಟ ಪರಿಹಾರವಾಗಿ ಒಟ್ಟು ₹42,40,000 ವನ್ನು ವಿಮಾದಾರರಿಗೆ ಕೊಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಡಾ.ಅಂಶುಮಂತ್
ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಆಂಶುಮಂತ್ ಹೇಳಿದ್ದಾರೆ.
ತಾಲೂಕು ಕಚೇರಿ ಮುಂದೆ ಶೌಚಾಲಯ: ಜನರ ವಿರೋಧ
ಮಾದರಿ ಶೌಚಾಲಯವನ್ನು ಮಿನಿ ವಿಧಾನ ಸೌಧದ ಮುಂದೆಯೇ ನಿರ್ಮಾಣ ಮಾಡಲು ಹೊರಟಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಕುಸ್ತಿಯಲ್ಲಿ ಬಾಲಕನನ್ನು ಸೋಲಿಸಿದ 10ರ ಬಾಲಕಿ
10 ವರ್ಷದ ಬಾಲಕಿಯೊಬ್ಬಳು ಇದೇ ವಯಸ್ಸಿನ ಬಾಲಕನ ಜೊತೆಗೆ ಸೆಣೆಸಾಟ ನಡೆಸುವ ಮೂಲಕ ಅಷ್ಟೂರ್ ಜಾತ್ರೆಯಲ್ಲಿ ಹೊಸ ಸಂಪ್ರದಾಯವೊಂದಕ್ಕೆ ನಾಂದಿ ಹಾಡಿದಳು. ಮಹಾರಾಷ್ಟ್ರದ ಧಾರಾಶಿವ ಜಿಲ್ಲೆಯ ಲೋಹಾರಾದ ಶ್ವೇತಾ ರಾಮೇಶ್ವರ ಕಾರಲೆ ಸ್ವ-ಇಚ್ಛೆಯಿಂದ ಕುಸ್ತಿ ಅಖಾಡಕ್ಕಿಳಿದು ಎಲ್ಲರ ಗಮನ ಸೆಳೆದಳು.
ದಲಿತರ ಬಾಳಿಗೆ ಒಳಿತು ಮಾಡಿದ ಜಗಜೀವನರಾಂ
ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವರಾಂ ಅವರ ೧೧೭ನೇ ಜನ್ಮದಿನಾಚರಣೆ ನಿಮಿತ್ತ ಯಲಬುರ್ಗಾ ಪಟ್ಟಣದ ಮುಧೋಳ ರಸ್ತೆಯಲ್ಲಿರುವ ಜಗಜೀವನರಾಂ ಕಾಲನಿಯಲ್ಲಿ ಶುಕ್ರವಾರ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಡಾ.ಬಾಬು ಜಗಜೀವನರಾಂ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಂಗಮೇಶ್ವರ ನಗರದ ಡಾ.ಬಾಬು ಜಗಜೀವನರಾಂ ಉದ್ಯಾನದಲ್ಲಿ ಶುಕ್ರವಾರ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 11610
  • 11611
  • 11612
  • 11613
  • 11614
  • 11615
  • 11616
  • 11617
  • 11618
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved