• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್ಎಸ್‌ವಿ ಶಸ್ತ್ರ ಚಿಕಿತ್ಸೆಯಿಂದ ಪುರುಷತ್ವಕ್ಕೆ ಹಾನಿ ಇಲ್ಲ
ಎನ್‍ಎಸ್‍ವಿ ಒಂದು ಸೂಕ್ತ ಸರಳ ಚಿಕಿತ್ಸಾ ವಿಧಾನವಾಗಿದ್ದು, ಕೇವಲ ಐದರಿಂದ ಹತ್ತು ನಿಮಿಷಗಳಲ್ಲಿ ಮುಗಿಯುತ್ತದೆ. ಈ ಚಿಕಿತ್ಸೆಯಿಂದ ಪುರುಷತ್ವಕ್ಕೆ ಹಾನಿಯಿಲ್ಲವೆಂದು ಆಡಳಿತ ವೈದ್ಯಾಧಿಕಾರಿ ಡಾ.ಆರ್.ಮಂಜುನಾಥ್ ಹೇಳಿದರು.
ಹಿಟ್‌ ಅಂಡ್‌ ರನ್‌ ಪ್ರಕರಣ: ಸಿಸಿ ಕ್ಯಾಮರಾ, ಎಂಜಿನ್‌ ದೋಷ ಬಗ್ಗೆ ಪೊಲೀಸ್‌ ತನಿಖೆ
ಹಿಟ್ಟ್‌ ಆ್ಯಂಡ್ಡ್‌ ರನ್ನ್‌ ಕೇಸ್ಸ್‌; ಪೊಲೀಸರಿಂದ ತನಿಖೆ ಆರಂಭ
ಸುಂಟಿಕೊಪ್ಪ ನಂದಿನಿ ಕ್ಷೀರ ಕೇಂದ್ರಕ್ಕೆ ಬೀಗ: ಗ್ರಾಹಕರ ಪರದಾಟ
ಒಂದೂವರೆ ದಶಕದ ಹಿಂದೆ ಸಾರ್ವಜನಿಕ ಹಿತಾಸಕ್ತಿ ಹಿನ್ನಲೆಯಲ್ಲಿ ಸಾಕಷ್ಟು ಪ್ರಯತ್ನ ಹಾಗೂ ಬೇಡಿಕೆಯ ಫಲವಾಗಿ ನಂದಿನಿ ಕ್ಷೀರಕೇಂದ್ರ ಸುಂಟಿಕೊಪ್ಪ ಹೋಬಳಿ ಕೇಂದ್ರಕ್ಕೆ ಮಂಜೂರಾಗಿತ್ತು. ಆಗ ನಡೆದ ಹೋರಾಟದಲ್ಲಿ ಸ್ಥಳೀಯ ಪ್ರಮುಖರು ಸುಂಟಿಕೊಪ್ಪ ಪಂಚಾಯಿತಿಯಲ್ಲಿ ನಂದಿನಿ ಕ್ಷೀರ ಕೇಂದ್ರಕ್ಕೆ ಶಾಶ್ವತ ಜಾಗ ಮಂಜೂರಿಗೆ ಸಾಕಷ್ಟು ಶ್ರಮಿಸಿದ್ದರು. ಬಳಿಕ ನಂದಿನಿ ಕ್ಷೀರಕೇಂದ್ರವು ದುಪ್ಪಟ್ಟು ಬೆಲೆಗೆ ಹರಾಜಾಗಿತ್ತು.
ಅ.೨೬ಕ್ಕೆ ಆದಿಚುಂಚನಗಿರಿಯಲ್ಲಿ ಪಾರಂಪರಿಕ ವೈದ್ಯರ ಸಮ್ಮೇಳನ
ಅ.೨೬ಕ್ಕೆ ಆದಿಚುಂಚನಗಿರಿಯಲ್ಲಿ ಪಾರಂಪರಿಕ ವೈದ್ಯರ ಸಮ್ಮೇಳನ, ಮೂರು ಸಾವಿರ ರಾಜ್ಯ-ನೆರೆ ರಾಜ್ಯದ ವೈದ್ಯರು ಭಾಗಿ
26, 27 ರಂದು ಬಂಜಾರ ಬುಡಕಟ್ಟು ಉತ್ಸವ
ಚಿತ್ರದುರ್ಗ ಹೊರವಲಯದ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಅ. 26, 27ರಂದು ಬಂಜಾರ ಬುಡಕಟ್ಟು ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದೆ ಎಂದು ಲಂಬಾಣಿ ಮಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ಹೇಳಿದರು.
ಪಂಚನಹಳ್ಳಿಗೆ ಕಲಬುರ್ಗಿಯ ಫಿರೋಜಾಬಾದ್ ಗ್ರಾಪಂ ಸದಸ್ಯರ ಭೇಟಿ
ಪಂಚನಹಳ್ಳಿಗೆ ಕಲಬುರ್ಗಿಯ ಫಿರೋಜಾಬಾದ್ ಗ್ರಾಪಂ ಸದಸ್ಯರ ಭೇಟಿ
ಪ್ರೊ. ಭಗವಾನ್ ಒಕ್ಕಲಿಗರ ಕ್ಷಮೆಯಾಚಿಸಲಿ
ಹೊಸಕೋಟೆ: ಚಿಂತಕರು ಹಾಗೂ ಪ್ರೊ.ಆದಂತಹ ಭಗವಾನ್ ಅವರು ಮಹಿಷ ದಸರಾ ಉದ್ಘಾಟನೆ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯವನ್ನು ಕುರಿತು ಒಕ್ಕಲಿಗರು ಸಂಸ್ಕೃತಿಹೀನರು ಎಂದು ಅವಮಾನಿಸಿದ್ದಾರೆ. ಆದ್ದರಿಂದ ಒಕ್ಕಲಿಗ ಸಮುದಾಯದ ಕ್ಷಮೆ ಕೇಳಬೇಕು ಎಂದು ಒಕ್ಕಲಿಗ ಸಮುದಾಯದ ಯುವ ಮುಖಂಡ ಕೋಡಿಹಳ್ಳಿ ಜನಾರ್ದನ್ ಒತ್ತಾಯಿಸಿದರು.
ಬೊಮ್ಮನಹಳ್ಳಿಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಸಕಲೇಶಪುರ ತಾಲೂಕು ಬೊಮ್ಮನಹಳ್ಳಿ ಗ್ರಾಮದಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಯಾಗಿದ್ದು, ಕಾಡಿಗೆ ಬಿಡಲಾಗಿದೆ.
ಶಾಲೆಗಳಲ್ಲಿ ಕೊಠಡಿ, ಶೌಚಾಲಯ ನಿರ್ಮಾಣಕ್ಕೆ ₹ 224 ಕೋಟಿಗೆ ಅನುಮೋದನೆ
ಈ ಬಾರಿಯೂ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗದ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲಿದೆ. ಶಾಲಾ ಕೊಠಡಿ ದುರಸ್ತಿ, ಶೌಚಾಲಯ ನಿರ್ಮಾಣ, ಹೊಸ ಕೊಠಡಿಗಳ ನಿರ್ಮಾಣಕ್ಕೆ 224 ಕೋಟಿ ರೂಪಾಯಿಗಳ ಅನುದಾನ ಜಿಲ್ಲೆಗೆ ಅನುಮೋದನೆಯಾಗಿದೆ. ಉತ್ತಮ ಭೌತಿಕ ಸಂಪನ್ಮೂಲಗಳ ಜತೆಗೆ ಶಿಕ್ಷಕರು ಜ್ಞಾನ ಸಂಪಾದನೆ ಮಾಡಿಕೊಳ್ಳುವುದರ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರವಿಶಂಕರರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಕೃಷಿಗೆ 7 ತಾಸು ಗುಣಮಟ್ಟದ ವಿದ್ಯುತ್‌ ಪೂರೈಸಿ
ರೈತ ಸಂಘ-ಹಸಿರು ಸೇನೆ, ಬಿಜೆಪಿ ರೈತ ಮೋರ್ಚಾದಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ, ಪ್ರತಿಭಟನೆ । ರಾಜ್ಯ ಸರ್ಕಾರಕ್ಕೆ ಮನವಿ
  • < previous
  • 1
  • ...
  • 11611
  • 11612
  • 11613
  • 11614
  • 11615
  • 11616
  • 11617
  • 11618
  • 11619
  • ...
  • 11726
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved