• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡ್ವಾನಿ ಖ್ಯಾತಿಯ ಡಿ.ರಾಮಚಂದ್ರ ನಿಧನ
ಚನ್ನಪಟ್ಟಣ: ಚನ್ನಪಟ್ಟಣದ ಲಾಲ್ ಕೃಷ್ಣ ಅಡ್ವಾಣಿ ಎಂದೇ ಖ್ಯಾತರಾಗಿದ್ದ ಆರ್‌ಎಸ್‌ಎಸ್ ಹಿರಿಯ ಸಂಚಾಲಕ ಡಿ.ರಾಮಚಂದ್ರ(90) ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು.
ಮತದಾನ ಪವಿತ್ರ ಕರ್ತವ್ಯ: ಎಚ್.ಕೆ. ಸತೀಶ್
ಮತದಾನ ಮಾಡುವುದು ಹಾಗೂ ಮತದಾನ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯುತ ಕರ್ತವ್ಯವಾಗಿದೆ.
ನನ್ನನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ: ಸಂಸದ ಬಿವೈ ರಾಘವೇಂದ್ರ
ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ನಗರ ಜೆಡಿಎಸ್ ಸಮಿತಿ ಹಮ್ಮಿಕೊಂಡಿದ್ದ ಪಕ್ಷದ ಬೂತ್ ಹಾಗೂ ವಾರ್ಡ್ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ಬಾಬು ಜಗಜೀವನರಾಂ ಅವರ ಜೀವನದ ಆದರ್ಶಗಳನ್ನು ಪಾಲಿಸಿ: ಡಾ.ಟಿ.ನರಸಿಂಹರಾಜು
ಅಸ್ಪೃಶ್ಯತೆ ಹಾಗೂ ಜಾತಿ ಪದ್ಧತಿಯ ನಿರ್ಮೂಲನೆಗೆ ಹೋರಾಡಿ ತುಳಿತಕ್ಕೊಳಗಾದ ಜನರ ಧನಿಯಾಗಿ ಕೆಲಸ ಮಾಡಿದ ಬಾಬೂಜಿ ದೇಶದ ಕೃಷಿ, ಕಾನೂನು ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದರು. ದೇಶದ ಆಹಾರ ಭದ್ರತೆಗೆ ಅಪೂರ್ವ ಕಾಣಿಕೆ ನೀಡಿದ ಉಪ ಪ್ರಧಾನಿ ಬಾಬು ಜಗಜೀವನರಾಮ್ ಅವರ ಜೀವನದ ಆದರ್ಶಗಳನ್ನು ಯುವ ಜನರು ಕಡ್ಡಾಯವಾಗಿ ಪಾಲಿಸಿ ಬದಲಾವಣೆ ದಿಕ್ಕಿನತ್ತ ಸಾಗಬೇಕು.
ಗಾಣಗಾಪೂರದವರೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ
ಅಫಜಲ್ಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ, ತಡೆ, ಖಾಲಿ ಕೊಡ ಪ್ರದರ್ಶಿಸಿ ಹೋರಾಟ. ಭೀಮಾ ನದಿ ಪಾತ್ರದ ಗ್ರಾಮಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಪರದಾಡುವಂತಾಗಿದೆ. ಮೊನ್ನೆ ನೀರಿನ ಕೊರತೆಯಿಂದಾಗಿ ಆಕಳು ಸಾವನ್ನಪ್ಪಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜನಸಾಮಾನ್ಯರು ಕೂಡ ಸಾಯಬೇಕಾಗುತ್ತದೆ ಎಂದು ಆಕ್ರೋಶ.
ಆಹಾರ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿ ಮಾಡಿದ ಜಗಜೀವನ ರಾಂ: ಎಂ. ಕುಮಾರಸ್ವಾಮಿ
ಕಾರಟಗಿ ಪಟ್ಟಣದ ನವಲಿ ರಸ್ತೆಯಲ್ಲಿನ ಮಾದಿಗ ದಂಡೋರ ವೃತ್ತದಲ್ಲಿ ಡಾ. ಬಾಬು ಜಗಜೀವನರಾಮ್ ಫೋಟೋಕ್ಕೆ ಪೂಜೆ ಸಲ್ಲಿಸಿ, ವೃತ್ತದ ನಾಮಫಲಕಕ್ಕೆ ಹೂವಿನ ಹಾರ ಹಾಕಲಾಯಿತು.
ಕೇಂದ್ರ ಸರ್ಕಾರದಿಂದ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ -ಸಚಿವ ಜೋಶಿ
ಕಳೆದ 10 ವರ್ಷಗಳಿಂದ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ನಮ್ಮ ರಾಷ್ಟ್ರದ ಇತಿಹಾಸ ಸಂಸ್ಕೃತಿ ಎತ್ತಿ ಹಿಡಿದಿದ್ದಲ್ಲದೆ, ಭಾರತೀಯರ ಕನಸಾಗಿದ್ದ ರಾಮ ಮಂದಿರವನ್ನು ನನಸು ಮಾಡಿತು. ಇದರ ಜೊತೆಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿಯನ್ನು ಸಾಧಿಸಿ ಇಡೀ ಜಗತ್ತು ನಿಬ್ಬೆರಗಾಗುವಂತೆ ಮಾಡಿದೆ.
ಮತದಾರರ ಒಂದೊಂದು ಮತವೂ ಮೋದಿಗೆ ಶಕ್ತಿ ತುಂಬುತ್ತೆ
ಇನ್ನು ಒಂದು ತಿಂಗಳ ಕಾಲ ನಮ್ಮೆಲ್ಲ ಮುಖಂಡರು, ಕಾರ್ಯಕರ್ತರು ವಿರಮಿಸದೇ ಕೆಲಸ ಮಾಡುವ ಮೂಲಕ, ಮತದಾರರು ನೀಡುವ ಒಂದೊಂದು ಮತವೂ ನರೇಂದ್ರ ಮೋದಿ ಕೈಗಳನ್ನು ಬಲಪಡಿಸುವ ಜೊತೆಗೆ ಮೂರನೇ ಬಾರಿಗೆ ಮೋದಿಯವರಿಗೆ ದೇಶವನ್ನು ಸುರಕ್ಷಿತವಾಗಿ ಮುನ್ನಡೆಸಲು ಶಕ್ತಿ ತುಂಬುತ್ತದೆ ಎಂಬುದನ್ನು ತಿಳಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಚನ್ನಗಿರಿ ಪ್ರಚಾರದಲ್ಲಿ ಹೇಳಿದ್ದಾರೆ.
ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆ
ತುಮಕೂರು ತಾಲೂಕಿನ ಬುಗುಡನಹಳ್ಳಿ, ಬೆಳ್ಳಾವಿ, ಹೊಳಕಲ್ಲು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರು ಪೂರೈಸುವಂತೆ ಮತ್ತು ಅಡಚಣೆಯಿಲ್ಲದೆ ನಿರಂತರವಾಗಿ ಸಮರ್ಪಕ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಜಿ ಸಿಎಂ ಎಚ್‌ಡಿಕೆ ಯಾವ ನೀರಾವರಿ ಯೋಜನೆಗಳನ್ನು ಕೊಟ್ಟಿದ್ದಾರೆ?
ದೇವೇಗೌಡರು ರಾಷ್ಟ್ರದ ಪ್ರಧಾನ ಮಂತ್ರಿಯಾಗಿದ್ದರು. ರಾಜ್ಯದ ಮುಖ್ಯಮಂತ್ರಿಯೂ ಆಗಿದ್ದರು. ಆ ಸಮಯದಲ್ಲೇ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಲಾಗಲಿಲ್ಲ. ಈಗ ಸಂಸದರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವರು ಎಂದರೆ ನಂಬಲು ಸಾಧ್ಯವೇ. ಚುನಾವಣೆಯಲ್ಲಿ ಜನರಿಗೆ ಮಂಕುಬೂದಿ ಎರಚಲು ಹಸಿಸುಳ್ಳು ಹೇಳುತ್ತಿದ್ದಾರೆ.
  • < previous
  • 1
  • ...
  • 11612
  • 11613
  • 11614
  • 11615
  • 11616
  • 11617
  • 11618
  • 11619
  • 11620
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved