• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಯಂ-ಉದ್ಯೋಗದಲ್ಲಿ ತೊಡಗಿಸಿಕೊಳ್ಳಿ
ವಿದ್ಯಾವಂತ ಯುವಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಉದ್ಯೋಗಾವಕಾಶ ವಿರಳವಾಗಿವೆ. ಸರ್ಕಾರಿ ಉದ್ಯೋಗದ ವ್ಯಾಮೋಹಕ್ಕೆ ಬಿದ್ದಿರುವ ಬಹುತೇಕ ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ. ಆದರೆ ವಿಶ್ವದ ನಂ.1 ಶ್ರೀಮಂತರೆಲ್ಲರೂ ತಮ್ಮ ವೃತ್ತಿ ಜೀವನದಲ್ಲಿ ಒಂದಿಲ್ಲೊಂದು ಸ್ವಯಂ-ಉದ್ಯೋಗ ಆರಂಭಿಸಿಯೇ ಆರ್ಥಿಕ ಪ್ರಗತಿ ಸಾಧಿಸಿದ್ದಾರೆ. ಇನ್ನಾದರೂ ದೇಶದ ಯುವಕರು ಯಾವುದಾದರೊಂದು ಸ್ವಯಂ-ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಬ್ಯಾಂಕ್ ಆಫ್ ಬರೋಡಾ ತರಬೇತಿ ಕೇಂದ್ರದ ಜಿಲ್ಲಾ ಸಂಘಟಕಿ ಮಂಜುಳಾ ಜಯಪ್ಪ ಕರೆ ನೀಡಿದರು.
ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್‌ ಆರಂಭ
ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್‌ ಆರಂಭ
ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
ಕಟೀಲು ಕ್ಷೇತ್ರಕ್ಕೆ ಚಿತ್ರನಟಿ ರಕ್ಷಿತಾ ಭೇಟಿ
ಕಟೀಲು ದೇವಸ್ಥಾನಕ್ಕೆ ನಟಿ ರಕ್ಷಿತಾ ಪ್ರೇಮ್ಮ್‌ ಭೇಟಿ
ಪಿಡಿಒ ಮೇಲಿನ ಹಲ್ಲೆಗೆ ಖಂಡನೆ
ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಮುರುಘಾಮಠದಲ್ಲಿ ಇಂದಿನಿಂದ ಶರಣ ಸಂಸ್ಕೃತಿ ಉತ್ಸವ
ಮಧ್ಯ ಕರ್ನಾಟಕದ ಜನಪ್ರಿಯ ದಸರಾವೆಂದೇ ಖ್ಯಾತಿ ಪಡೆದ ಚಿತ್ರದುರ್ಗ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವ ಅ.21 ರಿಂದ 25 ವರೆಗೆ ನಡೆಯಲಿದ್ದು, ಉತ್ಸವ ಸಮಿತಿ ಗೌರವಾಧ್ಯಕ್ಷ ಅಥಣಿ ಗಚ್ಚಿನ ಮಠದ ಶಿವಬಸವ ಮಹಾಸ್ವಾಮಿಗಳು, ಎಸ್.ಜೆಎಂವಿದ್ಯಾಪೀಠದ ಕಾಯನಿರ್ವಾಣಾಧಿಕಾರಿ ಎಂ.ಭರತ್ ಕುಮಾರ್ ಶುಕ್ರವಾರ ಪೂರ್ವ ಸಿದ್ದತೆ ಪರಿಶೀಲಿಸಿದರು. ಇಂದು ಬೆಳಗ್ಗೆ 10ಕ್ಕೆ ಶ್ರೀಮಠದ ಅನುಭವ ಮಂಟಪ ಅವರಣದಲ್ಲಿ ಬಸವತತ್ವ ಧ್ವಜಾರೋಹಣ ನೆರವೇರಲಿದ್ದು, ಹುಣಸೇಮಠದ ಚನ್ನಬಸವ ಸ್ವಾಮೀಜಿ, ಶ್ರೀ ಗುರು ಬಸವೇಶ್ವರ ಸಂಸ್ಥಾನಮಠದ ಶಿವಾನಂದ ಶ್ರೀಗಳು ಸಮ್ಮುಖ ವಹಿಸುವರು. ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಧ್ವಜಾರೋಹಣ ನೆರವೇರಿಸಲಿದ್ದು, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಆಗಮಿಸುವರು.
ಉಮ್ರಾ ಯಾತ್ರೆ ಮಧ್ಯೆ ಇಮಾಮ್ ಪತ್ನಿ ಸಾವು
ಕನ್ನಡಪ್ರಭವಾರ್ತೆ ಕೂಡ್ಲಿಗಿತಾಲೂಕಿನ ಗುಡೇಕೋಟೆ ಗ್ರಾಮದ ಮಸೀದಿಯ ಇಮಾಮ್ ಜಹೀರ್ ಹುಸೇನ್ ತನ್ನ ಪತ್ನಿ ಸೀಮಾ ಬೇಗಂ (52) ಪವಿತ್ರ ಉಮ್ರಾ ಯಾತ್ರೆಗೆ ಹೋಗುವ ಮಾರ್ಗಮಧ್ಯೆ ಬಹ್ರೇನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬಳಿಕ ಕರ್ನಾಟಕ ಕಲ್ಚರಲ್‌ ಸಂಘಟನೆ ಸಹಾಯದಿಂದ ಬಹ್ರೇನಲ್ಲೇ ಅವರ ಅಂತ್ಯಕ್ರಿಯೆ ನಡೆಸಲಾಗಿದೆ.ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ 6 ವರ್ಷಗಳಿಂದ ಇಲ್ಲಿಯ ಮಸೀದಿಯಲ್ಲಿ ಇಮಾಮ್ ಆಗಿ ಜಹೀರ್ ಹುಸೇನ್ ಸೇವೆ ಸಲ್ಲಿಸುತ್ತಿದ್ದಾರೆ. ದಂಪತಿ ಬಿಹಾರ ಮೂಲದವರು. ಈ ಹಿಂದೆ ಬಳ್ಳಾರಿಯಲ್ಲಿ ಹಲವು ವರ್ಷಗಳ ಕಾಲ ಇಮಾಮ್ ಸೇವೆ ಮಾಡಿದ್ದಾರೆ. ಇವರಿಗೆ ಇಬ್ಬರು ಪುತ್ರರಿದ್ದು, ಓರ್ವ ಬಿಹಾರನಲ್ಲಿ ಮತ್ತೋರ್ವ ಓಡಿಶಾದಲ್ಲಿ ಇದ್ದಾರೆ.
ಎಲೆಚುಕ್ಕಿ ಔಷಧಕ್ಕೆ ಕಾದು ಕಂಗಾಲಾದ ರೈತ
ಎಲೆಚುಕ್ಕಿ ರೋಗದಿಂದ ಮಲೆನಾಡೇ ಹೊತ್ತಿ ಉರಿಯುತ್ತಿದೆ. ಇಲಾಖೆಯ ಬಾಗಿಲಿನಲ್ಲಿ ಔಷಧ ಖಾಲಿಯಾಗಿದೆ ಎಂಬ ಫಲಕ ರೈತರನ್ನು ಕಂಗೆಡಿಸಿದೆ.
ಹೃದಯಾಘಾತದಿಂದ ಪಿಎಚ್‌ಡಿ ವಿದ್ಯಾರ್ಥಿ ಸಾವು
ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಪಿಎಚ್‌ಡಿ ವಿದ್ಯಾರ್ಥಿ ರಾಜಶೇಖರ್ ಬಡಿಗೇರ್ (30) ಬಸ್‌ನಲ್ಲಿ ಜೇವರ್ಗಿ ಸಮೀಪ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಅ.19ರ ರಾತ್ರಿ 10 ಗಂಟೆ ಹೊತ್ತಿಗೆ ಹೊಸಪೇಟೆಯಿಂದ ತನ್ನ ಊರಾದ ಜೇವರ್ಗಿಗೆ ಬಸ್‌ನಲ್ಲಿ ತೆರಳಿದ್ದು, ಬೆಳಗ್ಗೆ ಜೇವರ್ಗಿ ಊರು ಬಂದಾಗ, ಕಂಡಕ್ಟರ್‌ ಎಬ್ಬಿಸಲು ಹೋದಾಗ ಮೃತಪಟ್ಟಿದ್ದರು ಎಂದು ಕನ್ನಡ ವಿವಿ ಮೂಲಗಳು ತಿಳಿಸಿವೆ.
ಅಮೆರಿಕಾ ವಿವಿಯೊಂದಿಗೆ ಎಸ್ಟಿಜಿ ಶಿಕ್ಷಣ ಸಂಸ್ಥೆ ಒಪ್ಪಂದ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಶಿಕ್ಷಣ ಪದ್ದತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಮೆರಿಕಾ ಯೂನಿವರ್ಸಿಟಿಯೊಂದಿಗೆ ಚಿನಕುರಳಿಯ ಎಸ್ ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ವಿನಿಮಯಕ್ಕೆಸಹಿ ಹಾಕುವ ಮೂಲಕ ಒಪ್ಪಂದ ಮಾಡಿಕೊಂಡಿದೆ.
  • < previous
  • 1
  • ...
  • 11614
  • 11615
  • 11616
  • 11617
  • 11618
  • 11619
  • 11620
  • 11621
  • 11622
  • ...
  • 11739
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved