• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ದೂರಿನಲ್ಲಿ ನಡೆಯುವ ಸಾಮರಸ್ಯ ನಡಿಗೆಗಿಲ್ಲ ಅನುಮತಿ: ಎಸ್‌ಪಿ ಸ್ಪಷ್ಟನೆ
ಪ್ರಗತಿಪರ ಸಂಘಟನೆಯವರು ಮದ್ದೂರಿನಲ್ಲಿ ಸೆ.೨೨ರಂದು ನಡೆಸಲು ಉದ್ದೇಶಿಸಿರುವ ಸಾಮರಸ್ಯ ನಡಿಗೆಗೆ ಅನುಮತಿ ನೀಡದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಇದರ ನಡುವೆಯೂ ಸಾಮರಸ್ಯ ನಡಿಗೆ ಮಾಡಿಯೇ ತೀರುವುದಾಗಿ ಪ್ರಗತಿಪರ ಸಂಘಟನೆಗಳು ಹಠಕ್ಕೆ ಬಿದ್ದಿವೆ. ಮತ್ತೊಂದೆಡೆ ಇದು ಸಾಮರಸ್ಯ ನಡಿಗೆಯಲ್ಲ, ಒಂದು ಕೋಮಿನ ನಡಿಗೆ. ಇದು ನಡೆದರೆ ನಾವೂ ಬೃಹತ್ ಮಟ್ಟದಲ್ಲಿ ರ್ಯಾಲಿ ಆಯೋಜಿಸುವುದಾಗಿ ಹಿಂದೂ ಕಾರ್ಯಕರ್ತರು ಸವಾಲೆಸೆದಿದ್ದಾರೆ.
ಕ್ರೀಡೆಗೆ ಉತ್ತಮ ಬದುಕು ರೂಪಿಸುವ ಶಕ್ತಿ ಇದೆ
ಚಳ್ಳಕೆರೆ ನಗರದ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ.ಸುಧಾಕರ್‌ ಕ್ರೀಡಾಂಗಣದಲ್ಲಿ ಪ್ರಸ್ತುತ 2025-26ನೇ ಸಾಲಿನ ಪದವಿಪೂರ್ವ ಕಾಲೇಜು ವಾರ್ಷಿಕ ಕ್ರೀಡಾಕೂಟವನ್ನು ಡಿಡಿಪಿಐ ಕೆ.ತಿಮ್ಮಯ್ಯ ಉದ್ಘಾಟಿಸಿದರು.
ಗಣತಿಯಲ್ಲಿ ಧರ್ಮ, ಜಾತಿ ಲಿಂಗಾಯತ ಬರೆಸಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟ
ರಾಜ್ಯಾದ್ಯಂತ ಸೆ.22ರಿಂದ 15 ದಿನ ನಡೆಯುವ ಜಾತಿಗಣತಿಯಲ್ಲಿ ಲಿಂಗಾಯತರು ಗಣತಿದಾರರು ನಿಮ್ಮ ಮನೆ ಬಾಗಿಲಿಗೆ ಬಂದಾಗ ಧರ್ಮದ ಕಾಲಂನಲ್ಲಿ ಲಿಂಗಾಯತ, ಜಾತಿ ಕಾಲಂನಲ್ಲಿ ಲಿಂಗಾಯತ ಹಾಗೂ ಇತರೆ ಕಾಲಂ, ಉಪ ಪಂಗಡದಲ್ಲಿ ನಿಮ್ಮ ಉಪ ಜಾತಿ ಅಥವಾ ಸಾಧ್ಯವಾದರೆ ಲಿಂಗಾಯತ ಅಂತಲೇ ಬರೆಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಕರೆ ನೀಡಿದೆ.
ಬಿಜೆಪಿ ಸದಸ್ಯತ್ವದಿಂದ ರೇಣು ಉಚ್ಚಾಟಿಸಲಿ: ಹೊನ್ನಾಳಿ ಬಿಜೆಪಿ ಮುಖಂಡರು
ಪಕ್ಷದ್ರೋಹಿ ಕೆಲಸ ಮಾಡಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸುವಂತೆ ಪಕ್ಷದ ರಾಜ್ಯಾಧ್ಯಕ್ಷರು, ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷರಿಗೆ ಹೊನ್ನಾಳಿ ತಾಲೂಕಿನ ಬಿಜೆಪಿ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.
ಮಲೆನಾಡ ಹೆಬ್ಬಾಗಿಲಿನಲ್ಲಿ ಮಾಯವಾಗುತ್ತಿರುವ ಮಾವಿನ ಬೆಳೆ
ತರೀಕೆರೆ, ಎವರ್ ಗ್ರೀನ್ ಪ್ರದೇಶವೆಂದೆ ಕರೆಸಿಕೊಳ್ಳುತ್ತಿದ್ದ ಮಲೆನಾಡ ಹೆಬ್ಬಾಗಿಲಾದ ತರೀಕೆರೆ ಎಲ್ಲ ಬೆಳೆಗಳಿಗೂ ಪೂರಕವಾಗುವ ಹವಾಗುಣ ಹೊಂದಿದ್ದರಿಂದ ರೈತಾಪಿ ಜನರ ಅಚ್ಚುಮೆಚ್ಚಿನ ಪ್ರದೇಶವಾಗಿತ್ತು.ಇಂತಹ ಪ್ರದೇಶ ಇಂದು ಹಲವು ಕೃಷಿ ಬೆಳೆಗಳಿಂದಲೇ ವಿಮುಖವಾಗುವಂತಹ ಮಟ್ಟದಲ್ಲಿ ತಾಲೂಕಿನ ವಾತಾವರಣ ಬದಲಾಗಿರುವುದು ಹಲವಾರು ಬೆಳೆ ಹಾಗೂ ಬೆಳೆಗಾರರಿಗೂ ಮಾರಕವಾಗಿರುವುದು ಖೇದಕರ.
ವಿದ್ಯೆಪಡೆದು ದೇಶಕಟ್ಟುವಲ್ಲಿ ಕಾರ್ಯದಲ್ಲಿ ನಿರತರಾಗಿ
ಕತ್ತಲೆಯನ್ನು ಕಳೆಯುವ ಶಕ್ತಿ ಜ್ಞಾನಕ್ಕಿದ್ದು ಯುವ ಪೀಳಿಗೆ ಶಿಕ್ಷಣ ಪಡೆದು ಜ್ಞಾನವಂತರಾಗಿ ಸಮಾಜವನ್ನು ತಿದ್ದುವ ಜೊತೆಗೆ ಉತ್ತಮ ಪ್ರಜೆಗಳಾಗಿ ದೇಶಕಟ್ಟುವ ಕಾರ್ಯದಲ್ಲಿ ತಲ್ಲೀನರಾಗಬೇಕೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ಎಲ್ಲ ಜಾತಿಗೆ ನ್ಯಾಯ ನೀಡುವ ಜಾತಿ ಸಮೀಕ್ಷೆಗೆ ಸಹಕರಿಸಿ: ಅಹಿಂದ ಮುಖಂಡ ಉಮಾಪತಿ
ವಿಶೇಷವಾಗಿ ಹಿಂದುಳಿದ ವರ್ಗಗಳು, ಎಸ್ಸಿ.ಎಸ್ಟಿ ಸಮುದಾಯಗಳಿಗೆ ಸೇರಿದಂತೆ ಎಲ್ಲಾ ವರ್ಗಗಳ ಜನತೆ ಸಮೀಕ್ಷೆಗಾರರು ತಮ್ಮ ಮನೆಗಳಿಗೆ ಭೇಟಿ ನೀಡದ ಸಂದರ್ಭದಲ್ಲಿ ಅವರಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಚ್.ಎ.ಉಮಾಪತಿ ಮನವಿ ಮಾಡಿದರು.
ದೊಡ್ಡೇರಿ ಹಾಲಿನ ಡೇರಿ ಸಮಗ್ರ ಅಭಿವೃದ್ಧಿಗೆ ಒತ್ತು
ದಾಬಸ್‍ಪೇಟೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಜೊತೆಗೂಡಿ ನೆಲಮಂಗಲ ತಾಲೂಕಿನ ಡೈರಿಗಳ ಅಭಿವೃದ್ಧಿಗೆ ಶ್ರಮಿಸಲಿದ್ದು, ಗುಣಮಟ್ಟದ ಹಾಲನ್ನು ಪೂರೈಸಿಸಂಘದ ಬೆಳವಣಿಗೆಗೆ ಸಹಕರಿಸಬೇಕು ಎಂದು ಬಮೂಲ್ ನಿರ್ದೇಶಕ ಭವಾನಿ ಶಂಕರ್ ಬೈರೇಗೌಡ ಹೇಳಿದರು.
ಬಸವಕಲ್ಯಾಣದಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ
ಬಾಳೆಹೊನ್ನೂರು, ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವ ಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸೆ. 22ರಿಂದ ಅ.2ರವರೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ವಸತಿ ಯೋಜನೆ ಅವ್ಯವಹಾರದ ಕಿಂಗ್‌ಪಿನ್ ಬಂಧನ
ಪ್ರಧಾನ ಮಂತ್ರಿ ಆವಾಸ್ ವಸತಿ ಯೋಜನೆ ಅವ್ಯವಹಾರದ ಪ್ರಮುಖ ಆರೋಪಿ ರಾಜೇಶ್‌ರನ್ನು ಪೊಲೀಸರು ನಗರದ ಖಾಸಗಿ ಲಾಡ್ಜ್‌ನಲ್ಲಿ ಬಂಧಿಸಿದ್ದಾರೆ. ತಾಪಂ ಇ.ಒ ಸೇರಿದಂತೆ ಉನ್ನತ ಅಧಿಕಾರಿಗಳ ಪಾಸ್‌ವರ್ಡ್‌ಗಳನ್ನು ದುರುಪಯೋಗ ಮಾಡಿಕೊಂಡು ಸಕಲೇಶಪುರ ಸೇರಿದಂತೆ 347 ಜನರ ಖಾತೆಗೆ ತಲಾ 30 ಸಾವಿರ ರು. ಹಣ ವರ್ಗಾಯಿಸಿದ್ದ ಆರೋಪ ಈತನ ಮೇಲೆ ಇದೆ. ಜೊತೆಗೆ, ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಕುಮಾರಸ್ವಾಮಿ ಜತೆಗೂಡಿ ಫಲಾನುಭವಿಗಳನ್ನು ವಂಚಿಸಿ ಹಣ ಲಪಟಾಯಿಸಿದ್ದ ಪ್ರಕರಣವು ಸಕಲೇಶಪುರ ಠಾಣೆಯಲ್ಲಿ ದಾಖಲಾಗಿತ್ತು. ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ರಾಜೇಶ್ ಸಿಕ್ಕಿಬಿದ್ದಿದ್ದಾನೆ.
  • < previous
  • 1
  • ...
  • 1158
  • 1159
  • 1160
  • 1161
  • 1162
  • 1163
  • 1164
  • 1165
  • 1166
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved