• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಬೂಜಿ ಪ್ರತಿಮೆಗೆ ಜಿಲ್ಲಾಧಿಕಾರಿ ಮಾಲಾರ್ಪಣೆ
ಕಲಬುರಗಿ ನಗರದ ಟೌನಹಾಲ್‍ನಲ್ಲಿ ಡಾ. ಬಾಬು ಜಗಜೀವನ ರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಹೊನ್ನಾಳಿಯಲ್ಲಿ 138 ಲೀ. ಅಕ್ರಮ ಮದ್ಯ, ವಾಹನ ವಶ: ಬಸವಲಿಂಗಪ್ಪ
ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆಯಲ್ಲಿ ಆಪೇ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆಟೋವನ್ನು ವಶಕ್ಕೆ ಪಡೆಯಲಾಗಿದೆ. 138 ಲೀಟರ್ ಬಿಯರ್ ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಅಬಕಾರಿ ಇನ್‌ಸ್ಪೆಕ್ಟರ್‌ ಬಸವಲಿಂಗಪ್ಪ ಚಿಮ್ಮಲಗಿ ಹೇಳಿದ್ದಾರೆ.
ನೀರಿಗಾಗಿ ಮರಿಲಿಂನದೊಡ್ಡಿ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ
ಮಳೆ ಕೊರತೆಯಿಂದಾಗಿ ನೀರಿ ಅಭಾವ ಎದುರಾಗಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಹ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಕೊರತೆ ಇರುವುದರಿಂದ ರೈತರು ಹೊಸ ಬೆಳೆ ಹಾಕಬಾರದು ಎಂದು ಆಳುವ ಸರ್ಕಾರ ನಿರ್ಬಂಧ ಹಾಕಿದ್ದರಿಂದ ಯಾವುದೇ ಬೆಳೆಯನ್ನು ರೈತರು ಬೆಳೆದಿಲ್ಲ. ಆದರೆ, ಇರುವ ಬೆಳೆ ರಕ್ಷಣೆ ಮತ್ತು ಜನ-ಜಾನುವಾರುಗಳ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾದದ್ದು ಸರ್ಕಾರದ ಕರ್ತವ್ಯ.
ಕೊಡವ ಲ್ಯಾಂಡ್ ಬೇಡಿಕೆ ಕುರಿತು ನಿಲುವು ಸ್ಪಷ್ಟನೆಗೆ ಸಿಎನ್‌ಸಿ ಆಗ್ರಹ
ಕೊಡವ ಲ್ಯಾಂಡ್ ಬೇಡಿಕೆ ಕುರಿತು ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಭರವಸೆ ನೀಡುವ ಮೂಲಕ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
ಗೊಂದಲದ ಗೂಡಾದ ಜಗಜೀವನರಾಮ್‌ ಜಯಂತಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ನಡೆದ ಮಾಜಿ ಉಪಪ್ರಧಾನಿ, ರಾಷ್ಟ್ರನಾಯಕ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್‌ ರವರ ೧೧೭ನೇ ಜನ್ಮದಿನಾಚರಣೆ ಕಾರ್ಯಕ್ರಮ ಪ್ರಾರಂಭದಲ್ಲಿ ಗೊಂದಲದ ಗೂಡಾಗಿತ್ತು.
ಉಡುಪಿ - ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್ ಗೆ ಓಟ್ ಶೇರ್ ಹೆಚ್ಚಳದ ಬಲ, ಬಿಜೆಪಿಗೆ ಜೆಡಿಎಸ್‌ ಬಲ
ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ 4 ಮತ್ತು ಚಿಕ್ಕಮಗಳೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿವೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದರು. ಸಹಜವಾಗಿಯೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದಿತ್ತು.
ಸಚಿವ ಸತೀಶ ಜಾರಕಿಹೊಳಿಗೆ ಸಿಎಂ ಯೋಗ
ಮೂರು ದಶಕಕ್ಕೂ ಹೆಚ್ಚು ಕಾಲ ರಾಜಕೀಯದ ಮೂಲಕ ಜನಸೇವೆಯಲ್ಲಿ ತೊಡಗಿರುವ ಮುತ್ಸದ್ಧಿ ರಾಜಕಾರಣಿ ಸಚಿವ ಸತೀಶ ಜಾರಕಿಹೊಳಿ ಮುಂದಿನ ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗ ಒಲಿದು ಬರಲಿದೆ ಎಂದು ಯರನಾಳ ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ ನುಡಿದರು.
ಮಾಜಿ ಶಾಸಕ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ
ಶಿಗ್ಗಾಂವಿ ತಾಲ್ಲೂಕಿನ ಕಾರಡಗಿ ಗ್ರಾಮದ ಜುಮ್ಮಾ ಮಸೀದಿಯ ಪಕ್ಕದಲ್ಲಿರುವ ಸರ್ಕಾರಿ ಶಾಲೆಯ ಎದುರಿಗಿನ ಸಾರ್ವಜನಿಕ ರಸ್ತೆಯಲ್ಲಿ ಹಲವಾರು ವರ್ಷಗಳಿಂದ ಇರುವ ಭಗವಾ ಧ್ವಜವನ್ನು ಕೆಳಗಿಳಿಸಿ ಗ್ರಾಮದಲ್ಲಿ ಕೋಮು ಸೌಹಾರ್ದ ಕದಡಲು ಪಿತೂರಿ ನಡೆಸಿದ ಆರೋಪ ಮೇಲೆ ಹುಲಗೂರಿನ ಮಾಜಿ ಶಾಸಕ ಸೈಯ್ಯದ್‌ ಅಜ್ಜಂಪೀರ್‌ ಖಾದ್ರಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.
ಮಾಜಿ ಶಾಸಕ ಯಾದವಾಡ ಮನವೊಲಿಕೆ ಸಕ್ಸಸ್‌
ಅಸಮಾಧಾನಗೊಂಡು ಪಕ್ಷದ ಕಾರ್ಯ ಚಟುವಟಿಕೆಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಪಟ್ಟಣದ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹಾಗೂ ಜಿಲ್ಲೆಯ ಮುಖಂಡರು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಪಕ್ಷದಲ್ಲಿನ ಅಸಮಧಾನಕ್ಕೆ ತೆರೆ ಎಳೆದಿದ್ದಾರೆ.
ಮಹಾಲಕ್ಷ್ಮೀ ಕೋ ಬ್ಯಾಂಕಿಗೆ ೧೭.೫೦ ಕೋ. ರು. ಲಾಭ: ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳನ್ನು ಹೊಂದಿದ್ದು, ೪೦,೦೦೦ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ.
  • < previous
  • 1
  • ...
  • 11618
  • 11619
  • 11620
  • 11621
  • 11622
  • 11623
  • 11624
  • 11625
  • 11626
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved