ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಜ್ಞಾನೇಂದ್ರರಿಗೆ ಹಣ ಬಲ ಅಹಂಕಾರ: ಕಿಮ್ಮನೆ ಟೀಕೆ
₹5 ಸಾವಿರ ಕೋಟಿ ಇದ್ದ ಬಿಜೆಪಿ ಪಕ್ಷದ ಪಾರ್ಟಿ ಫಂಡ್ ಕೇವಲ ಐದು ವರ್ಷದಲ್ಲಿ ₹10 ಸಾವಿರ ಕೋಟಿ ಹೇಗಾಯ್ತು
ಜಾನಪದ ಪರಿಷತ್ ಕಾರ್ಯಕ್ರಮಗಳಿಗೂ ಸರ್ಕಾರ ಅನುದಾನ ನೀಡಬೇಕು
ಜಾನಪದ ಪರಿಷತ್ ಕಾರ್ಯಕ್ರಮಗಳಿಗೂ ಸರ್ಕಾರ ಅನುದಾನ ನೀಡಬೇಕು
ಯುವಕನಿಗೆ ಥಳಿತ, ಪಿಎಸೈ ವಿರುದ್ಧ ಪ್ರತಿಭಟನೆ
ಕುಷ್ಟಗಿ ಠಾಣೆಯ ಪಿಎಸೈ ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಸ್ಥಳೀಯರು, ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರತಿಭಟಿಸಿ ಧಿಕ್ಕಾರ ಕೂಗಿದರು.
ಹೃದಯ ರಕ್ತನಾಳ ಛಿದ್ರ ಸಮಸ್ಯೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಎದೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸತತ 12 ಗಂಟೆಗಳ ದೀರ್ಘ ಕಾಲದ ಶಸ್ತ್ರ ಚಿಕಿತ್ಸೆ
ಮಳಗಿ ಧರ್ಮಾ ಜಲಾಶಯದ ದೊಡ್ಡ ಕಾಲುವೆಯಿಂದ ನೀರು ತಡೆಯಿರಿ
ಮಳಗಿ ಧರ್ಮಾ ಜಲಾಶಯದ ದೊಡ್ಡ ಕಾಲುವೆಯಿಂದ ನೀರು ಬಿಡುವುದನ್ನು ತಡೆ ಹಿಡಿಯುವಂತೆ ಆಗ್ರಹಿಸಿ ಧರ್ಮಾ ಕಾಲನಿ ಸುತ್ತಮುತ್ತ ಪ್ರದೇಶದ ರೈತರು ಹಾಗೂ ಗ್ರಾಮಸ್ಥರು ಶುಕ್ರವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು
ಕಾಂಗ್ರೆಸ್ಸಿನಲ್ಲಿ ಯಾವುದೇ ಬಂಡಾಯ ಇಲ್ಲ: ಶಾಮನೂರ
ಕಾಂಗ್ರೆಸ್ಸಿನಲ್ಲಿ ಯಾವುದೇ ಬಂಡಾಯ ಇಲ್ಲ
ಮಡಿಕೇರಿ: ಮಕ್ಕಳ ದಸರಾದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದ ಚಿಣ್ಣರು
ಮಕ್ಕಳ ಮಂಟಪದಲ್ಲಿ 18 ಸ್ಪರ್ಧಾ ತಂಡಗಳು, ಛದ್ಮವೇಷ ಸ್ಪರ್ಧೆಯಲ್ಲಿ 66 ಸ್ಪರ್ಧಿಗಳು ಮತ್ತು ಕ್ಲೇಮಾಡೆಲಿಂಗ್ ಸ್ಪರ್ಧೆಗೆ 17 ಮಂದಿ ಪಾಲ್ಗೊಂಡಿದ್ದರು.
ಹೂಡಿಕೆ ಹೆಸರಿನಲ್ಲಿ ಗೃಹಿಣಿಗೆ ವಂಚನೆ
ಚನ್ನಪಟ್ಟಣ: ಹೂಡಿಕೆಯ ಹೆಸರಿನಲ್ಲಿ ಗೃಹಿಣಿಯೊಬ್ಬರಿಂದ 4.94 ಲಕ್ಷ ರು. ಹಣ ಪಡೆದು ವಂಚಿಸಿರುವ ಘಟನೆ ತಾಲೂಕಿನ ಹೊಟ್ಟಿಗನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಧರ್ಮಾ ಜಲಾಶಯದ ನೀರು ಉಳಿಸಿಕೊಳ್ಳಲು ತೀರ್ಮಾನ
ತಾಲೂಕಿನ ಜೀವನದಿ ಧರ್ಮಾ ಜಲಾಶಯದಲ್ಲಿರುವ ೨೪ ಅಡಿ ನೀರಿನಲ್ಲಿ ೬ ಅಡಿ ನೀರನ್ನು ಕಾಳು ಕಟ್ಟುವ ಹಂತದಲ್ಲಿರುವ ಭತ್ತದ ಬೆಳೆಗೆ ಹರಿಸಿ ಉಳಿದ ನೀರನ್ನು ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಉಳಿಸಿಕೊಳ್ಳಬೇಕು ಎಂದು ಸವಣೂರು ಉಪವಿಭಾಗಾಧಿಕಾರಿ ಮೊಹಮ್ಮದ ಖಿಜರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಬಿಗುಮಾನ ಬಿಟ್ಟು ಕಾರ್ಯನಿರ್ವಹಿಸಿ
ಅಧಿಕಾರಿಗಳು ಬಿಗುಮಾನ ಬಿಟ್ಟು ಜನರೊಂದಿಗೆ ಉತ್ತಮ ಸಂವಹನ ಸಾಧಿಸಿ, ಸಾಧ್ಯವಿದ್ದಷ್ಟು ನೆರವು ನೀಡಲು ಗ್ರಾಮವಾಸ್ತವ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಎಂ. ಗುರುರಾಜ ಹೇಳಿದರು.
< previous
1
...
11621
11622
11623
11624
11625
11626
11627
11628
11629
...
11742
next >
Top Stories
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
ಕಪ್ತುಳಿತ: 11 ಮಂದಿಯ ಸಾವಿನ ಪ್ರಕರಣದ ತನಿಖೆ ಆರಂಭ । ಸಿಐಡಿಯಿಂದ ಬೇಟೆ ಶುರು
ಕಾಲ್ತುಳಿತ: ಮೃತರ ಕುಟುಂಬದ ಪರಿಹಾರ 25 ಲಕ್ಷ ರು.ಗೆ ಹೆಚ್ಚಳ
ಗಾಜಾದಲ್ಲಿ ಪಾರ್ಲೆಜಿ ಬೆಲೆ 2342 ರು,, ಸಕ್ಕರೆಗೆ 5000 ರು.!