• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ
ಮಾಗಡಿ: ತಾಲೂಕು ಆಡಳಿತ ತಾಲೂಕು ಸ್ವೀಪ್‌ ಸಮಿತಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಸ್ವಸಹಾಯ ಮಹಿಳಾ ಸಂಘದ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಜೆಡಿಎಸ್ ಮೈತ್ರಿಯಿಂದ ಆನೆ ಬಲ
ಕಳೆದ 20 ವರ್ಷಗಳ ಅಧಿಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಕೇಂದ್ರ ಸರ್ಕಾರದ ಪ್ರತಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸಿದ್ದೆನೆ
ಕೊಡವ ಕೌಟುಂಬಿಕ ಹಾಕಿ: ಅಳ್ತಂಡ, ಮಂಜಂಡ ಸುಲಭ ಗೆಲವು
ನಾಪೋಕ್ಲು ಸಮೀಪದ ಚೆರಿಯ ಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಗುರುವಾರದ ಪಂದ್ಯಗಳಲ್ಲಿ ಅಳ್ತಂಡ, ಬಡ್ಡೀರ, ಕಳ್ಳೀರ, ಕುಂಡಚ್ಚಿರ ಮತ್ತಿತರ ತಂಡಗಳು ಮುನ್ನಡೆ ಸಾಧಿಸಿದವು.
ಮತಗಟ್ಟೆ ಸಿಬ್ಬಂದಿಗೆ ಈ ಬಾರಿ ವಿಶೇಷ ಕಿಟ್
ಕಿಟ್‌ನಲ್ಲಿ ಟೂತ್ ಪೇಸ್ಟ್, ಹಲ್ಲುಜ್ಜುವ ಬ್ರಷ್, ಸ್ನಾನ ಮಾಡಲು ಸೋಪು, ಬಾಚಣಿಕೆ ಮುಂತಾದ ಅತ್ಯಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಸಿಬ್ಬಂದಿ ಅತ್ಯಂತ ಉತ್ಸಾಹದಿಂದ ಮತದಾನದ ಕರ್ತವ್ಯದಲ್ಲಿ ತೊಡಗಿಕೊಳ್ಳುವಂತೆ ಮಾಡಲಾಗುತ್ತಿದೆ.
ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಮೋದಿ ಬೆಂಬಲಿಸಿ: ಕ್ಯಾವಟೂರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷದ ಆಡಳಿತ ಅವಧಿಯಲ್ಲಿ ದೇಶದ ಜನ ಸಾಮಾನ್ಯರಿಗೆ ಹತ್ತಾರು ಯೋಜನೆಗಳ ಲಾಭ ಸಿಕ್ಕಿದೆ.
ವಿದ್ಯೆಯ ಜತೆ ಸಂಸ್ಕಾರ ಕಲಿಕೆ: ಡಾ. ವೂಡೇ ಪಿ.ಕೃಷ್ಣ
ದೇಶದ ಭವಿಷ್ಯಕ್ಕಾಗಿ ಮಕ್ಕಳನ್ನು ಸಿದ್ಧಗೊಳಿಸಿ. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಸುಸಂಸ್ಕೃತರಾದರೆ ಮಾತ್ರ ವಿದ್ಯೆಗೆ ಬೆಲೆ ಎಂದು ನಾಡೋಜ ಡಾ. ವೂಡೇ ಪಿ.ಕೃಷ್ಣ ಹೇಳಿದರು. ಅರಸೀಕೆರೆಯ ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಈಗ ಇನ್‌ಸ್ಪೆಕ್ಟರ್‌, ಎಸಿಪಿ ಜೀಪಿಗೆ ಡ್ಯಾಶ್ ಕ್ಯಾಮೆರಾ; ಪಾರದರ್ಶಕತೆಗಾಗಿ ಕ್ರಮ
ಪಾರದರ್ಶಕ ಆಡಳಿತ ಜಾರಿಗೊಳಿಸುವ ನಿಟ್ಟಿನಲ್ಲಿ ಈಗ ನಗರದ ಎಲ್ಲ ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ ವಾಹನಗಳಿಗೆ ಡ್ಯಾಶ್ ಕ್ಯಾಮೆರಾವನ್ನು ಅಳವಡಿಸುವ ಮಹತ್ವದ ನಿರ್ಧಾರವನ್ನು ಪೊಲೀಸ್ ಆಯುಕ್ತ ಬಿ.ದಯಾನಂದ್ ತೆಗೆದುಕೊಂಡಿದ್ದಾರೆ.
ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣಕ್ಕೆ ಆದ್ಯತೆ: ಗಾಯತ್ರಿ
ಶಿಕ್ಷಣ, ಆರೋಗ್ಯ, ಕೈಗಾರಿಕೆ ವಿಚಾರದಲ್ಲಿ ನೆರೆಯ ಮೂರು ಜಿಲ್ಲೆಗಳು ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯನ್ನು ಅವಲಂಬಿಸಿದೆ. ಹೀಗಾಗಿ ಇಲ್ಲೊಂದು ಇಂಡಸ್ಟ್ರಿಯಲ್‌ ಕಾರಿಡಾರ್ ನಿರ್ಮಾಣಕ್ಕೆ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ಅರಣ್ಯ ಇಲಾಖೆಯಿಂದ 4 ಜನ ಕಾಡುಹಂದಿ ಬೇಟೆಗಾರ ಬಂಧನ
ಸುರಪುರ ಅರಣ್ಯದಲ್ಲಿ ಅಕ್ರಮವಾಗಿ ಕಾಡಿನ ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ವೇಳೆಯಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ರವಿ.ಸಿ ನೇತೃತ್ವದ ಅಧಿಕಾರಿಗಳ ತಂಡ ೪ ಜನ ಆರೋಪಿಗಳ ಬಂಧಿಸುವ ಜೊತೆ ೭ ಕಾಡುಹಂದಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಕಾಯಕದ ಜೊತೆಗೆ ಸನ್ಮಾರ್ಗದಲ್ಲಿ ನಡೆದ ಶರಣರು: ಬಸವರಾಜ ಶರಣರು
ಹಿಂದಿನ ಸಂತರು, ಶರಣರು ಕಾಯಕದ ಜೊತೆಗೆ ಸನ್ಮಾರ್ಗದಲ್ಲಿ ನಡೆದರು. ಪರೋಪಕಾರ ಪುಣ್ಯಮಯ ಕಾರ್ಯ ಮಾಡಿ ಶರಣರ ನಾಡ ಕಟ್ಟಿದವರು ಎಂದು ಹಣ್ಣಿಕೇರಿಯ ಪ್ರವಚನಕಾರ ಬಸವರಾಜ ಶರಣರು ಹೇಳಿದರು.
  • < previous
  • 1
  • ...
  • 11625
  • 11626
  • 11627
  • 11628
  • 11629
  • 11630
  • 11631
  • 11632
  • 11633
  • ...
  • 14455
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved