• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರೂಪಣೆ ಸವಾಲಿನ ಕೆಲಸ: ಡಾ. ರವಿಪ್ರಕಾಶ್‌
ನಿರೂಪಕರು ಒಂದು ಟಿವಿ ವಾಹಿನಿಯ ಪ್ರತಿನಿಧಿಯಂತೆ. ಸಮಾಜದಲ್ಲಿನ ಒಳಿತು ಕೆಡಕುಗಳ ಸುದ್ದಿಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವಂತಹ ಕಾರ್ಯವನ್ನು ನಿರ್ವಹಿಸುತ್ತಾರೆ.
ದೈಹಿಕ ಅರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ
ಇತ್ತೀಚಿನ ದಿನಗಳಲ್ಲಿ ದೈಹಿಕ ಆರೋಗ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದು, ಮಾನಸಿಕ ಆರೋಗ್ಯವನ್ನು ಮರೆಯುತ್ತಿದ್ದಾರೆ. ಇದರಿಂದ ಅನೇಕ ಮಾನಸಿಕ ಕಾಯಿಲೆಗಳು, ಆತ್ಮಹತ್ಯೆಗಳಂತಹ ಸಮಸ್ಯೆಗಳು ಎದುರಾಗುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಹೇಳಿದರು.
ತಂದೆ ತಾಯಿ ಪೋಷಿಸದಿದ್ದರೆ ಆಸ್ತಿ ವಾಪಸು: ನ್ಯಾ. ವಿ.ಹನುಮಂತಪ್ಪ
ಚಿಕ್ಕಮಗಳೂರು, ತಂದೆ ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ಸು ಪಡೆದುಕೊಳ್ಳುವ ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.
ಬಾಣಾವರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ
ಬಾಣಾವರ ಸರ್ಕಾರಿ ಆಸ್ಪತ್ರೆ, ಮಕ್ಕಳ ಮನೆ ಶಾಲೆ ಹಾಗೂ ಉಪ-ನೋಂದಣಾಧಿಕಾರಿ ಕಚೇರಿಗೆ ಸಂಪರ್ಕಿಸುವ ಮುಖ್ಯರಸ್ತೆಯಾಗಿ ಈ ರಸ್ತೆಯು ಬಳಕೆಯಾಗುತ್ತಿದ್ದು, ಪ್ರತಿದಿನ ನೂರಾರು ವಾಹನಗಳು ಹಾಗೂ ಪಾದಚಾರಿ ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ರಸ್ತೆ ಮಧ್ಯೆ ಬಿದ್ದಿದ್ದ ದೊಡ್ಡ ಗುಂಡಿ ದ್ವಿಚಕ್ರ ವಾಹನ ಸವಾರರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು, ಇಮ್ರಾನ್ ಮತ್ತು ಅವರ ಸ್ನೇಹಿತರು ಯಾವುದೇ ಸರ್ಕಾರಿ ನೆರವಿಲ್ಲದೆ, ತಮ್ಮ ಹೊರತೊಂದರೆಯಿಂದ ಗುಂಡಿಯನ್ನು ಮುಚ್ಚಿದ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ರಾಜಣ್ಣರನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಿ
ಮತ ಗಳ್ಳತನದ ಬಗ್ಗೆ ನುಡಿದ ಸತ್ಯಕ್ಕೆ ,ಅಸತ್ಯದ ಲೇಪನ ಮಾಡಿ ದೆಹಲಿಗೆ ಮುಟ್ಟಿಸಿ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ಸರಿಯಲ್ಲ
ಲಿಂಕ್‌ ಕೆನಾಲ್‌ ಕಾಮಗಾರಿ ಮತ್ತೆ ಆರಂಭ
ಡಿಕೆ ಶಿವಕುಮಾರ್ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲನೆ ನಡೆಸಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿಯನ್ನು ಪುನಃ ಪ್ರಾರಂಭ ಮಾಡುತ್ತೇವೆ ನಮ್ಮ ಕುಣಿಗಲ್ ತಾಲೂಕಿಗೆ ಬರುವ ನೀರನ್ನು ನಾವು ಪಡೆಯಲು ಸಿದ್ದ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬಂಟರ ಸಂಘದಿಂದ ಉಚಿತ ಶಿಕ್ಷಣ : ಅಶೋಕ್‌ಕುಮಾರ್ ಶೆಟ್ಟಿ
ಚಿಕ್ಕಮಗಳೂರು, ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಬಂಟರ ಯಾನೆ ನಾಡವರ ಸಂಘ ಉಚಿತ ಶಿಕ್ಷಣ ನೀಡಲಿದೆ ಎಂದು ರಾಜ್ಯ ಬಂಟರ ಯಾನೆ ನಾಡವರ ಸಂಘದ ರಾಜ್ಯಾಧ್ಯಕ್ಷ ಸಿ.ಎ. ಅಶೋಕ್‌ಕುಮಾರ್ ಹೇಳಿದ್ದಾರೆ.
ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆಪಿಎಂಇ ಕುರಿತು ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆಯು ಜಿಲ್ಲಾಧಿಕಾರಿ ವೆಂಕಟೇಶ್‌ ಅಧ್ಯಕ್ಷತೆ ಯಲ್ಲಿ ನಡೆಯಿತು.
ಮೂವರು ರೈತರಿಂದ ವಿಷ ಸೇವಿಸಿ ಆತ್ಮಹತ್ಯೆ ವಿಫಲ ಯತ್ನ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಚಳವಳಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಗಳವಾರ ಇಬ್ಬರು ರೈತ ಮಹಿಳೆ ಸೇರಿದಂತೆ ಮೂವರು ರೈತರು ವಿಷ ಸೇವಿಸಲು ವಿಫಲ ಯತ್ನ ನಡೆಸಿದ ಘಟನೆ ಜರುಗಿತು.
ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗ ಕುರುಬರ ನೆನಪು: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ
ರಾಜ್ಯದಲ್ಲಿ ಜಾತಿ ಗಣತಿಗೆ ಆದೇಶಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್ ಅವರು, ಕಾಂತರಾಜು ಆಯೋಗ ನೀಡಿರುವ ಜಾತಿ ಗಣತಿ ವರದಿ ನೀಟಾಗಿದೆ. ಆದರೆ, ಅದನ್ನು ಜಾರಿಗೊಳಿಸಲು ಧೈರ್ಯ ತೋರದ ಹೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಕಾಂತರಾಜು ಆಯೋಗ ನೀಡಿದ ಜಾತಿಗಣತಿ ವರದಿಯನ್ನು 10 ವರ್ಷ ಕಾಲ ತಲೆ ಕೆಳಗೆ ಇಟ್ಟುಕೊಂಡು ಮಲಗಿದ್ದ ಸಿದ್ದರಾಮಯ್ಯ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.
  • < previous
  • 1
  • ...
  • 1159
  • 1160
  • 1161
  • 1162
  • 1163
  • 1164
  • 1165
  • 1166
  • 1167
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved