ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆಗಳಲ್ಲಿ ಕೊಠಡಿ, ಶೌಚಾಲಯ ನಿರ್ಮಾಣಕ್ಕೆ ₹ 224 ಕೋಟಿಗೆ ಅನುಮೋದನೆ
ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಚಿತ್ರದುರ್ಗದ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲಿದೆ. ಶಾಲಾ ಕೊಠಡಿ ದುರಸ್ತಿ, ಶೌಚಾಲಯ ನಿರ್ಮಾಣ, ಹೊಸ ಕೊಠಡಿಗಳ ನಿರ್ಮಾಣಕ್ಕೆ 224 ಕೋಟಿ ರೂಪಾಯಿಗಳ ಅನುದಾನ ಜಿಲ್ಲೆಗೆ ಅನುಮೋದನೆಯಾಗಿದೆ. ಉತ್ತಮ ಭೌತಿಕ ಸಂಪನ್ಮೂಲಗಳ ಜತೆಗೆ ಶಿಕ್ಷಕರು ಜ್ಞಾನ ಸಂಪಾದನೆ ಮಾಡಿಕೊಳ್ಳುವುದರ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರವಿಶಂಕರರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಕೃಷಿಗೆ 7 ತಾಸು ಗುಣಮಟ್ಟದ ವಿದ್ಯುತ್ ಪೂರೈಸಿ
ರೈತ ಸಂಘ-ಹಸಿರು ಸೇನೆ, ಬಿಜೆಪಿ ರೈತ ಮೋರ್ಚಾದಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ, ಪ್ರತಿಭಟನೆ । ರಾಜ್ಯ ಸರ್ಕಾರಕ್ಕೆ ಮನವಿ
ಸಿಬಿಐ ತನಿಖೆ ರಾಜಕೀಯ ಪ್ರೇರಿತ: ವೀರಪ್ಪ ಮೊಯ್ಲಿ
ಕೇಸನ್ನು ಹೆದರಿಸುವಂಥಹ ಬುದ್ದಿಶಕ್ತಿ ನಮ್ಮ ಡಿ.ಕೆ. ಶಿವಕುಮಾರ್ ಗೆ ಇದೆ. ಅವರ ಮೇಲೆ ಸಿಬಿಐ ತನಿಖೆ ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರವನ್ನು ವಿರೋಧಿಸೋರ ಮೇಲೆ ಸಿಬಿಐ, ಸಿಐಡಿ ಮತ್ತು ಈಡಿ ತನಿಖೆ ಮಾಮೂಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.
ಬೊಂಬೆನಗರಿಯಲ್ಲಿ ಮಿತಿಮೀರಿದ ಕಳ್ಳರ ಹಾವಳಿ
ಚನ್ನಪಟ್ಟಣ: ಬೊಂಬೆನಾಡಿನಲ್ಲಿ ಕಳ್ಳರ ಕಾಟ ಮಿತಿಮೀರಿದ್ದು, ಗುರುವಾರ ಮುಂಜಾನೆ ನಗರದ ಬೆಂ-ಮೈ ಹೆದ್ದಾರಿಯಲ್ಲಿ ನಾಲ್ಕು ಸರಣಿ ಕಳವಿಗೆ ಯತ್ನಿಸಿದ್ದು, ಒಂದು ಅಂಗಡಿಯಲ್ಲಿ ಕಳ್ಳತನ ಮಾಡಿ, ಮಿಕ್ಕೆರಡು ಅಂಗಡಿಗಳಲ್ಲಿ ವಿಫಲ ಯತ್ನ ನಡೆಸಿದ್ದಾರೆ.
ಹಗಲಲ್ಲಿ 7 ಗಂಟೆ ವಿದ್ಯುತ್ ನೀಡುವಂತೆ ರೈತ ಸಂಘ ಆಗ್ರಹ
5 ಗಂಟೆ ವಿದ್ಯುತ್ ಸರಬರಾಜು ಆದೇಶ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
ಪ್ರತಿದಿನ ಕನಿಷ್ಠ ೭ ಗಂಟೆ ವಿದ್ಯುತ್ ನೀಡಲು ಆಗ್ರಹ
ಪ್ರತಿದಿನ ಕೃಷಿ ಪಂಪ್ಸೆಟ್ಗಳಿಗೆ ೭ ಗಂಟೆ ೩ ಪೇಸ್ ವಿದ್ಯುತ್ ಸರಬರಾಜಿಗಾಗಿ ಒತ್ತಾಯಿಸಿ ನಗರದ ಸಂತೆಪೇಟೆ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಚೆಸ್ಕಾಂ ಕಚೇರಿ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕೂಲಿ ಕೇಳಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ಕೂಲಿ ಹಣ ಕೇಳಿದಕ್ಕೆ ಜಾತಿ ನಿಂದನೆ ಮಾಡಿ, ಕಂಬಕ್ಕೆ ಕಟ್ಟಿಹಾಕಿ ಗಂಭೀರವಾಗಿ ಹಲ್ಲೆ ಮಾಡಿರುವ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ.
ಕೂಲಿ ಕೇಳಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ
ಕೂಲಿ ಹಣ ಕೇಳಿದಕ್ಕೆ ಜಾತಿ ನಿಂದನೆ ಮಾಡಿ, ಕಂಬಕ್ಕೆ ಕಟ್ಟಿಹಾಕಿ ಗಂಭೀರವಾಗಿ ಹಲ್ಲೆ ಮಾಡಿರುವ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ.
ಅಂಧರ ಕ್ರಿಕೆಟ್ನ ಬೆಳಕು ಗಂಗಮ್ಮ!
ಇಂಗ್ಲೆಂಡಿನ ಬರ್ಮಿಂಗ್ ಹ್ಯಾಮ್ ನಲ್ಲಿ ಈಚೆಗೆ ನಡೆದ ಅಂತಾರಾಷ್ಟ್ರೀಯ ಅಂಧರ ಮಹಿಳಾ ಕ್ರಿಕೆಟ್ನ ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ತ್ರಿಕೋನ ಪಂದ್ಯದಲ್ಲಿ ಪ್ರಮುಖ ಪಾತ್ರವಹಿಸಿ ದೇಶಕ್ಕೆ, ರಾಜ್ಯಕ್ಕೆ, ಹಾವೇರಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಸ್ತೆಯಲ್ಲಿಯೇ ಚರಂಡಿ ನೀರಿನ ಹೊಂಡ
ಕಳೆದ ಒಂದು ತಿಂಗಳಿ ನಿಂದ ಬಂದಾದ ಒಳಚರಂಡಿಯಿಂದಾಗಿ ಹಳೇ ಬಸ್ ನಿಲ್ದಾಣದ ಹೊರಗೆ ಒಳಚರಂಡಿ ನೀರಿನದ್ದೇ ದುರ್ನಾತ. ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದ್ದರೂ ಪಾಲಿಕೆ ಗಮನಹರಿಸಿಲ್ಲ.
< previous
1
...
11628
11629
11630
11631
11632
11633
11634
11635
11636
...
11743
next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!