ಕೊಳವೆಬಾವಿಗೆ ಬಿದ್ದ ಸಾತ್ವಿಕ್ ಜೀವಂತವಾಗಿ ಹೊರಗೆ ಬರಬೇಕು ಎಂದು ಕೇವಲ ಲಚ್ಯಾಣ ಗ್ರಾಮದ ಜನರು ಮಾತ್ರ ಬೇಡಿಕೊಳ್ಳಲಿಲ್ಲ. ರಾಜ್ಯ ಮತ್ತು ರಾಜ್ಯದಾಚೆ ಇರುವ ಜನರು ಕೂಡ ದೇವರಿಗೆ ಮೊರೆ ಹೋಗುತ್ತಿದ್ದರು. ಮಗುವಿಗೆ ಸಂಬಂಧವಿಲ್ಲದವರೇ ಮರುಕಪಡುತ್ತಿದ್ದರು.