• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಿಮ ಬಿ.ಎ. ಪರೀಕ್ಷೆಯಲ್ಲಿ ಅಕ್ಷತಾ ಕೆ.ಎಂ. ಪ್ರಥಮ
ಅಂತಿಮ ಬಿ.ಎ. ಪರೀಕ್ಷೆಯಲ್ಲಿ ಅಕ್ಷತಾ ಕೆ.ಎಂ. ಪ್ರಥಮ
ಮೆಣಸಿನಕಾಯಿ ಬೆಳೆ ಉಳಿಸಲು ಟ್ಯಾಂಕರ್‌ ಮೊರೆ
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರತಾಲೂಕಿನಾದ್ಯಂತ ಮುಂಗಾರು ಮಳೆಗಳು ಕೈಕೊಟ್ಟ ಹಿನ್ನೆಲೆ ಅಳಿದು ಉಳಿದ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ನೀರಿಗೆ ಮೊರೆಹೋಗಿದ್ದಾರೆ.ಸಮೀಪದ ಮಂಜಲಾಪೂರ ಗ್ರಾಮದ ಮಂಜುನಾಥ ನರೇಗಲ್ಲ ಸಹೋದರರು ತಮ್ಮ 8 ಎಕರೆ ಹೊಲದಲ್ಲಿ ಮೆಣಸಿನಕಾಯಿ ಬಿತ್ತನೆ ಮಾಡಿದ್ದರು. ಆಗಾಗ ಬಿದ್ದ ಅಲ್ಪ ಸ್ವಲ್ಪ ಮುಂಗಾರು ಮಳೆಯಲ್ಲಿಯೇ ಸೊಗಸಾಗಿ ಬೆಳೆದಿದ್ದ ಮೆಣಸಿನಕಾಯಿ ಬೆಳೆಗಳು ಕಳೆದ 2 ತಿಂಗಳಿಂದ ಮಳೆ ಇಲ್ಲದೆ ಒಣಗಿ ಹೋಗುವ ಹಂತಕ್ಕೆ ಬಂದಿದ್ದರಿಂದ ಟ್ಯಾಂಕರ್ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುವ ಹರಸಾಹಸ ಪಡುವಂತಾಗಿದೆ.
ಡಿಕೆಶಿ ಖೇಡಿ ತರ ಆಡಬಾರದು: ಸಿ.ಟಿ. ರವಿ
ಆ ರೀತಿಯಲ್ಲಿ ನಡೆದುಕೊಳ್ಳುವುದು ಒಳ್ಳೆಯ ಲಕ್ಷಣ ಅಲ್ಲ: ಸಿ.ಟಿ. ರವಿ
ಪ್ರಮೋದ್‌ ಮುತಾಲಿಕ್‌ ಜಿಲ್ಲೆ ಪ್ರವೇಶಕ್ಕೆ ತಡೆ
ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿ ಹಿನ್ನೆಲೆ 15 ದಿನ ಪ್ರವೇಶಿಸದಂತೆ ಸೂಚನೆ
ಮೂರು ದಿನಗಳ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ
ಮೂರು ದಿನಗಳ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ
ರಕ್ತ ಸಂಗ್ರಹದಲ್ಲಿ ಮಿಮ್ಸ್ ರಾಜ್ಯಕ್ಕೆ ಎರಡನೇ ಸ್ಥಾನ: ಡಾ.ಪಿ.ಎಸ್.ತಮ್ಮಣ್ಣ
ರಕ್ತ ಸಂಗ್ರಹದಲ್ಲಿ ಮಿಮ್ಸ್ ರಾಜ್ಯಕ್ಕೆ ಎರಡನೇ ಸ್ಥಾನ: ಡಾ.ಪಿ.ಎಸ್.ತಮ್ಮಣ್ಣ
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಮನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಜನ ವಿರೋಧಿ ಆಡಳಿತ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಅಗತ್ಯ ಸೌಕರ್ಯ ಕಲ್ಪಿಸುವಂತೆ ತಾಕೀತು
ಸ್ಥಳೀಯ ತಾಲೂಕಾ ಕ್ರೀಡಾಂಗಣಕ್ಕೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ರಘುನಂದನಮೂರ್ತಿ ಸಹಾಯಕ ಯುವಜನ ನಿರ್ದೇಶಕರಿಗೆ ತಾಕೀತು ಮಾಡಿದರು.
ತೀರ್ಥಹಳ್ಳಿಯಲ್ಲಿ ಅದ್ಧೂರಿ ದಸರಾದಲ್ಲಿ ವಿವಿಧ ಕಾರ್ಯಕ್ರಮ
22, 23ರಂದು ಸಾಂಸ್ಕೃತಿಕ ಕಲವರ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿ
ಕನ್ನಡಪ್ರಭ ವಾರ್ತೆ ಗದಗಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ,ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪಾಲಕರು, ದೈಹಿಕ ಶಿಕ್ಷಣ ಶಿಕ್ಷಕರು ಗುರುತಿಸಿ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಲು ಪ್ರೋತ್ಸಾಹ,ತರಬೇತಿ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜಯಗಳಿಸುವಂತಾಗಬೇಕೆಂದರು.
  • < previous
  • 1
  • ...
  • 11633
  • 11634
  • 11635
  • 11636
  • 11637
  • 11638
  • 11639
  • 11640
  • 11641
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved