• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಶಪ್ಪನವರ ಮನೆಗೆ ಸಚಿವ ಶಿವಾನಂದ ದಿಢೀರ್‌ ಭೇಟಿ
ಪಕ್ಷದಲ್ಲಿ ಎಲ್ಲರೂ ಟಿಕೆಟ್‌ ಕೇಳುವುದು ಸಹಜ. ಆದರೆ, ಪಕ್ಷ ಟಿಕೆಟ್‌ ನೀಡಿದವರ ಪರ ನಿಂತು ಗೆಲ್ಲಿಸುವುದು ನಮ್ಮ ಕರ್ತವ್ಯ.
ಆಳ್ವಾಸ್‍ನಿಂದ ಎಸ್.ಸಿ, ಎಸ್.ಟಿ ಸಮುದಾಯದವರಿಗೆ ಉಚಿತ ನೇತ್ರ ತಪಾಸಣೆ ಶಿಬಿರ
ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 225 ಜನರು ಪಾಲ್ಗೊಂಡಿದ್ದರು. 151 ಕನ್ನಡಕ, 24 ಜನರು ಶಸ್ತ್ರ ಚಿಕಿತ್ಸೆಗೆ ನೋಂದಾಯಿಸಿಕೊಂಡರು. ಇಲ್ಲಿವರೆಗೆ ನಡೆದ ಒಟ್ಟು ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 797 ಜನರು ಪಾಲ್ಗೊಂಡು 434 ಜನರು ಕನ್ನಡಕ ಪಡೆದರೆ ಹಾಗೂ 110 ಜನರು ಶಸ್ತ್ರ ಚಿಕಿತ್ಸೆಗೆ ಹೆಸರು ನೋಂದಾಯಿಸಿ, 29 ಜನರು ಶಸ್ತ್ರಚಿಕಿತ್ಸೆಯ ಅವಕಾಶವನ್ನು ಪಡೆದುಕೊಂಡರು.
ನಾಮಪತ್ರ ತಿರಸ್ಕಾರಕ್ಕೆ ಅವಕಾಶ ನೀಡಬೇಡಿ: ಗಂಗೂಬಾಯಿ
ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಏ. 6ರಿಂದ ನಾಮಪತ್ರ ಸಲ್ಲಿಕೆಯ ಅರ್ಜಿಗಳನ್ನು ವಿತರಿಸಲಾಗುವುದು.
ನನ್ನ ಸ್ಪರ್ಧೆ ನಿಶ್ಚಿತ, ಅನುಮಾನ ಬೇಡ: ಕೆ.ಎಸ್‌.ಈಶ್ವರಪ್ಪ
ಅಮಿತ್‌ ಶಾ ಅವರು ಸೇರಿ ಪಕ್ಷದ ಹಿರಿಯರಿಗೆ ಗೌರವ ಕೊಡುವುದು ನನಗೆ ಕಲಿಸಿರುವ ಸಂಸ್ಕೃತಿ.
ಪ್ರಾಣಿ-ಪಕ್ಷಿ ಸಂಕುಲ ಉಳಿಸಲು ಕೈಜೋಡಿಸಿ: ಗಾಣಗೇರಾ
ಸಿಂಧನೂರಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ವನಸಿರಿ ಫೌಂಡೇಶನ್ ಹಾಗೂ ನಮ್ಮ ಕರ್ನಾಟಕ ಸೇನೆ ವತಿಯಿಂದ ಪಕ್ಷಿಗಳಿಗೆ ನೀರಿನ ದಾಹ ತಿರಿಸಲು ಗಿಡಗಳಿಗೆ ಮಣ್ಣಿನ ಮಡಿಕೆಗಳನ್ನು ಕಟ್ಟುವ ಕಾರ್ಯಕ್ರಮ ನಡೆಯಿತು.
ರಾಮನಾಥಪುರ ಇಂದಿಗೂ ಜನಾಕರ್ಷಣೆ ಕೇಂದ್ರ
ರಾಮನಾಥಪುರ ಕಾವೇರಿ ನದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಶಿಲ್ಪಿ ರವಿಸುಂದರ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಸಂಗಮ ಮಠದ ಅಧ್ಯಕ್ಷ ಕಾರ್ಯಸ್ವಾಮಿ ಗೌರವ ಸಮರ್ಪಣೆ ತೆಗೆದುಕೊಂಡರು.
ನಾಲ್ಕು ವರ್ಷದಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣ
ಭದ್ರಾ ಮೇಲ್ದಂಡೆ ಯೋಜನೆಯನ್ನು ನಾಲ್ಕು ವರ್ಷದ ಒಳಗೆ ಪೂರ್ಣಗೊಳಿಸಿ ನೀರು ಹಾಯಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಡಾ.ಮಂಜುನಾಥ್ ನಾಮಪತ್ರ ಸಲ್ಲಿಕೆ; ಮೈತ್ರಿ ಶಕ್ತಿ ಪ್ರದರ್ಶನ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್ .ಮಂಜುನಾಥ್ ರವರು ಉಮೇದುವಾರಿಕೆ ಸಲ್ಲಿಸಿದ ನಂತರ ಸಹಸ್ರಾರು ಜನರೊಂದಿಗೆ ಮೆರವಣಿಗೆ ನಡೆಸುವ ಮೂಲಕ ಬಿಜೆಪಿ - ಜೆಡಿಎಸ್ ಮೈತ್ರಿ ಶಕ್ತಿ ಪ್ರದರ್ಶನ ಮಾಡಿದರು.
ಮತದಾನದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು
ಮತಾದನ ಮಾಡುವುದು ನಮ್ಮ ಹಕ್ಕಾಗಿದ್ದು ಪ್ರತಿಯೊಬ್ಬರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಪೊಲೀಸ್‌ ಠಾಣಾಧಿಕಾರಿ ನಿರಂಜನ ಗೌಡ ಕರೆ ನೀಡಿದರು. ಬುಧವಾರ ಪಟ್ಟಣ ಪಂಚಾಯಿತಿ ಮುಂಭಾಗದ ರಸ್ತೆಯ ಸರ್ಕಲ್ ನಲ್ಲಿ ಪಪಂ ನಿಂದ ಆಯೋಜನೆ ಮಾಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾವಂತರಿಗಿಂತ ಅವಿದ್ಯಾವಂತರೇ ಹೆಚ್ಚು ಮತ ನೀಡುತ್ತಾರೆ. ಗ್ರಾಮೀಣ ಭಾಗದ ಜನರು ತಪ್ಪದೆ ಮತ ನೀಡುತ್ತಾರೆ. ಆದರೆ, ಪಟ್ಟಣದ ಜನರು ಮತದಾನದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದು ಸರಿಯಲ್ಲ ಎಂದರು.
ಬಿಜೆಪಿಗೆ ಮರಳಿದ್ದು ತವರು ಮನೆಗೆ ಬಂದಷ್ಟೇ ಸಂತೋಷವಾಗಿದೆ: ಲಕ್ಷ್ಮಿ ಅರುಣಾ
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಮಂತ್ರಿಯಾಗಬೇಕು. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕಾಗಿದೆ.
  • < previous
  • 1
  • ...
  • 11634
  • 11635
  • 11636
  • 11637
  • 11638
  • 11639
  • 11640
  • 11641
  • 11642
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved