• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚರಂಡಿ ದುರ್ವಾಸನೆಯಿಂದ ಮುಕ್ತಿ ನೀಡಿ
ಇದು ತಾಲೂಕಿನ ಕಟ್ಟ ಕಡೆಯ ಹಳ್ಳಿ ಹೊಳೆ-ಇಟಗಿ ಮತ್ತು ಹೆಬ್ಬಾಳ ಗ್ರಾಮಗಳ ಜನರ ಗೋಳು. ನಮ್ಮೂರಿಗೆ ಸೌಲಭ್ಯ ಕಲ್ಪಿಸಿ ಎಂದು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ನೀಡಿ ಸಾಕಾಗಿದೆ ಎಂದು ಗ್ರಾಮಸ್ಥರು ಬೇಸರ
ದೇಶದ ಅಭಿವೃದ್ಧಿಗಾಗಿ ಚುನಾವಣೆ, ಗ್ಯಾರಂಟಿಗಾಗಿ ಅಲ್ಲ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ ನಗರದ ಆಲ್ಕೋಳ ವೃತ್ತ ಸಮೀಪದ ಬಸವ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿದರು.
ಮರಿಯಮ್ಮನಹಳ್ಳಿಯ ಜೋಡುರಥ ಕಾಮಗಾರಿ ವೀಕ್ಷಿಸಿದ ಡಿಸಿ
ಮರಿಯಮ್ಮನಹಳ್ಳಿಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ನೂತನ ಜೋಡಿ ರಥಗಳು ಉತ್ತರ ಕರ್ನಾಟಕದಲ್ಲಿ ಅತಿ ಎತ್ತರವಾದ ರಥಗಳಾಗಲಿವೆ.
ರೀಲ್ಸ್‌ ಸ್ಟಾರ್‌ ಸೋನುಗೌಡಗೆ ಜಾಮೀನು
ಕಾನೂನುಬಾಹಿರವಾಗಿ ಸುಮಾರು ಎಂಟು ವರ್ಷದ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಬಿಗ್‌ ಬಾಸ್‌ ಸ್ಪರ್ಧಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಗಳಿಸಿರುವ ಸೋನು ಶ್ರೀನಿವಾಸಗೌಡಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಎಮ್ಮೆಕೆರೆ ಈಜುಕೊಳದಲ್ಲಿ ಕ್ರೀಡಾಪಟುಗಳಿಗಿಲ್ಲ ಉಚಿತ!
ಈಜುಪಟುಗಳನ್ನು ರೂಪುಗೊಳಿಸುವ ಉದ್ದೇಶದಿಂದ ಸ್ಥಾಪನೆಯಾಗಿರುವ ನೂತನ ಈಜುಕೊಳಕ್ಕೆ ಇಳಿಯಬೇಕಾದರೆ ಹಣ ಪಾವತಿಸಬೇಕಾದ ಸಂದಿಗ್ಧತೆಗೆ ಸಿಲುಕಿದ್ದಾರೆ.
ನವ ಪೀಳಿಗೆಯಲ್ಲಿ ಮೌಲ್ಯ ಬಿತ್ತುವ ಅಗತ್ಯವಿದೆ: ಮುರುಳೀಧರ ಹಾಲಪ್ಪ
ಮಾನವೀಯ ಮೌಲ್ಯಗಳನ್ನು ನಮ್ಮ ಮುಂದಿನ ಪೀಳಿಗೆಗೆ ಮನದಟ್ಟು ಮಾಡುವ ಅಗತ್ಯವಿದೆ ಎಂದು ಹಾಲಪ್ಪ ಫೌಂಡೇಶನ್‌ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.
ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕು
ಪಟ್ಟಣದಲ್ಲಿ ತಾಲೂಕಾಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ಸಹಯೋಗದಲ್ಲಿ ಗುರುವಾರ ಮತದಾನ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಬೇಸಿಗೆ ಶಿಬಿರಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ: ಹೇಮಂತ
ಬೇಸಿಗೆ ಶಿಬಿರದಿಂದ ಮಕ್ಕಳು ವಿವಿಧ ರೀತಿಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸೂರ್ಯ ಫೌಂಡೇಶನ್ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಎಬಿವಿಪಿ ಬೀದರ್‌ ಸಂಘಟನಾ ಕಾರ್ಯದರ್ಶಿ ಹೇಮಂತ ಹೇಳಿದರು. ಭಾಲ್ಕಿ ತಾಲೂಕಿನ ಬಸವನಗರದಲ್ಲಿ ಸೂರ್ಯ ಫೌಂಡೇಶನ್ ವತಿಯಿಂದ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.
ನೀರಾವರಿಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

ನನ್ನನ್ನು ನಂಬಿರುವ ಜನರಿಗೆ ನಾನು ಎಂದಿಗೂ ದ್ರೋಹ ಬಗೆಯುವುದಿಲ್ಲ. ನಿಮಗೆ ದ್ರೋಹ ಬಗೆದರೆ ದೇವರಿಗೆ ದ್ರೋಹ ಬಗೆದಂತೆ. ನನಗೆ ಆಶೀರ್ವಾದ ಮಾಡಿ ಕಳುಹಿಸಿ 

ಕೆ.ಟಿ.ಕುಮಾರಸ್ವಾಮಿಗೆ ಬಿಜೆಪಿಗೆ ಆಹ್ವಾನಿಸಿದ ಕಾರಜೋಳ
ನಗರದ ಕಾಟಪ್ಪನ ಹಟ್ಟಿಯಲ್ಲಿರುವ ಹಿರಿಯ ರಾಜಕೀಯ ಮುತ್ಸದ್ದಿ ದಿ.ತಿಪ್ಪೇಸ್ವಾಮಿಯವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.
  • < previous
  • 1
  • ...
  • 11635
  • 11636
  • 11637
  • 11638
  • 11639
  • 11640
  • 11641
  • 11642
  • 11643
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved