ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಕ್ಷಾಂತರ ರು. ಮೌಲ್ಯದ ಸಾಗವಾನಿ ಮರ ಕಡಿತಲೆ
ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯ ದೇವದಾನ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರು. ಬೆಲೆ ಬಾಳುವ ನಾಲ್ಕು ಸಾಗುವಾನಿ ಮರ ಕಡಿತಲೆ ಮಾಡಿ ನಾಟಾ ಸಂಗ್ರಹ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ.
ನಾಟಿ ಮಾಡದೇ ರೈತ ನಿಂಗಪ್ಪಗೆ ಬೆಳೆಯ ಬಂಪರ್
ಕನಗೊಂಡನಹಳ್ಳಿ 4 ಎಕರೆಯಲ್ಲಿ ಬೆಳೆದ ಭತ್ತದ ಪೈರು । ಕಾಗೆ, ಗುಬ್ಬಿ ತಿಂದುಳಿದು, ಭೂಮಿ ಸೇರಿದ್ದ ಭತ್ತ ಈಗ ಅಚ್ಚರಿಯ ಬೆಳೆ
ಶಿಕ್ಷಣದಿಂದಷ್ಟೇ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ
ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಪಿ.ಬಿ.ಚಂದ್ರಶೇಖರ ಅಭಿಪ್ರಾಯ
ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ
ಗಿರೀಶ್ ಅವರ ಹಸುಗೆ ಪ್ರಥಮ ಸ್ಥಾನ
ಡೆಂಘೀ ಜ್ವರಪೀಡಿತ ಬಾಲಕ ಸಾವು, ಅಂಗಾಂಗ ದಾನ
ಡೆಂಘೀಯಿಂದ ಮೃತಪಟ್ಟ ಬಾಲಕನ ಅಂಗಾಂಗ ದಾನ
ನಿವೃತ್ತ ಸರ್ಕಾರಿ ನೌಕರನಿಗೆ ₹33.97 ಲಕ್ಷ ಪಂಗನಾಮ
ದಿನಸಿ ಸಾಮಗ್ರಿ ಖರೀದಿಯಲ್ಲಿ ಹಣ ತೊಡಗಿಸಿ ಹೆಚ್ಚಿನ ಲಾಭ ಸಿಗುವಂತೆ ಮಾಡಲಾಗುವುದು ಎಂದು ನಂಬಿಸಿದ ವಂಚಕರು ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ₹33.97 ಲಕ್ಷ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಕಾಂಗ್ರೆಸ್ಗೆ ತಿರುಗುಬಾಣದ ಕಮಿಷನ್ ಅಸ್ತ್ರ
ಸೋಮವಾರ ಜಿಲ್ಲೆಯ ವಿವಿಧೆಡೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರನ್ನು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ವನ್ಯಜೀವಿಗಳಿಂದ ಗಮನಸೆಳೆಯುತ್ತಿದೆ ತುಮಕೂರು
ಹುಲಿಯ ಜಾಡೇ ಇಲ್ಲದಿದ್ದರೂ ಅದರ ಶವ ಸಿಗುತ್ತದೆ, ಬಾವಲಿಗಳನ್ನು ತಿನ್ನುವ ಚಿರತೆಗಳು ಕ್ಯಾಮೆರಾ ಕಣ್ಣಿಗೆ ಸಿಕ್ಕೇ ಬಿಡುತ್ತದೆ, ಅಪರೂಪದ ಚಿಂಕಾರ, ಕಾಡುಪಾಪಗಳ ವನ ಹೀಗೆ ಅಪರೂಪದ ವನ್ಯಜೀವಿಗಳ ಕಾರಣಕ್ಕಾಗಿ ತುಮಕೂರು ಸುದ್ದಿಯಲ್ಲಿದೆ.
ಹಸಿರು ಬರ: ಆಳಂದ ರೈತರ ಬದುಕಿಗೆ ಗರ
ಆಳಂದ ತಾಲೂಕಿನಲ್ಲಿ ಹಸಿರು ಬರಗಾಲ. ಒಟ್ಟು 1,33,590 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿಯಲ್ಲಿ 1,30,388 ಹೆಕ್ಟೇರ್ ಬಿತ್ತನೆ ನಡೆದಿದ್ದು ಈ ಪೈಕಿ 43,733 ಹೆಕ್ಟೇರ್ ಪ್ರದೇಶದಲ್ಲಿನ ವಿವಿಧ ಬೆಳೆ ನಷ್ಟವಾಗಿ ರೈತರು ಕಂಗಾಲಾಗಿದ್ದಾರೆ.
ಕಾಂಗ್ರೆಸ್ ವಿರುದ್ಧ ಶಾಸಕ ಸಿಮೆಂಟ್ ಮಂಜು ಪ್ರತಿಭಟನೆ
ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
11640
11641
11642
11643
11644
11645
11646
11647
11648
...
11743
next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!